ಆರ್ಥಿಕತೆ ಚೇತರಿಕೆ : ಐಪಿಒ ತೆರೆಯಲಿದೆ ಕಲ್ಯಾಣ್ ಜ್ಯುವೆಲರ್ಸ್..!


Team Udayavani, Mar 12, 2021, 10:22 AM IST

Kalyan Jewellers IPO opens next week as economy recovers

ನವ ದೆಹಲಿ : ಕಲ್ಯಾಣ್ ಜ್ಯುವೆಲ್ಲರ್ಸ್ ಇಂಡಿಯಾ ಲಿಮಿಟೆಡ್ ಮುಂದಿನ ವಾರ ಆರಂಭಿಕ ಷೇರು ಮಾರಾಟವನ್ನು 161 ಮಿಲಿಯನ್ ಡಾಲರ್ ಗಳನ್ನು ಸಂಗ್ರಹಿಸುವ ಪ್ರಯತ್ನದಲ್ಲಿ ಪ್ರಾರಂಭಿಸಲಿದೆ. ಕಲ್ಯಾಣ್ ಜ್ಯುವೆಲರ್ಸ್ ಭಾರತೀಯ ಆಭರಣ ವ್ಯಾಪಾರಿಗಳ ದೊಡ್ಡ ಸಂಸ್ಥೆಯಾಗಿದ್ದು, ಭಾರತೀಯ ಆರ್ಥಿಕತೆಯು ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಹಿಂದೆ ಬಿದ್ದಿದ್ದ  ಆರ್ಥಿಕತೆಯು  ಚೇತರಿಸಿಕೊಳ್ಳುತ್ತದೆ ಎಂಬ ನಿರೀಕ್ಷೆಯೊಂದಿಗೆ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಕೇರಳದ ಮೂಲ ಕಲ್ಯಾಣ್ ಜ್ಯುವೆಲ್ಲರ್ಸ್, ಮಾರ್ಚ್ 16 ಮತ್ತು ಮಾರ್ಚ್ 18 ರ ನಡುವೆ 17 1,175 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಲು ಕಂಪನಿ ಯೋಜಿಸಿದೆ.

ಓದಿ : ಬೆಳ್ತಂಗಡಿ: ರಾ.ಹೆ 73ರ ಸಮೀಪದ ಅರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ, ಆತಂಕ ಸೃಷ್ಟಿ

ಸಂಸ್ಥಾಪಕ ಟಿ.ಎಸ್  ಕಲ್ಯಾಣರಾಮನ್ ಮತ್ತು ವಾರ್ಬರ್ಗ್ ಪಿಂಕಸ್, ಸೇರಿದಂತೆ ಇತರ ಷೇರುದಾರರು ಸುಮಾರು ₹ 86-87ರಲ್ಲಿ ಷೇರುಗಳನ್ನು ನೀಡಲಿದ್ದಾರೆ ಎಂದು ವರದಿಯಾಗಿದೆ.

ಭಾರತದ ದಕ್ಷಿಣ ರಾಜ್ಯ ಕೇರಳದಲ್ಲಿ ಕಲ್ಯಾಣರಾಮನ್ 1993 ರಲ್ಲಿ ಪ್ರಾರಂಭಿಸಿದ ಆಭರಣ ಮಳಿಗೆ 2020 ಮಾರ್ಚ್ ಅಂತ್ಯದ ಹಣಕಾಸು ವರ್ಷದಲ್ಲಿ 101 ಬಿಲಿಯನ್ ಆದಾಯವನ್ನು ಗಳಿಸಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಭಾರತದಲ್ಲಿ 107 ಶಾಖೆಯನ್ನು ಹೊಂದಿದ್ದು, ಪಶ್ಚಿಮ ಏಷ್ಯಾದಲ್ಲಿ 30 ಶಾಖೆಗಳನ್ನು ಹೊಂದಿದೆ ಕಲ್ಯಾಣ್ ಜ್ಯುವೆಲ್ಲರ್ಸ್.

ಟಾಟಾ ಗ್ರೂಪ್ ಅವರ ಟೈಟಾನ್ ಕೋ. ತ್ರಿಭೋವಾಂಡಸ್ ಭೀಮ್ ಜಿ ಜಾವರಿ ಲಿಮಿಟೆಡ್ ಹಾಗೂ ಪಿ ಸಿ ಜ್ಯುವೆಲ್ಲರ್ಸ್ ಲಿಮಿಟೆಡ್ ನೊಂದಿಗೆ ಸ್ಪರ್ಧಿಸಲಿದೆ.

ಓದಿ : ಟಾಲಿವುಡ್ ನಟಿ ರಶ್ಮಿ ಗೌತಮ್ ಬ್ಯೂಟಿಫುಲ್ ಫೋಟೋ ಗ್ಯಾಲರಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.