ಪುಲಮಾಕಲಹಳ್ಳಿಗೆ ಶಿವಶಂಕರ ರೆಡ್ಡಿ ಭೇಟಿ


Team Udayavani, Mar 15, 2021, 1:47 PM IST

ಪುಲಮಾಕಲಹಳ್ಳಿಗೆ ಶಿವಶಂಕರ ರೆಡ್ಡಿ ಭೇಟಿ

ಗೌರಿಬಿದನೂರು: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ 60 ಕುರಿಗಳು ಹಾಗೂ 10 ಮೇಕೆಗಳು ಸಜೀವ ದಹನವಾಗಿರುವುದು ನೋವಿನ ಸಂಗತಿಯಾಗಿದೆ ಎಂದು ಶಾಸಕ ಶಿವಶಂಕರರೆಡ್ಡಿ ಹೇಳಿದರು.

ತಾಲೂಕಿನ ಡಿ.ಪಾಳ್ಯ ವ್ಯಾಪ್ತಿಯ ಪುಲ ಮಾಕಲಹಳ್ಳಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದಸ್ಥಳಕ್ಕೆ ಭಾನುವಾರ ಶಾಸಕರು, ತಹಶೀಲ್ದಾರ್‌, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕರಾದರಾಘವೇಂದ್ರ ಅವರೊಂದಿಗೆ ತೆರಳಿ ರೈತ ಗಂಗಾ ಧರಪ್ಪ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಡರೈತನು ತನ್ನ ಕಷ್ಟಗಳನ್ನು ತೀರಿಸಿಕೊಳ್ಳಲು ಪಶು ಸಾಕಾಣಿಕೆಗಳಾದ ಕುರಿ, ಮೇಕೆ, ಹಸು ಮುಂತಾದವನ್ನು ಸಾಕುತ್ತಾನೆ. ಆದರೆ ಅವುಗಳು ಆಕಸ್ಮಿಕಬೆಂಕಿಗೆ ಆಹುತಿಯಾದರೆ ಅವರ ಬದುಕಿನಲ್ಲಿ ದಿಕ್ಕುತೋಚದಂತಾಗುತ್ತದೆ. ಅವರು ದೃತಿಗೆಡುವುದು ಬೇಡ. ಮನೆ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲಾಗುವುದು ಹಾಗೂ ಸತ್ತ ಕುರಿ ಹಾಗೂ ಮೇಕೆಗಳಿಗೆ ಜಿಲ್ಲಾಧಿಕಾರಿಗಳಿಂದ ಸಿಆರ್‌ಎಫ್ ನಿಧಿಯ ಮೂಲಕ ಪರಿಹಾರಕ್ಕೆ ತಹಶೀಲ್ದಾರ್‌ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಅಫರ್‌ಪಾಷ, ಮೌಲಾರ ಆರೋಪ ನಿರಾಧಾರ :

ಶಿಡ್ಲಘಟ್ಟ: ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರಿಂದ ನಾಗರಿಕರಿಗೆ ತೊಂದರೆಯಾಗಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷಬಿ.ಅಫÕರ್‌ಪಾಷ ಮತ್ತು ನಗರಸಭಾ ಸದಸ್ಯ ಮೌಲಾಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಶಿಡ್ಲಘಟ್ಟ ನಗರದ ಎಸ್‌.ಎಫ್‌.ಸಿ.ಎಸ್‌ ಬ್ಯಾಂಕ್‌ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ತೇಜೋ ವಧೆ ಮಾಡುವುದನ್ನು ನಿಲ್ಲಿಸದಿದ್ದರೆ ಕಾನೂನು ಕ್ರಮಜರುಗಿಸಲಾಗುವುದು. ಇತ್ತೀಚಿಗೆ ನಗರಸಭೆ ಮಾಜಿಅಧ್ಯಕ್ಷ ಅಪ್ಸರ್‌ ಪಾಷಾ ಹಾಗೂ 12ನೇ ವಾರ್ಡ್‌ನ ಸದಸ್ಯ ಮೌಲ ಅವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರಿಂದ ವಾರ್ಡ್‌ ಸಂಖ್ಯೆ 12,15,17ಹಾಗೂ 24ನೇ ವಾರ್ಡ್‌ಗಳ ಜನರಿಗೆ ಸಂಚರಿಸಲು ತೊಂದರೆಯಾಗಿದೆಯೆಂದು ದೂರಿದ್ದಾರೆ.

ಆದರೆ ವಾಸ್ತವದಲ್ಲಿ ಆ ವಾರ್ಡ್‌ಗಳ ನಾಗರಿಕರು ರಸ್ತೆ ಒತ್ತುವರಿ ಮಾಡಿಕೊಂಡು ಮೆಟ್ಟಿಲುಗಳು,ಬಚ್ಚಲು ಮನೆ, ಚರಂಡಿ ನಿರ್ಮಿಸಿಕೊಂಡಿದ್ದಾರೆ. ಆದರೆ ನಾವು ಭೂಮಾಪನ ಇಲಾಖೆಯ ಅಧಿಕಾರಿಗಳಿಂದ ಸರ್ವೆ ಮಾಡಿಸಿ ನಮ್ಮ ಜಮೀನುಗಳನ್ನು ಹದ್ದುಬಸ್ತು ಮಾಡಿಕೊಂಡಿದ್ದೇವೆ ಎಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಇದ್ಲೂಡು ಸುತ್ತಮುತ್ತಲಿನ ರೈತರು ತಮಗೆ ಆಗಿರುವ ಜಮೀನಿನ ಪಹಣಿಗಳನ್ನುತೋರಿಸಿ ನಾವು ಯಾವುದೇ ರಸ್ತೆಗಳನ್ನು ಒತ್ತುವರಿ ಮಾಡಿ ಕೊಂಡಿಲ್ಲ. ಕಂದಾಯ ಇಲಾಖೆಯ ಅಧಿಕಾರಿ ಗಳು ಸ್ಥಳ ತನಿಖೆ ನಡೆಸಿ ಯಾರು ಒತ್ತುವರಿ ಮಾಡಿಕೊಂಡಿದ್ದಾರೆ ಅವರ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು. ಡಿ.ಕೆ.ಚೇತನ್‌, ಲಕ್ಷ್ಮೀನಾರಾಯಣಪ್ಪ, ಸಿ.ದೇವ ರಾಜ್‌, ಅಶ್ವತ್ಥಪ್ಪ, ಲಕ್ಷ್ಮಣ, ಗಂಗಾಧರ್‌, ಹರೀಶ್‌, ಭಾಸ್ಕರ್‌, ವೆಂಕಟೇಶ್‌, ಆರ್‌.ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.