ಶಿವ ಸೃಷ್ಟಿ, ಸ್ಥಿತಿ, ಲಯಗಳ ಕಾರಣಿಕರ್ತ


Team Udayavani, Mar 11, 2021, 3:03 PM IST

Shiva

ಭಾರತೀಯರು ಆಚರಿಸುವ ವಿಶೇಷ ಹಬ್ಬಗಳ ಸಾಲಿನಲ್ಲಿ ಶಿವರಾತ್ರಿಯೂ ಒಂದು. ಇಡೀ ಜಗತ್ತೇ ಸೃಷ್ಟಿಯಾಗಿರುವುದು ಶಿವನಿಂದ ಎಂಬ ಪ್ರತೀತಿ ಇದೆ.

ಶಿವ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಹೀಗಾಗಿ ಪ್ರತೀ ವರ್ಷ ಶಿವರಾತ್ರಿಗಾಗಿ ಜನರು ಕಾಯುತ್ತಾರೆ. ಶಿವರಾತ್ರಿ ಎಂದರೆ ತತ್‌ಕ್ಷಣ ನೆನಪಾಗುವುದು ಜಾಗರಣೆ. ಒಂದು ಇಡೀ ದಿನ ರಾತ್ರಿ ಶಿವನನ್ನು ಭಕ್ತಿಪೂರ್ವಕವಾಗಿ ಪೂಜಿಸಲಾಗುತ್ತದೆ.

ಸೃಷ್ಟಿ ಸ್ಥಿತಿ ಲಯಗಳ ಕಾರಣಿಕರ್ತ ಶಿವನನ್ನು ಹಾಡಿ ಕೊಂಡಾಡಲಾಗುತ್ತದೆ. ಈ ಜಾಗರಣೆಯನ್ನು ಹಲವು ಕಡೆಗಳಲ್ಲಿ ಒಂದು ಆಚರಣೆಯಾಗಿ ಮಾಡಲಾಗುತ್ತದೆ. ಇದರಲ್ಲಿ ಉತ್ತರ ಭಾರತದ ಆಚರಣೆ ಮತ್ತು ದಕ್ಷಿಣ ಆಚರಣೆಗಳು ಸಂಪೂರ್ಣ ಭಿನ್ನವಾಗಿವೆ.

ಭಾರತದ ಸೇರಿದಂತೆ ವಿಶ್ವದ ಮೂಲೆ ಮೂಲೆಗಳಲ್ಲೂ ಶಿವನ ಮಂದಿರಗಳು ಇವೆ. ಭಾರತದಲ್ಲಿ ಬಹಳ ಮುಖ್ಯವಾಗಿ ಕಾಶಿಯಲ್ಲಿ ವಿಶ್ವನಾಥ, ಉತ್ತರದಲ್ಲಿ ಅಮರನಾಥ, ದಕ್ಷಿಣದಲ್ಲಿ ರಾಮೇಶ್ವರ, ಪಶ್ಚಿಮದಲ್ಲಿ ಸೋಮನಾಥ, ಉಜೈನಲ್ಲಿ ಮಹಾಕಾಳೆಶ್ವರ, ಹಿಮಾಲಯದಲ್ಲಿ ಕೇದಾರನಾಥ, ಹಿಸಾರದಲ್ಲಿ ವೈದ್ಯನಾಥ, ಮಧ್ಯಪ್ರದೇಶದಲ್ಲಿ ಓಂಕಾರನಾಥ, ದ್ವಾರಕಾದಲ್ಲಿ ಭುವನೆಶ್ವರ ಮುಂತಾದವು ಕೇವಲ ಭಾರತದಲ್ಲಿ ಮಾತ್ರವಲ್ಲದೆ ಹೊರರಾಷ್ಟ್ರಗಳ ಸಂಸ್ಕೃತಿಗಳಲ್ಲಿಯೂ ಸಹ ಶಿವನನ್ನು ಕಾಣಬಹುದಾಗಿದೆ.

ಮಹಾಶಿವರಾತ್ರಿಯ ಮಧ್ಯರಾತ್ರಿಯಂದು ಮಹಾದೇವನು ಲಿಂಗ ಸ್ವರೂಪವನ್ನು ಧರಿಸುತ್ತಾನೆ. ಫಲ್ಗಣ ಮಾಸದ 14 ನೇ ಗಾಢ ಮಾಸದಂದು ಇದು ಸಂಭವಿಸುತ್ತದೆ. ಶಿವನು ಪ್ರಥಮ ಬಾರಿ ಲಿಂಗ ರೂಪವನ್ನು ಧರಿಸುವುದು ಎಂಬುದಾಗಿ ಇದನ್ನು ಕಾಣಲಾಗುತ್ತದೆ. ಆ ದಿನವನ್ನೇ ಮಹಾಶಿವರಾತ್ರಿಯಾಗಿ ಆಚರಿಸಲಾಗುತ್ತದೆ.

ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ.

ಶಿವರಾತ್ರಿಯಲ್ಲಿ ಉಪವಾಸದ ಅರ್ಥ ಉಪ’ ಎಂದರೆ ಸಮೀಪ’ ವಾಸ ಎಂದರೆ ಇರುವುದು’. ವಾಸ್ತವಿಕವಾಗಿ ಪರಮಾತ್ಮನ ಜತೆ ಕೈ ಜೋಡಿಸುವುದೇ ನಿಜವಾದ ಉಪವಾಸವಾಗಿದೆ.


 ಯು.ಎಚ್. ಎಂ. ಗಾಯತ್ರಿ, ಬಳ್ಳಾರಿ 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.