ಮೈಷುಗರ್‌ ಹಾದಿಯಲ್ಲಿ ಮನ್‌ಮುಲ್‌?


Team Udayavani, Jun 10, 2021, 7:16 PM IST

mandya news

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿನಡೆದಿರುವ ಮೆಗಾಡೇರಿ ನಿರ್ಮಾಣದಲ್ಲಿ ಭ್ರಷ್ಟಾಚಾರಹಾಗೂ ಹಾಲು-ನೀರು ಹಗರಣದಿಂದ ಮನ್‌ಮುಲ್‌ ಮೈಷುಗರ್‌ ಹಾದಿಯಲ್ಲಿ ಸಾಗುತ್ತಿದೆಯೇಎಂಬ ಚರ್ಚೆ ಶುರುವಾಗಿದೆ.

ಜಿಲ್ಲೆಯ ಜೀವನಾಡಿ ಮೈಷುಗರ್‌ ಕಾರ್ಖಾನೆಯುಆಡಳಿತ ಮಂಡಳಿ ಹಾಗೂ ಅ ಧಿಕಾರಿಗಳ ವೈಫಲ್ಯದಿಂದರೋಗಗ್ರಸ್ಥವಾಗಿ ಮಾರ್ಪಟ್ಟಿದೆ. ಇದರಿಂದಜಿಲ್ಲೆಯ ಲಕ್ಷಾಂತರ ರೈತರು ಸಂಕಷ್ಟಕ್ಕೆಒಳಗಾಗಿದ್ದರು. ನಂತರ ಮನ್‌ಮುಲ್‌ರೈತರ ಆರ್ಥಿಕ ಸಂಕಷ್ಟ ನೀಗಿಸುವಸಂಜೀವಿನಿ ಯಂತೆ ಗೋಚ ರಿಸಿತ್ತು.ಕೊರೊನಾ ಸಂಕಷ್ಟದ ಲ್ಲೂ ರೈತರಹಿಡಿಯುವಲ್ಲಿ ಮನ್‌ಮುಲ್‌ಯಶಸ್ವಿಯಾಗಿತ್ತು.

ಅಧಿಕಾರಿಗಳ ವೈಫ‌ಲ್ಯ: ಕಳೆದಬಾರಿ ಕಾಂಗ್ರೆಸ್‌ ಆಡಳಿತದಲ್ಲಿದ್ದಾಗಮೆಗಾಡೇರಿ ನಿರ್ಮಾಣದಲ್ಲಿ ಭಾರಿಭ್ರಷ್ಟಾಚಾರ ಕೇಳಿ ಬಂದಿತ್ತು. ಮತ್ತೆಪ್ರಸ್ತುತ ಇರುವ ಆಡಳಿತ ಮಂಡಳಿ ಯಲ್ಲಿಹಾಲು-ನೀರು ಹಗರಣ ಬೆಳಕಿಗೆ ಬಂದಿರು ವುದರಿಂದಜಿಲ್ಲೆಯ ರೈತರು, ಹೋರಾಟಗಾರರು, ಹಾಲುಉತ್ಪಾದಕರು ಮೈಷುಗರ್‌ನಂತೆ ಮನ್‌ಮುಲ್‌ಅವನತಿ ಹಾದಿ ಹಿಡಿಯುತ್ತಿದೆ. ಮನ್‌ಮುಲ್‌ನಲ್ಲಿನಡೆಯುತ್ತಿರುವ ಹಗರಣಗಳಿಗೆ ಆಡಳಿತ ಮಂಡಳಿಹಾಗೂ ಅ ಧಿಕಾರಿಗಳ ವೈಫಲ್ಯವೇ ಕಾರಣ ಎಂಬ ಚರ್ಚೆ ಸದ್ದು ಮಾಡುತ್ತಿವೆ.

ರಾಜಕೀಯ ದಾಳವಾದ ಮನ್‌ಮುಲ್‌

ಹಗರಣ ಹೊರ ಬರುತ್ತಿದ್ದಂತೆ ಮನ್‌ಮುಲ್‌ ಅನ್ನು ರಾಜಕೀಯಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ರಾಜಕೀಯಪ್ರಭಾವ ಹೆಚ್ಚಾಗುತ್ತಿರುವುದರಿಂದ ತನಿಖೆ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ವಾದಿಸುತ್ತಿದ್ದರೆ, ಬಿಜೆಪಿ ಇದನ್ನೇ ಬಂಡವಾಳವಾಗಿಸಿಕೊಂಡು ಸೂಪರ್‌ ಸೀಡ್‌ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಜೆಡಿಎಸ್‌ ನಾಯಕರು ಈ ಹಗರಣ 2014ರಿಂದಲೂ ನಡೆಯುತ್ತಿದೆ. ಕಪ್ಪು ಪಟ್ಟಿಯಲ್ಲಿದ್ದಗುತ್ತಿಗೆದಾರರನ್ನು ತೆಗೆದುಕೊಂಡಿದ್ದೇ ಕಾಂಗ್ರೆಸ್‌ ಆಡಳಿತ. ನಮ್ಮ ಆಡಳಿತ ಮಂಡಳಿಜೀವದ ಹಂಗು ತೊರೆದು ಪ್ರಕರಣ ಪತ್ತೆ ಹಚ್ಚಿದೆ ಎಂದು ಹೇಳುತ್ತಿದ್ದಾರೆ. ಒಟ್ಟಾರೆ ಮನ್‌ಮುಲ್‌ ಅನ್ನು ಮೂರು ರಾಜಕೀಯ ಪಕ್ಷಗಳು ದಾಳವಾಗಿ ಬಳಸಿಕೊಂಡಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.