ಹೈನುಗಾರಿಕೆಯಿಂದ ಕುಟುಂಬ ನಿರ್ವಹಣೆ ಸುಲಭ


Team Udayavani, Feb 28, 2021, 1:00 PM IST

ಹೈನುಗಾರಿಕೆಯಿಂದ ಕುಟುಂಬ ನಿರ್ವಹಣೆ ಸುಲಭ

ಶ್ರೀನಿವಾಸಪುರ: ಸಮಾಜದಲ್ಲಿ ಪ್ರತಿ ಕುಟುಂಬಗೌರವಯುತವಾಗಿ ಬದಕಲು ಸಾಕಷ್ಟು ಸೌಲಭ್ಯಗಳ ಜೊತೆಗೆ ಹೈನುಗಾರಿಕೆ ಸಹ ಒಂದು ಉದ್ದಿಮೆಯಾಗಿದ್ದು, ದೊಡ್ಡ ಶ್ರೀಮಂತರಾಗದಿದ್ದರೂ ಒಂದು ಹಸು ಇಡೀ ಕುಟುಂಬವನ್ನು ಸಾಕುತ್ತದೆ. ಆದ್ದರಿಂದ ಪ್ರತಿ ಕುಟುಂಬ ಆಧುನಿಕತೆಗೆ ಹೊಂದಾಣಿಕೆ ಮಾಡಿಕೊಂಡು ಜೀವನ ಶೈಲಿ ರೂಢಿಸಿಕೊಳ್ಳಬೇಕೆಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.

ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾಸ್ಥೆàನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳ ಘಟಕ ಉದ್ಘಾಟಿಸಿ ಮಾತನಾಡಿ,ಹಸುಗಳನ್ನು ಸಾಕುವಂತದ್ದು ಹಳೆಯ ಹಾಗೂಹೊಸ ಪದ್ಧತಿಗಳನ್ನು ತಾಳೆ ಮಾಡಿದಾಗ ಹಿರಿಯರುಸಾಕುತ್ತಿದ್ದ ನಾಟಿ ಹಸು 300 ರೂ.ಗೆ ಹಸುಕೊಂಡುಕೊಳ್ಳುವಂತಿತ್ತು ಎಂದರು.

ಆಧುನಿಕ ತಾಂತ್ರಿಕ ವ್ಯವಸ್ಥೆ: ಇಂದಿನ ಸೀಮೆ ಹಸುಕೊಳ್ಳಲು 50 ಸಾವಿರದಿಂದ ಒಂದು ಲಕ್ಷ ರೂ. ಆಗುತ್ತದೆ. ಅದೇ ರೀತಿ ಹಿರಿಯರು ನಾಟಿ ಜೊತೆ ಎಮ್ಮೆ, ಮೇಕೆ, ಕುರಿ ಸಾಕುತ್ತಿದ್ದರು. ನಾಟಿ ಹಸುಗಳಿಂದ ಹಾಲು, ಮೊಸರು ತುಪ್ಪ ತಯಾರು ಮಾಡಿಕೊಳ್ಳುತ್ತಿದ್ದರು. ಆದರೆ ಇಂದಿನ ಯುವ ಜನಾಂಗ ಸುಲಭವಾಗಿ ಹಸು ಮೇಯಿಸುವವಿಧಾನಕ್ಕೆ ಆಧುನಿಕ ತಾಂತ್ರಿಕ ವ್ಯವಸ್ಥೆಗಳನ್ನು ಅನುಸರಿಸುತ್ತಿದ್ದಾರೆ ಎಂದರು.

ಒಳ್ಳೆಯ ಬೆಳವಣಿಗೆ: ಕೋಚಿಮಲ್‌ ವತಿಯಿಂದ ಸಾಕಷ್ಟು ಪ್ರಯೋಜನಾಕಾರಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನೇರವಾಗಿ ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರಗಳನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅಳವಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದೆ ಎಂದರು. ಗೋಹತ್ಯೆ ಬೇಡ ಎಂದು ಕಾನೂನು ಮಾಡಿದ್ದಾರೆ. ಪ್ರತಿದಿನ 20 ಲೀ.ಹಾಲು ಕರೆಯುವ ಹಸುವನ್ನು ಯಾರು ಹತ್ಯೆ ಮಾಡುತ್ತಾ ರೆಂದು ಸರ್ಕಾರ ತೆಗೆದುಕೊಳ್ಳುವ ಅವೈಜ್ಞಾನಿಕ ಕ್ರಮದ ಬಗ್ಗೆ ಅಸಮಾಧಾದಾನ ವ್ಯಕ್ತಪಡಿಸಿದರು.

1 ನಿಮಿಷಕ್ಕೆ 1 ಲೀ.ಹಾಲು: ಕೋಚಿಮಲ್‌ ನಿರ್ದೇಶಕ ಎನ್‌.ಹನುಮೇಶ್‌ ಮಾತನಾಡಿ, ಸ್ವಯಂಚಾಲಿತ ಯಂತ್ರದಿಂದ 1 ನಿಮಿಷಕ್ಕೆ ಒಂದು ಲೀ.ಹಾಲು ಸುಲಭವಾಗಿ ಕರೆಯುವುದರಿಂದ ಕುಟುಂಬಗಳಲ್ಲಿ ಇನ್ನೆರಡು ಹಸುಗಳನ್ನುಸಾಕಬಹುದು ಎಂದರು. ಗುಣಮಟ್ಟದ ಹಾಲು ಸಿಗುವುದರಿಂದ ಒಕ್ಕೂಟದಿಂದ ಪ್ರತಿ ಲೀ.10 ಪೈಸೆ, ಸಂಘಕ್ಕೆ 20 ಪೈಸೆ ಕೊಡಲಾಗುತ್ತದೆ. ಪ್ರತಿ ಲೀ.27 ರೂ ನೀಡಲಾಗುವುದು ಎಂದರು.

ಮಾಸ್ತೇನಹಳ್ಳಿ ಡೇರಿ ಅಧ್ಯಕ್ಷ ಎಂ.ಆರ್‌.ಆಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆರ್‌.ಭದ್ರಪ್ಪ, ದಿಂಬಾಲ್‌ ಅಶೋಕ್‌, ಬಗಲಹಳ್ಳಿ ಚಂದ್ರೇಗೌಡ, ಶಶಿಕುಮಾರ್‌, ಗ್ರಾಪಂ ಅಧ್ಯಕ್ಷ ಬಿ.ಎಂ. ರವಿಕುಮಾರ್‌, ಅಶ್ವತ್ಥಪ್ಪ, ಪ್ರಕಾಶ್‌, ವೆಂಕಟೇಶ್‌, ಹಾ.ಉ.ಸ.ಸಂ ಕಾರ್ಯದರ್ಶಿ ಆರ್‌.ಎಂ.ಗೋಪಾಲಕೃಷ್ಣ, ನರಸಿಂಹಯ್ಯ ಇದ್ದರು.

ಮೇ 1ರಿಂದ ಮೇವಿಗೆ 50 ರೂ ಇಳಿಕೆ ಮಾಡಲಾಗುತ್ತಿದೆ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಖಾಸಗೀ ಡೇರಿಗಳಿಗೆ ಹಾಲು ಹಾಕದೇ ನಮ್ಮ ಒಕ್ಕೂಟದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹಕಾರ ಸಂಘಗಳಲ್ಲಿ ಮಾತ್ರ ಹಾಲು ಹಾಕಬೇಕು. ಎನ್‌.ಹನುಮೇಶ್‌, ಕೋಚಿಮಲ್‌ ನಿರ್ದೇಶಕ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.