ರಾಹುಲ್ ಗಾಂಧಿಯವರ ಬಗ್ಗೆ ಏನು ಹೇಳಬೇಕೋ ನನಗೆ ಅರ್ಥ ಆಗುತ್ತಿಲ್ಲ: ಕೆ.ಎಸ್.ಈಶ್ವರಪ್ಪ


Team Udayavani, Mar 2, 2021, 5:31 PM IST

K. S. Eshwarappa talk about rahul gandhi

ಶಿವಮೊಗ್ಗ : ರಾಹುಲ್ ಗಾಂಧಿಯವರ ಬಗ್ಗೆ ಏನು ಹೇಳಬೇಕೋ ನನಗೆ ಅರ್ಥ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷ ಎಂದರೇ ರಾಹುಲ್ ಗಾಂಧಿ, ಅವರ ಅಮ್ಮ, ಅಪ್ಪ, ಅಜ್ಜ, ಮುತ್ತಜ್ಜ ಹೀಗೇ ಇವರದ್ದೇ ಆಗಿ ಹೋಗಿದೆ. ಆದರೆ ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ  ಧ್ವನಿ ಎತ್ತುತ್ತಿದ್ದಾರೆ. ಜನರೇ ಕಾಂಗ್ರೆಸ್ ಪಕ್ಷ ಹಾಗೂ ಅವರ ಕುಟುಂಬವನ್ನು ದೇಶದಿಂದ ಹೊರಹಾಕಿದ್ದಾರೆ  ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ದೇಶದ ಜನರು ಬಿಜೆಪಿ ಹಾಗೂ ಮೋದಿಯವರ ಜೊತೆಗೆ ಇರುತ್ತಾರೆ. ಪ್ರಧಾನಿ ಮೋದಿಯವರನ್ನು ದೇಶದ ಜನರೇ ಬೇಕು ಎಂದು ತೀರ್ಮಾನ ಮಾಡಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಅವರ ಛೇಲಾಗಳು ಹೇಳಿದ್ದನ್ನು ಜನರು ನಂಬುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ನಾವಿಕನಿಲ್ಲದ ದೋಣಿ;ಚಿಕ್ಕ ಪುಟ್ಟ ನಾಯಕರು ಕುರ್ಚಿಗಾಗಿ ಹೋರಾಟ: ಶೋಭಾ ಕರಂದ್ಲಾಜೆ

ಭದ್ರಾವತಿಯ ಕಬ್ಬಡಿ ಪಂದ್ಯಾವಳಿಯಲ್ಲಿ ಗಲಾಟೆ ನಡೆದ ವಿಚಾರವಾಗಿ ಮಾತನಾಡಿದ ಅವರು ರನ್ನರ್ಸ್ ಅಪ್ ಆದ ತಂಡ ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆಗಳನ್ನು ಕೂಗಿದೆ. ಇದನ್ನು ವಿರೋಧಿಸಿ ಶಾಸಕರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಇದನ್ನು ಕೇಳಿ ನನಗೆ ಆಶ್ಚರ್ಯವಾಯಿತು. ಈ ರೀತಿಯ ಗುಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಇದನ್ನು ಮತ್ತೆ ಬೆಳೆಸುವ ಪ್ರಯತ್ನ ಮಾಡಬೇಡಿ. ತಪ್ಪು ಮಾಡಿದವರು ಸರೆಂಡರ್ ಆಗುವುದು ಒಳ್ಳೆಯದು ಎಂದ ಅವರು ಭದ್ರಾವತಿ ಶಾಸಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು. ಅದನ್ನು ಬಿಟ್ಟು ಗುಂಡಾಗಿರಿ ಮಾಡಿದವರಿಗೆ ಬೆಂಬಲ ನೀಡುವುದು ಸರಿಯಲ್ಲ ಎಂದು ನುಡಿದರು.

ಟಾಪ್ ನ್ಯೂಸ್

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.