ಇನ್‌ಫೋಕಸ್‌ – ಅನಿವಾಸಿ ಲತೆ


Team Udayavani, Mar 17, 2017, 3:50 AM IST

17-SUCHI-4.jpg

ಇತ್ತೀಚೆಗಷ್ಟೇ ಲತಾ ಹೆಗಡೆ ಎಂಬ ನವನಟಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರೋದು, ಮಹೇಶ್‌ ಬಾಬು ನಿರ್ದೇಶನ, ಚೇತನ್‌ ನಾಯಕರಾಗಿರುವ ಸಿನಿಮಾಕ್ಕೆ ನಾಯಕಿಯಾಗಿರುವ ವಿಷಯವನ್ನು ನೀವು ಕೇಳಿರಬಹುದು. ಇಂತಿಪ್ಪ ಲತಾ ಹೆಗಡೆ ಈಗ ಬಿಝಿಯಾಗುತ್ತಿದ್ದಾರೆ. ನಿಧಾನವಾಗಿ ಚಿತ್ರರಂಗದಲ್ಲಿ ನೆಲೆಯೂರುತ್ತಿದ್ದಾರೆ. ಈಗ ಲತಾ ಹೆಗಡೆ ಮತ್ತೂಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು ದಿಗಂತ್‌ ನಾಯಕರಾಗಿರುವ ಚಿತ್ರ. ದಿಗಂತ್‌ ನಾಯಕರಾಗಿರುವ “ಉತ್ಸವ್‌’ ಎಂಬ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಶಿರಸಿ ಸಮೀಪದ ಹೊನ್ನಾವರದವರು ಲತಾ. ಚಿಕ್ಕಂದಿನಲ್ಲೇ ಕುಟುಂಬದವರ ಜೊತೆ ನ್ಯೂಜಿಲೆಂಡ್‌ಗೆ ಹೋಗಿ ಅಲ್ಲೇ ನೆಲೆಸಿದ್ದಾರೆ. 

ದೂರದ ನ್ಯೂಜಿಲೆಂಡ್‌ನ‌ಲ್ಲಿದ್ದರೂ ಲತಾ ಹೆಗಡೆಗೆ ಕನ್ನಡ ಸುಲಲಿತ. ಸ್ಪಷ್ಟವಾಗಿ ಕನ್ನಡವನ್ನು ಮಾತಾಡುವ ಲತಾ ಹೆಗಡೆಯನ್ನು ಬಹುತೇಕ ಮಂದಿ ಸಿನಿಮಾ ಯಾಕೆ ಮಾಡಬಾರದು ಅಂತಾನೇ ಪ್ರಶ್ನಿಸುತ್ತಿದ್ದರಂತೆ. ಕೊನೆಗೆ ಆ ಹುಡುಗಿಗೂ ಆ ಆಸೆ ಹೆಚ್ಚಾಗಿ, ಸಿನಿಮಾದತ್ತ ಒಲವು ಮೂಡಿದೆ. ಹೀಗೆ ಸಿನಿಮಾದಲ್ಲಿ ನಟಿಸಬೇಕು ಎಂದು ಲತಾ ಆಲೋಚಿಸುತ್ತಿರುವಾಗಲೇ ಮಹೇಶ್‌ ಬಾಬು ಸಿನಿಮಾದಿಂದ ಆಫ‌ರ್‌ ಬಂದಿದೆ. ಮಹೇಶ್‌ ಬಾಬು ಲಾಂಚ್‌ ಮಾಡಿದ ಹುಡುಗಿಯರು ಚಿತ್ರರಂಗದಲ್ಲಿ ಕ್ಲಿಕ್‌ ಆಗುತ್ತಾರೆ ಎಂಬ ಮಾತೂ ಇದೆ. ಇದು ಕೂಡಾ ಲತಾ ಸಿನಿಮಾ ಒಪ್ಪಿಕೊಳ್ಳಲು ಕಾರಣ ಎಂದರೆ ತಪ್ಪಲ್ಲ. ಅದರಂತೆ ಲತಾ ಈಗ ಬಿಝಿಯಾಗುತ್ತಿದ್ದಾರೆ. ಮಹೇಶ್‌ ಬಾಬು ಸಿನಿಮಾ ಒಪ್ಪಿಕೊಂಡ ಎರಡು ದಿನದಲ್ಲೇ ಲತಾಗೆ ತಮಿಳಿನಿಂದ ಆಫ‌ರ್‌ ಬಂದಿದೆ.  ಖುಷೂº ಪ್ರೊಡಕ್ಷನ್‌ನಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಈಗಾಗಲೇ ಲತಾ ನಟಿಸಿದ್ದಾರೆ. ಹೊಸ ಹುಡುಗ ಜಯ್‌ ಆ ಚಿತ್ರದ ಹೀರೋ. ಈಗ ಲತಾ ಹೆಗಡೆ ಕನ್ನಡದಲ್ಲೂ ಬಿಝಿಯಾಗುತ್ತಿದ್ದಾರೆ. 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.