![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 9, 2021, 10:36 PM IST
ಉಳ್ಳಾಲ; ಸೋಮೇಶ್ವರ ಗ್ರಾಮದ ಕುಂಪಲದ ಬಾರ್ದೆಯ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ವಿವಾಹವಾಗಿದ್ದರು.
ಸೋಮವಾರ(ಮಾ.8) ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ :ಆಪ್ ಬಂಡಾಯ ಶಾಸಕ ಸುಖಪಾಲ್ ಸಿಂಗ್ ಖೈರಾ ನಿವಾಸದ ಮೇಲಿ ಇಡಿ ದಾಳಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.