![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 28, 2021, 2:28 AM IST
ಮುಂಬಯಿ: 2023ರಿಂದ 2031ರ ವರೆಗೆ ವರ್ಷಕ್ಕೊಂದರಂತೆ ವಿಶ್ವ ಕ್ರಿಕೆಟ್ ಕೂಟಗಳನ್ನು ನಡೆಸುವ ಐಸಿಸಿ ಹೊಸ ನೀತಿಗೆ ಬಿಸಿಸಿಐ ವಿರೋಧ ಮುಂದುವರಿದಿದೆ. ಮೊನ್ನೆಯ ಐಸಿಸಿ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಭಾಗವಹಿಸಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.
ಹೀಗೆ ಮಾಡುವುದರಿಂದ ದ್ವಿಪಕ್ಷೀಯ ಸರಣಿಗಳು, ಐಪಿಎಲ್, ಬಿಗ್ ಬಾಶ್ನಂತಹ ಲೀಗ್ಗಳನ್ನು ನಡೆಸಲು ಕಷ್ಟವಾಗುತ್ತದೆ ಎನ್ನುವುದು ಇದರ ಹಿಂದಿನ ತರ್ಕ. 2021-31ರ ವರೆಗೆ ವನಿತಾ ಪಂದ್ಯಾವಳಿಯೂ ಸೇರಿ ಒಟ್ಟು 20 ವಿಶ್ವ ಕ್ರಿಕೆಟ್ ಕೂಟಗಳನ್ನು ನಡೆಸಲು ಐಸಿಸಿ ಚಿಂತಿಸಿದೆ. ಇದರಿಂದ ಹೊಸ ರಾಷ್ಟ್ರಗಳಲ್ಲಿ ಕ್ರಿಕೆಟನ್ನು ಜನಪ್ರಿಯ ಗೊಳಿಸಬಹುದೆಂಬುದು ಐಸಿಸಿ ನೂತನ ಸಿಇಒ ಮನು ಸಾಹಿ° ವಾದ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.