![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Mar 5, 2021, 1:31 PM IST
ಕೊಪ್ಪಳ : ಸಂಸದ ಸಂಗಣ್ಣ ಕರಡಿ ಪತ್ನಿಯೊಂದಿಗೆ ಆಗಮಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದರು.
ಎರಡನೇ ಹಂತದ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ ಆರಂಭವಾಗಿದ್ದು, ಹಿರಿಯರಿಗೆ ಲಸಿಕೆ ಹಾಕುವ ಕಾರ್ಯ ಆರಂಭವಾಗಿದೆ. ಸಂಸದ ಸಂಗಣ್ಣ ಕರಡಿ ಹಾಗೂ ಅವರ ಪತ್ನಿ ನಿಂಗಮ್ಮ ಕರಡಿ ಆಸ್ಪತ್ರೆಗೆ ಆಗಮಿಸಿ ಲಸಿಕೆ ಪಡೆದರು.
ಲಸಿಕೆ ಪಡೆದ ಬಳಿಕ ಅವರನ್ನು 15 ನಿಮಿಷಗಳ ಕಾಲ ವಿಶ್ರಾಂತಿ ಕೊಠಡಿಯಲ್ಲಿ ಇರಿಸಲಾಗಿತ್ತು. ಈ ವೇಳೆ ಡಿಎಚ್ಒ ಡಾ. ಅಲಕನಂದಾ, ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಎಸ್.ಬಿ.ದಾನರಡ್ಡಿ, ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಸೇರಿದಂತೆ ಇತತರರು ಪಾಲ್ಗೊಂಡಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.