ಮಾತನಾಡುವ ಮಹಾಲಿಂಗ: ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನ


Team Udayavani, Mar 11, 2021, 4:23 PM IST

ಮಾತನಾಡುವ ಮಹಾಲಿಂಗ: ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನ

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮ ಮತ್ತದರ ಸುತ್ತಲಿನ ಪ್ರದೇಶದ ಜನರ ಆರಾಧ್ಯ ಮೂರ್ತಿ, ಎತ್ತರದ ಜಾಗದಲ್ಲಿ ನೆಲೆನಿಂತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರು ಮಾತನಾಡುವ ಮಹಾಲಿಂಗ ಎಂದೇ ಪ್ರಖ್ಯಾತ. ದೇವರ ಮುಂದೆ ನಿಂತು ಗಟ್ಟಿ ಧ್ವನಿಯಲ್ಲಿ ಕೋರಿಕೆಗಳನ್ನು ಹೇಳಿಕೊಳ್ಳುತ್ತ ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥಗಳನ್ನೆಲ್ಲ ಈಡೇರಿಸುತ್ತಾನೆ ಎನ್ನುವ ಕಾರಣಕ್ಕಾಗಿ ಮಾತನಾಡುವ ಮಹಾಲಿಂಗ ಎನ್ನುವ ಹೆಸರು ಬಂದಿದೆ.

ಈ ಶಿವಾಲಯದ ಗರ್ಭಗುಡಿ ಇರುವುದು ಬೃಹದಾಕಾರದ ಬಂಡೆಯ ಮೇಲೆ. ಹಾಗಾಗಿ ಹಿಂದೆಲ್ಲ ಊರಲ್ಲಿ ಯಾರಾದರೂ ಏನಾದರೂ ತಪ್ಪು ಮಾಡಿದಾಗ ಅರೆಕಲ್ಲ ಮೇಲೆ ಕೂತವ ನೋಡುತ್ತಾನೆ ಎನ್ನುತ್ತಿದ್ದರು.

ಇದನ್ನೂ ಓದಿ:ಈ ಶಿವಲಿಂಗಕ್ಕೆ ವರ್ಷದ ಎರಡು ಬಾರಿ ಮಾತ್ರ ಪೂಜೆ! ಹೆಬ್ರಿ ಸೀತಾನದಿಯಲ್ಲಿದೆ ಈ ಉದ್ಭವ ಲಿಂಗ

ಈ ದೇವಸ್ಥಾನದ ಪುರಾತತ್ವದ ಬಗ್ಗೆ 800- 900 ವರ್ಷಗಳ ಹಿಂದಿನ ಶಿಲಾ ಶಾಸನಗಳು ಸಾಕ್ಷಿ‌ ನೀಡಿದೆ. ಮಹಾಲಿಂಗನನ್ನು ನಂಬಿ ಬಂದವರಿಗೆ ಇಲ್ಲಿಯ ತನಕ ಒಳಿತಷ್ಟೇ ಆಗಿದೆ. ದೇವರನ್ನೇ ಧಿಕ್ಕರಿಸಿದ ಮಂದಿ ಅದರ ಪರಣಾಮಗಳನ್ನು ಎದುರಿಸಿ ಮತ್ತೇ ದೇವರ‌ ಮುಂದೆ ಮಂಡಿ ಊರಿ ಒಳಿತನ್ನು ಕಂಡಿದ್ದಾರೆ ಎನ್ನುವುದು ಭಕ್ತರ ನಂಬಿಕೆ.

ಇದನ್ನೂ ಓದಿ: ಶಿವ ಸೃಷ್ಟಿ, ಸ್ಥಿತಿ, ಲಯಗಳ ಕಾರಣಿಕರ್ತ

ಎತ್ತರದಲ್ಲಿರುವ ಕೆಲವೇ ಕೆಲವು ಶಿವನ ದೇವಾಲಯಗಳಲ್ಲಿ ಈ ದೇವಸ್ಥಾನ ಕೂಡ ಒಂದು. ಆಗಮ ಶಾಸ್ತ್ರಗಳಂತೆ ಮೂರು ಸಮಯಗಳಲ್ಲಿ ಬಲಿ ಪೂಜೆ ಪಡೆಯುವ ಮಹಾಲಿಂಗೇಶ್ವರ ಅತ್ಯಂತ ಶಕ್ತಿದಾಯಕ.

ಇದನ್ನೂ ಓದಿ: ರುದ್ರಾಕ್ಷಿ ರೂಪದ ಕೋಟಿ ಶಿವಲಿಂಗ; ಇದು ಪ್ರಸಿದ್ಧ ಕೋಟೇಶ್ವರದ ಕೋಟಿಲಿಂಗೇಶ್ವರ ಸನ್ನಿಧಿ

ರಾಷ್ಟ್ರೀಯ ಹೆದ್ದಾರಿಯ ತೆಕ್ಕಟ್ಟೆಯಿಂದ 3 ಕಿ.ಮೀ ಉತ್ತರಕ್ಕೆ ಇರುವ ದೇವಾಲಯಕ್ಕೆ ಉತ್ತಮ ರಸ್ತೆಯ ವ್ಯವಸ್ಥೆ‌ ಇದೆ. ತಲುಪುವುದು ಅತ್ಯಂತ ಸುಲಭ.

ಅಜಿತ್ ಶೆಟ್ಟಿ ಕಟ್ಟೆಮನೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.