ಸ್ಟಾರ್‌ ನಟರಿಂದ ಗುರು ನಮನ


Team Udayavani, Mar 9, 2021, 4:37 PM IST

ಸ್ಟಾರ್‌ ನಟರಿಂದ ಗುರು ನಮನ

ಕೆಲವು ದಿನಗಳ ಹಿಂದಷ್ಟೇ ಪುನೀತ್‌ ರಾಜ್‌ಕುಮಾರ್‌ ಅವರ “ಯುವರತ್ನ’ ಚಿತ್ರದ ಗುರುವಿನ ಕುರಿತಾದ ಪಾಠಶಾಲಾ ಹಾಡು ಬಿಡುಗಡೆಯಾಗಿತ್ತು. ಈಗ ಚಿತ್ರತಂಡ ಮೈಗುರು ಎಂಬ ಅಭಿಯಾನ ಶುರು ಮಾಡಿ, ಒಬ್ಬೊಬ್ಬರಿಗೆ ಟ್ಯಾಗ್‌ ಮಾಡುತ್ತಿದೆ. ಇಲ್ಲಿ ತಮ್ಮ ಗುರು ಯಾರೆಂದು ಹೇಳಬೇಕು.

ಈಗಾಗಲೇ ಪುನೀತ್‌ರಾಜ್‌ಕುಮಾರ್‌, ಧ್ರುವ, ನಿರ್ದೇಶಕ ಪವನ್‌ ಒಡೆಯರ್‌ ತಮ್ಮ ಗುರುವಿನ ಫೋಟೋ ಜೊತೆಗೆ ಬರೆದುಕೊಂಡಿದ್ದಾರೆ. ನಟ ಪುನೀತ್‌ ರಾಜ್‌ಕುಮಾರ್‌ ಜೀವನದ ಮೌಲ್ಯ ಕಲಿಸಿದ ವಿಜಯಲಕ್ಷ್ಮೀ ಟೀಚರ್‌ ನನ್ನ ಗುರು ಎಂದು ಅವರ ಜೊತೆಗಿನ ಫೋಟೋಶೇರ್‌ ಮಾಡಿದ್ದಾರೆ.

ನಟ ಧ್ರುವ ಸರ್ಜಾ ಅವರಿಗೆ ಅವರ ಸಹೋದರ ಚಿರಂಜೀವಿ ಸರ್ಜಾ ಅವರೇ ಗುರುವಂತೆ. ಚಿರು ಜೊತೆಗಿನ ಫೋಟೋ ಜೊತೆಗೆ, “ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ, ಹೂವಾಗಿ ಅರಳಲು ಸ್ಫೂರ್ತಿಯ ಸೂರ್ಯನಾದೆ ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದ ನನ್ನ ಅಣ್ಣ ನನ್ನ ಗುರು’ ಎಂದಿದ್ದಾರೆ.

ನಿರ್ದೇಶಕ ಪವನ್‌ ಒಡೆಯರ್‌ ಅವರಿಗೆ ಅವರ ಲೆಕ್ಕ ಕಲಿಸಿದ ಸತೀಶ್‌ ಮೇಷ್ಟ್ರು ಗುರುವಂತೆ. ಹೀಗೆ ಕನ್ನಡ ಚಿತ್ರರಂದಲ್ಲಿ ಸದ್ಯ ಗುರು ನಮನ ನಡೆಯುತ್ತಿದೆ. ಮುಂದೆ ಮತ್ತೂಂದಿಷ್ಟು ಮಂದಿ ತಮ್ಮ ಗುರುಗಳನ್ನು ನೆನೆಸಿಕೊಳ್ಳಲಿದ್ದಾರೆ

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.