ಹಿರಿಯಡಕ: ಸಿರಿಜಾತ್ರೆ ಸಂಪನ್ನ


Team Udayavani, May 11, 2017, 2:31 PM IST

100517hbrm1.jpg

ಹೆಬ್ರಿ: ಸಿರಿಜಾತ್ರೆ ಆಚರಣೆಯ ಪ್ರಧಾನ ಕೇಂದ್ರವಾದ ಇತಿಹಾಸ ಪ್ರಸಿದ್ಧ ಪೌರಾಣಿಕ ಹಿನ್ನೆಲೆಯುಳ್ಳ ಉಡುಪಿ ತಾಲೂಕಿನ ಹಿರಿಯಡಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಮೇ 10ರಂದು ವೈಭವದ ಸಿರಿಜಾತ್ರೆ ಉತ್ಸವ ಸಂಪನ್ನಗೊಂಡಿತು.

ಬೆಳಗ್ಗೆ ಧ್ವಜಾರೋಹಣದೊಂದಿಗೆ ಆರಂಭಗೊಂಡು ಪೂರ್ಣಿಮಾ ಉತ್ಸವ, ರಾತ್ರಿ ಬಲಿ, ಹಾಲು ಹಬ್ಬ,ಆರಾಧನಾ ಪೂಜೆ, ಸವಾರಿ ಬಲಿ, ಬ್ರಹ್ಮಮಂಡಲ, ಭೂತಬಲಿ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಮಾತ್ರವಲ್ಲದೆ ಶಿವಮೊಗ್ಗ, ತೀರ್ಥಹಳ್ಳಿ ಸುತ್ತಮುತ್ತಲ ಸಹಸ್ರಾರು ಭಕ್ತರು ಪಗ್ಗು ಹುಣ್ಣಿಮೆಯಂದು ನಡೆಯುವ ಸಿರಿಜಾತ್ರೆಯಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿ ತಾಧಿಕಾರಿ ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಸಹಸ್ರ ಸಂಖ್ಯೆಯ ಜನಸಂದಣಿಯನ್ನು ನಿಯಂತ್ರಿಸಲು ಹಿರಿಯಡಕ ಠಾಣಾಧಿಕಾರಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Girl-harras

Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!

Yuvanidhi-meet

Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್‌

Kantabare-Kambla

Kinnigoli: ಜಾನಪದ, ಧಾರ್ಮಿಕ ಐತಿಹ್ಯದ ಐಕಳ ಕಂಬಳದಿಂದ ಊರಿಗೇ ಹಬ್ಬ: ಡಾ.ರಾಜೇಂದ್ರ ಕುಮಾರ್‌

DH-mastakabhisheka

Dharmasthala: ದಯೆ ಇದ್ದರಷ್ಟೇ ಧರ್ಮಕ್ಕೆ ಅರ್ಥ: ಕ್ಷುಲ್ಲಕ ನಿರ್ವಾಣ ಸಾಗರ ಮುನಿಮಹಾರಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Padubidri:ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!

10(1

Udupi: 4 ತಿಂಗಳಾದರೂ ಮುಗಿಯದ ಮೋರಿ!

puttige-6-

Udupi: ಗೀತಾರ್ಥ ಚಿಂತನೆ 174: ಸ್ವರೂಪತಃ ತಾರತಮ್ಯದಲ್ಲಿ ನಿರ್ದೋಷ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

school

Students; ಮಕ್ಕಳಲ್ಲಿ ನೈತಿಕತೆಯ ನೆಲೆಗಟ್ಟನ್ನು ಗಟ್ಟಿಗೊಳಿಸೋಣ

K-Sudhakar

Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

R.Ashok1

ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್‌: ಆರ್‌.ಅಶೋಕ್‌

DK-Suresh

Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್‌

Girl-harras

Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.