ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ


Team Udayavani, Mar 9, 2021, 3:23 PM IST

ಕಾಮನಹಳ್ಳಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಶಿಗ್ಗಾವಿ: ಪ್ರಧಾನಿ ಮೋದಿ ಸಂಕಲ್ಪದಂತೆ ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಮನೆಮನೆಗೆ ತಲುಪಿಸುವ ಜಲಜೀವನ ಮಿಷ್‌ನ (ಜೆಜೆಎಂ) ಯೋಜನೆಯಡಿ ಕ್ಷೇತ್ರಕ್ಕೆ 63 ಕೋಟಿರೂ. ಮಂಜೂರಾತಿಯಾಗಿದ್ದು, ಹಂತಹಂತ ವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲೂಕಿನ ವನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಮನಹಳ್ಳಿ ಗ್ರಾಮದಮನೆಮನೆಗೆ ನಲ್ಲಿ ನೀರು ಸರಬರಾಜುಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದಯೋಜನೆಯಾಗಿದ್ದು, ಒಟ್ಟಾರೆಜಿಲ್ಲೆಗೆ 240 ಕೋಟಿಗೂ ಹೆಚ್ಚು ಹಣ ಮಂಜೂರಾಗಿದೆ. ಮೊದಲ ಹಂತದಲ್ಲಿ67 ಗ್ರಾಮಗಳಲ್ಲಿ ಯೋಜನೆಯನ್ನು ಚಾಲನೆ ದೊರಕಲಿದೆ. ಅದರಲ್ಲಿಕಾಮನಹಳ್ಳಿ ಗ್ರಾಮವೂ ಸೇರಿದೆ.

ಇಲ್ಲಿನ 131 ಮನೆಗಳಿಗೆ ನೀರು ತಲುಪಿಸಿ ನಂತರ ಅಲ್ಲದೇ ಉಳಿದಗ್ರಾಮಗಳನ್ನು ಎರಡನೇ ಹಂತದಲ್ಲಿಯೋಜನೆ ವಿಸ್ತರಿಸಲಾಗುವುದು. ಅಲ್ಲದೇ ಗ್ರಾಮಕ್ಕೆ 25 ಲಕ್ಷದವೆಚ್ಚದಲ್ಲಿ ಸಿಸಿ ರಸ್ತೆ ಮಂಜೂರಾತಿ ಮಾಡಲಾಗಿದೆ. ಇಲ್ಲಿನ ಗ್ರಾಮದಲ್ಲಿ ಪಂಢರಪುರ ವಿಠೊಭಾ ರುಕ್ಮಣಿನೂತನ ದೇವಸ್ಥಾನವನ್ನು ಹಾಗೂ  ಸಂತ ತುಕಾರಾಮರ ಪ್ರತಿಮೆಯನ್ನುಗುರು ಹಿರಿಯರು ಸೇರಿ ಸ್ಥಾಪಿಸಿದ್ದು ಸಂತಸ ತಂದಿದೆ ಎಂದರು. ಶಿವಾನಂದ ಮ್ಯಾಗೇರಿ, ದೇವಣ್ಣ ಚಾಕಲಬ್ಬಿ. ಅರ್ಜುನ ಹಂಚಿನಮನಿ, ಕೇದಾರಪ್ಪ ಬಗಾಡೆ, ರಾಜು ಕುನ್ನೂರು, ವನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಯಲ್ಲಪ್ಪ ಸಿಂಧೆ ಉಪಸ್ಥಿತರಿದ್ದರು.

ಎಲ್ಲ ಬಸ್‌ ಮಾರ್ಗ ಮತ್ತೆ ಆರಂಭಿಸಿ: ಬಣಕಾರ :

ಹಿರೇಕೆರೂರ: ಕೋವಿಡ್‌ ಅವಧಿಯಲ್ಲಿ ರದ್ದು ಮಾಡಿದ್ದ ತಾಲೂಕಿನ ಎಲ್ಲ ಬಸ್‌ ಮಾರ್ಗಗಳನ್ನು ಮತ್ತೆ ಆರಂಭಿಸಬೇಕು ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋವಿಡ್‌ ನಂತರ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಶಾಲೆ, ಕಾಲೇಜುಗಳು ಆರಂಭವಾಗಿವೆ.ಬಹುತೇಕ ಜನತೆ ವಾಯವ್ಯ ಸಾರಿಗೆ ಮೇಲೆ ಅವಲಂಬಿತರಾಗಿದ್ದಾರೆ. ಬಸ್‌ಗಳು ಇಲ್ಲದೇ ತೊಂದರೆಅನುಭವಿಸುತ್ತಿದ್ದಾರೆ. ಹಿರೇಕೆರೂರ ಸಾರಿಗೆ ಘಟಕದಿಂದಅರಳಿಕಟ್ಟಿ, ಅಬಲೂರು, ಆನವಟ್ಟಿ, ಕುಡುಪಲಿಗ್ರಾಮಗಳಿಗೆ ಹೋಗುವ ರಾತ್ರಿ ಬಸ್‌ಗಳು ಹಾಗೂರಾತ್ರಿ 10ಕ್ಕೆ ರಾಣಿಬೆನ್ನೂರಿನಿಂದ ಬರುತ್ತಿದ್ದ ಕೋಡ್‌ ಮಾರ್ಗ ಹಾಗೂ ಮಾಸೂರು-ರಟ್ಟಿಹಳ್ಳಿ ಮಾರ್ಗದಬಸ್‌ಗಳನ್ನು ಬಂದ್‌ ಮಾಡಿರುವುದರಿಂದಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಎಲ್ಲ ಬಸ್‌ಗಳನ್ನು ಪುನಃ ಆರಂಭಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.