ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು


Team Udayavani, Mar 4, 2021, 3:33 PM IST

Mangaluru city has bagged the 20th spot in the Ease of Living Index

ಮಂಗಳೂರು: ಸುಲಲಿತ ಜೀವನ ಸೂಚ್ಯಂಕದಲ್ಲಿ ಮಿಲಿಯನ್ ಗಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು ನಗರ ದೇಶದಲ್ಲಿ 20ನೇ ಸ್ಥಾನವನ್ನು ಪಡೆದುಕೊಂಡಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಎಸ್.ಪುರಿ ಗುರುವಾರ ದೇಶದ ನಗರಗಳ ಸೂಚ್ಯಂಕ ಘೋಷಿಸಿದರು.

ಇದರಲ್ಲಿ ಸುಲಲಿತ ಜೀವನ ಸೂಚ್ಯಂಕದಲ್ಲಿ ಮಂಗಳೂರು ನಗರ 20ನೇ ಮತ್ತು ಪುರಸಭೆಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ 42ನೇ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ:ಉಡುಪಿ: ಸಾವನ್ನಪ್ಪಿ ಎಂಟು ತಿಂಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆ!

2020 ರಲ್ಲಿ ನಡೆಸಿದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಒಟ್ಟು 111 ನಗರಗಳು ಭಾಗವಹಿಸಿದ್ದವು. 2018ರಲ್ಲಿ ಮೊದಲ ಬಾರಿಗೆ ಈ ಪ್ರಕ್ರಿಯೆ ಆರಂಭಿಸಲಾಗಿತ್ತು.

ಸುಲಲಿತ ಜೀವನ ಸೂಚ್ಯಂಕದಲ್ಲಿ, ಆಡಳಿತ, ಸಂಸ್ಕೃತಿ, ಶಿಕ್ಷಣ, ಆರೋಗ್ಯ, ಸುರಕ್ಷತೆ, ಆರ್ಥಿಕತೆ, ವಸತಿ, ಭೂ ಬಳಕೆ ಯೋಜನೆ, ಸಾರ್ವಜನಿಕ ಮುಕ್ತ ಸ್ಥಳಗಳು, ಸಾರಿಗೆ ಮತ್ತು ಚಲನಶೀಲತೆ ಸೇರಿದಂತೆ 15 ಮೌಲ್ಯಮಾಪನ ಮಾನದಂಡಗಳ ಆಧಾರದ ಮೇಲೆ ನಗರಗಳು ಸ್ಥಾನ ಪಡೆದಿವೆ.

ಇದನ್ನೂ ಓದಿ: ವಿಶ್ಲೇಷಣೆ: ಡಿಎಂಕೆಗೆ ನಡುಕ ದಿನಕರನ್ ಗೆ ಶಾಕ್, ಶಶಿಕಲಾ ನಿರ್ಧಾರದ ಹಿಂದೆ ತಂತ್ರಗಾರಿಕೆ?

ಒಂದು ಮಿಲಿಯನ್ ಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದರೆ, ಪುಣೆ ಎರಡನೇ ಸ್ಥಾನ ಪಡೆದಿದೆ. ಮಿಲಿಯನ್ ಗಿಂತ ಕಡಿಮೆ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಶಿಮ್ಲಾ ಮೊದಲ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಮಂಗಳೂರು 20ನೇ ಸ್ಥಾನ ಪಡೆದುಕೊಂಡಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.