ಸರ್ವಜ್ಞನ ವಚನಗಳಿಂದ ಸಮಾಜ ಬದಲಾವಣೆ


Team Udayavani, Mar 1, 2021, 4:26 PM IST

ಸರ್ವಜ್ಞನ ವಚನಗಳಿಂದ ಸಮಾಜ ಬದಲಾವಣೆ

ಗಜೇಂದ್ರಗಡ: ಸಮಾಜದ ಅಂಕು- ಡೊಂಕುಗಳನ್ನುನೇರ ವಿಮರ್ಶೆ ಮೂಲಕ ಜನಸಾಮಾನ್ಯರಿಗೆ ಸರಳವಾಗಿ ತಿಳಿಯಲು ತ್ರಿಪದಿ ರಚಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ವಜ್ಞನ ವಚನಗಳ ಪಾತ್ರ ಹಿರಿದಾಗಿದೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ಕುಂಬಾರ ಓಣಿಯ ಸಮುದಾಯ ಭವನದಲ್ಲಿ ಕುಂಬಾರ ಸಮಾಜ ಹಾಗೂ ತಾಲೂಕಾಡಳಿತವತಿಯಿಂದ ನಡೆದ 501ನೇ ಸರ್ವಜ್ಞ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಸರ್ವಜ್ಞನ ವಚನಗಳು ಇಡೀ ಜನಮಾನಸವನ್ನೇ ಆವರಿಸಿದೆ. ಇಂದಿನ ವೈಭವೀಕರಣ ಮತ್ತು ಆಡಂಬರ ಬದುಕಿನ ವ್ಯವಸ್ಥೆಯಲ್ಲಿ ಮಕ್ಕಳು ಮತ್ತು ಯುವ ಜನತೆ ಪ್ರಜ್ಞಾಪೂರ್ವಕವಾಗಿ ಹಾಗೂ ಎಲ್ಲರೊಂದಿಗೆ ಅನ್ಯೋನ್ಯವಾಗಿ ಸಹಬಾಳ್ವೆ ನಡೆಸಲು ಜತೆಗೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ವಚನಗಳು ಸಹಕಾರಿ ಎಂದರು.

ಉಪನ್ಯಾಸಕ ಡಾ| ಮಲ್ಲಿಕಾರ್ಜುನ ಕುಂಬಾರಮಾತನಾಡಿ, ಸಮಾಜದಲ್ಲಿ ಅಸಮಾನತೆ, ತಾರತಮ್ಯ,ಮೂಢನಂಬಿಕೆ ತೊಡೆದು ಹಾಕಲು ವಿಶೇಷ ಆದ್ಯತೆನೀಡಿದ ಸರ್ವಜ್ಞ ಸಮಾನ ಸಮಾಜ ಕಟ್ಟುವ ಕನಸುಕಂಡಿದ್ದರು. ಆದರೆ ಈಗಲೂ ಜಾತೀಯತೆ ಎಂಬಪೆಡಂಭೂತ ಸಮಾಜದಿಂದ ನಿರ್ಮೂಲನೆಗೊಂಡಿಲ್ಲ ಎಂದು ವಿಷಾದಿಸಿದರು.

ಯಲಬುರ್ಗಾ ಶ್ರೀಧರ ಮುರಡಿ ಮಠದ ಬಸವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಸಮಾಜದ ಅಧ್ಯಕ್ಷ ಬಸವರಾಜ ಕುಂಬಾರ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಬಿ.ಎಂ. ಸಜ್ಜನರ, ಲೀಲಾವತಿ ಸವಣೂರ, ಸಂಗಪ್ಪ ಕುಂಬಾರ, ನಾಗಪ್ಪ ಕುಂಬಾರ, ಕಳಕಪ್ಪ ಕುಂಬಾರ, ಬಾಲು ಕುಂಬಾರ, ವಿ.ಜಿ. ಕುಂಬಾರ,ಚನ್ನಬಸಪ್ಪ ಕುಂಬಾರ, ರೇಣುಕರಾಜ ಕುಂಬಾರ ಇತರರಿದ್ದರು.

ಮೆರಗು ತಂದ ಮೆರವಣಿಗೆ :

ಕುಂಬಾರ ಓಣಿಯಿಂದಆರಂಭವಾದ ಸರ್ವಜ್ಞಭಾವಚಿತ್ರ ಮೆರವಣಿಗೆಯಲ್ಲಿಸಮುದಾಯದವರು, ಸಕಲಮಂಗಲ ವಾದ್ಯಗಳೊಂದಿಗೆಪಟ್ಟಣದ ಬಸವೇಶ್ವರ ವೃತ್ತ, ದುರ್ಗಾ ವೃತ್ತ, ಜೋಡುರಸ್ತೆ, ಶ್ರೀ ಕಾಲಕಾಲೇಶ್ವರವೃತ್ತದ ಮೂಲಕ ಪ್ರಮುಖಬೀದಿಗಳಲ್ಲಿ ಸಂಚರಿಸಿಬಳಿಕ ಕುಂಬಾರ ಓಣಿಯಲ್ಲಿಸಮುದಾಯ ಭವನತಲುಪಿತು. ಮೆರವಣಿಗೆಯಲ್ಲಿ ಮಹಿಳೆಯರು ಕುಂಭದೊಂದಿಗೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.