ರೈತರಿಗೆ ಸಿಗಲಿ ತಂತ್ರಜ್ಞಾನ- ಅರಿವಿನ ಉತ್ತೇಜನ – ಮಾಜಿ ಸಚಿವ ಕೃಷ್ಣ ಭೈರೇಗೌಡ


Team Udayavani, Mar 1, 2021, 3:28 PM IST

ರೈತರಿಗೆ ಸಿಗಲಿ ತಂತ್ರಜ್ಞಾನ- ಅರಿವಿನ ಉತ್ತೇಜನ  – ಮಾಜಿ ಸಚಿವ ಕೃಷ್ಣ ಭೈರೇಗೌಡ

ಹುಬ್ಬಳ್ಳಿ: ಭಾರತ ಕೃಷಿ ಪ್ರಧಾನ ದೇಶವಾಗಿದ್ದರೂ ಇಲ್ಲಿನ ರೈತರಿಗೆ ತಂತ್ರಜ್ಞಾನ ಮತ್ತು ಅರಿವಿನ ಉತ್ತೇಜನ ಸಿಗುತ್ತಿಲ್ಲ. ನಮ್ಮಲ್ಲಿ ಅಕ್ಕಿ ಹೆಚ್ಚುಉಪಯೋಗಿಸುತ್ತಿದ್ದರೂ ಭತ್ತ ಬೆಳೆಯುವ ಪ್ರಮಾಣದಲ್ಲಿ ಬಹಳ ಹಿಂದಿದ್ದೇವೆ. ವೈಜ್ಞಾನಿಕವಾಗಿ ಬೆಳೆ ತೆಗೆಯುವಲ್ಲಿ ಹಿಂದುಳಿದಿದ್ದೇವೆ. ರೈತರಿಗೆ ತಂತ್ರಜ್ಞಾನ, ಹೊಸ ಹೊಸ ಸಂಶೋಧನೆ ಮತ್ತು ತಿಳಿವಳಿಕೆಯ ಅಗತ್ಯವಿದೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಟೈ ಹುಬ್ಬಳ್ಳಿಯ ಟೈಕಾನ್‌-2021 ವರ್ಚುವಲ್‌ ಸಮಾವೇಶದಲ್ಲಿ ಮಾತನಾಡಿ ಅವರು, ದೇಶದಲ್ಲಿ ಕೃಷಿ, ತೋಟಗಾರಿಕೆಗೆ ಅವಶ್ಯವಾದ ಸವಲತ್ತು, ಅವಕಾಶಗಳಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗುತ್ತಿಲ್ಲ. ಹೊರ ದೇಶಗಳಿಗೆ ರಫ್ತು ಮಾಡುವಂತಹ ಬೆಳೆಗಳನ್ನು ಬೆಳೆಯಬೇಕು. ಕಬ್ಬು, ಮಾವು, ದಾಳಿಂಬೆ ಸೇರಿದಂತೆ ಇನ್ನಿತರೆಬೆಳೆಗಳನ್ನು ಬೆಳೆಯುತ್ತಿದ್ದೇವೆ. ಆದರೆ ಅದಕ್ಕೆ ಅವಶ್ಯವಾದ ತಂತ್ರಜ್ಞಾನ ಮತ್ತು ತಿಳಿವಳಿಕೆ ರೈತರಿಗೆ ದೊರೆಯುತ್ತಿಲ್ಲ ಎಂದರು.ದೇಶದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.15 ಮಾತ್ರವಾಗಿದೆ. ಕೃಷಿಚಟುವಟಿಕೆಗಳಲ್ಲಿ ಕಡಿಮೆ ಆದಾಯ ಸಿಗುತ್ತಿರುವುದರಿಂದ ರೈತರು ಉತ್ಪಾದನಾ ವಲಯ, ಸೇವಾ ವಲಯ ಹಾಗೂ ದ್ವಿತೀಯ, ತೃತೀಯ ವಲಯಗಳತ್ತ ಮುಖ ಮಾಡುತ್ತಿದ್ದಾರೆ.

ಕಳೆದ 2-3 ವರ್ಷಗಳಿಂದ ಉತ್ಪಾದನಾ ವಲಯ ಸೇರಿದಂತೆ ಇತರೆಡೆ ಉದ್ಯೋಗ ಕಲ್ಪಿಸುವ ಬದಲು ನಿಶ್ಚಲತೆಯ ಕಾರಣದಿಂದಉದ್ಯೋಗಾವಕಾಶಗಳು ಕುಂಠಿತಗೊಂಡಿವೆ. ಇದರಿಂದ ಆರ್ಥಿಕತೆ ಕುಸಿದಿದೆ. ಕಳೆದ ಒಂದು ವರ್ಷದಿಂದ ಅಸಂಘಟಿತ ಹಾಗೂ ಅರೆ ಸಂಘಟಿತ ವಲಯದಲ್ಲಿರುವ ಬಹಳಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅದರಲ್ಲಿಕೆಲವರು ತಮ್ಮ ಸ್ಥಳೀಯ ಪ್ರದೇಶಕ್ಕೆ ತೆರಳಿ ಕೃಷಿ ವಲಯಕ್ಕೆಹಿಂದಿರುಗಿದ್ದಾರೆ. ಇದರಿಂದ ಕೃಷಿ ವಲಯ ಹೆಚ್ಚಿದೆ. ಉತ್ಪಾದನಾವಲಯ ಮತ್ತು ಸೇವಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನುಕಲ್ಪಿಸಬೇಕು ಹಾಗೂ ಕೃಷಿ ಚಟುವಟಿಕೆಗಳಲ್ಲೂ ತೊಡಗಬೇಕು. ಪ್ರಸ್ತುತ ಕೇಂದ್ರ ಹಾಗೂ ದಕ್ಷಿಣದ ರಾಜ್ಯ ಸರಕಾರಗಳು ಕೃಷಿ ವಲಯದತ್ತ ಸಾಗುತ್ತಿದ್ದು, ಇದರ ಪರಿಣಾಮ ಜನರು ಕೃಷಿಗೆ ಒಲವು ತೋರಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

P.-Joshi

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad: ಮಹದಾಯಿ ಬಗ್ಗೆ ವನ್ಯಜೀವಿ ಮಂಡಳಿ ನಿರ್ಲಕ್ಷ್ಯ: ಸಚವ‌ ಲಾಡ್ ಕಿಡಿ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Dharwad;ವೀರಶೈವ ಮಹಾಸಭೆಗೆ ಸದ್ಯಕ್ಕಿಲ್ಲ ಆಡಳಿತಾತ್ಮಕ ಅಧಿಕಾರ; ಜಿಎಂಎಫ್‌ಸಿ ನ್ಯಾಯಾಲಯ ಆದೇಶ

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubli; ಬ್ಯಾಂಕ್‌ ದೋಚಲು ಯತ್ನಸಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

Hubballi: ಮಲಪ್ರಭಾ ಬಚಾವೋ ಆಂದೋಲನಕ್ಕೆ ಚಿಂತನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.