ಮೈಲಾರಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ


Team Udayavani, Feb 28, 2021, 4:25 PM IST

Mailar Lingeswar Karnika

ಕಡೂರು: ಗಡಿಯಲ್ಲಿ ಗುಂಡು ಹಾರಿದವೋ…ಹುಟ್ಟಿದ ಕಂದ ಕಷ್ಟಪಟ್ಟು ಸುಖ ಪಟ್ಟಿತಲೇ! ಪರಾಕ್‌…. ಇದು ತಾಲೂಕಿನ ಜಿಗಣೆಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಮಹೋತ್ಸವದಲ್ಲಿ ಗಣಮಗ ಹೇಳಿದ ಅಣಿ ಮುತ್ತುಗಳು.

ಭಾರತ್‌ ಹುಣ್ಣಿಮೆ ಪ್ರಯುಕ್ತ ಜಿಗಣೆಹಳ್ಳಿ ಗ್ರಾಮದ ವೇದಾನದಿಯ ತಟದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ನಡೆದು ಜಾತ್ರೆಯ ಅಂತಿಮ ಕಾರ್ಯಕ್ರಮದ ಭಾಗವಾಗಿ ಗಣಮಗ ವೇಷಧಾರಿ ಮಂಜುನಾಥ್‌ ಅವರ ಬಾಯಿಂದ ಈ ಮೇಲಿನಂತೆ ಕಾರ್ಣಿಕ ಉದ್ಘೋಷವಾಯಿತು.

ಗ್ರಾಮದ ಹಿರಿಯ ಮುಖಂಡ ನಿಂಗಪ್ಪ ಅವರ ಪ್ರಕಾರ ಈ ಕಾರ್ಣಿಕವು ದೇಶದ ಗಡಿಯಲ್ಲಿ ಯುದ್ಧ ಭೀತಿ ಮತ್ತು ದೇಶದ ಪ್ರಮುಖ ನಾಯಕರ ಭವಿಷ್ಯವನ್ನು ಸೂಚಿಸುತ್ತದೆ. ನಂತರ ಕಂದ ಕಷ್ಟಪಡುವ ವಿಚಾರಕ್ಕೆ ಬಂದರೆ ಜನರು ಆಥವಾ ಬೆಳೆಯುವ ಬೆಳೆ ಆರಂಭದಲ್ಲಿ ಕಷ್ಟ-ನಷ್ಟ ಅನುಭವಿಸಿದರು. ನಂತರ ಸುಖವನ್ನು ಅನುಭವಿಸುತ್ತಾರೆ ಎಂದರ್ಥ ವಿಶ್ಲೇಷಿಸಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ಗಣಮಗ 5 ದಿನಗಳ ಕಾಲ ಉಪವಾಸ ಇದ್ದು ದೇವರ ವ್ರತ ಆಚರಣೆಯಲ್ಲಿ ತೊಡಗಿಕೊಂಡಿದ್ದರು. ವೇದಾನದಿಯ ತಟದಲ್ಲಿ ಶ್ರೀ ಚಿಕ್ಕಮ್ಮ, ಆಂಜನೇಯ ಸ್ವಾಮಿ ಮತ್ತು ಶ್ರೀ ಮೈಲಾರಸ್ವಾಮಿಯವರನ್ನು ಶನಿವಾರ ಬೆಳಗ್ಗೆ ನದಿ ತೀರಕ್ಕೆ ಕೆರೆತಂದು ಹೊಳೆಪೂಜೆ, ರುದ್ರಾಭಿಷೇಕ, ನಡೆಸಿ ನಂತರ ವಗ್ಗಯ್ಯಗಳ ಆಯ್ಕೆ, ಒಪ್ಪತ್ತಿನವರ ಆಯ್ಕೆ, ದೋಣಿಸೇವೆ ನಂತರ ಕಾರ್ಣಿಕನಡೆಸಲಾಯಿತು. ರಾತ್ರಿ ಗ್ರಾಮದಲ್ಲಿ ದೇವರುಗಳ ಮೆರವಣಿಗೆ ಕಾರ್ಯಕ್ರಮ ನಡೆಸಲಾಯಿತು. ಜಿಗಣೆಹಳ್ಳಿ ದೇವಾಲಯ ಸಮಿತಿಯ ಸದಸ್ಯರು,ಗುಡಿಗೌಡರು ಯರೇಹಳ್ಳಿ ನೀಲಕಂಠಪ್ಪ, ಕುರುಬಗೆರೆ ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.