ಬ್ಯಾಟರಿ ಚಾಲಿತ ರೈಲಿಗೆ ಭಾರತೀಯರ ಕೊಡುಗೆ!


Team Udayavani, Feb 25, 2021, 6:05 AM IST

ಬ್ಯಾಟರಿ ಚಾಲಿತ ರೈಲಿಗೆ ಭಾರತೀಯರ ಕೊಡುಗೆ!

ಹೊಸದಿಲ್ಲಿ: ಎಲೆಕ್ಟ್ರಿಕ್‌ ಕಾರುಗಳು ಹೆಚ್ಚುತ್ತಿವೆ. ಅತ್ತ ಅಮೆರಿಕದಲ್ಲಿ ವ್ಯಾಬ್‌ಟೆಕ್‌ ಕಂಪೆನಿಯು ಬ್ಯಾಟರಿ ಚಾಲಿತ ಎಲೆಕ್ಟ್ರಿಕ್‌ ರೈಲು ಎಂಜಿನ್‌ ನಿರ್ಮಿಸುತ್ತಿದೆ. ಇದನ್ನು ವಿನ್ಯಾಸಗೊಳಿಸುತ್ತಿರುವ ಎಂಜಿನಿಯರ್‌ಗಳ ತಂಡದಲ್ಲಿ 1,200 ಮಂದಿ ಭಾರತೀಯರಿರುವುದು ವಿಶೇಷ. ಕ್ಯಾಲಿಫೋರ್ನಿಯದಲ್ಲಿ ಈ ಎಂಜಿನ್‌ನ ಪರೀಕ್ಷೆ ನಡೆಯುತ್ತಿದೆ.

ಈ ಎಂಜಿನ್‌ನ ಬಹುಭಾಗಗಳು ಭಾರತದಲ್ಲಿ ರೂಪುಗೊಳ್ಳುತ್ತಿವೆ ಎಂದು ವ್ಯಾಬ್‌ಟೆಕ್‌ ಇಂಡಿಯಾದ ಕಾರ್ಪೊರೆಟ್‌ ಉಪಾಧ್ಯಕ್ಷ ಗೋಪಾಲಕೃಷ್ಣ ಮದಭೂಷಿ ಹೇಳಿದ್ದಾರೆ.

ಮೈಲುಗಟ್ಟಲೆ ಉದ್ದದ, ಹಲವು ಎಂಜಿನ್‌ಗಳಿರುವ ಸರಕು ಸಾಗಣೆ ರೈಲಿನಲ್ಲಿ ಈ ಎಂಜಿನ್‌ ಬಳಕೆಯಾಗಲಿದೆ. ಮುಂದೆ ಮತ್ತು ಹಿಂದೆ ಡೀಸೆಲ್‌ ಎಂಜಿನ್‌ ಇದ್ದರೆ ನಡುವೆ ಬ್ಯಾಟರಿ ಚಾಲಿತ ಎಂಜಿನ್‌ ಇರಲಿದೆ. ಯಾವಾಗ ಯಾವ ಎಂಜಿನ್‌ ಕಾರ್ಯನಿರ್ವಹಿಸಬೇಕು ಎಂಬುದನ್ನು “ಸ್ಮಾರ್ಟ್‌ ಸಿಸ್ಟಮ್‌’ ನಿಯಂತ್ರಿಸಲಿದೆ.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.