![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 15, 2021, 8:33 PM IST
ಸುರತ್ಕಲ್ : ಎನ್ ಐ ಟಿ ಕೆ ಕ್ಯಾಂಪಸ್ ನ ಹುಲ್ಲಿಗೆ ಬೆಂಕಿ ಹತ್ತಿಕೊಂಡಿದ್ದು ಕದ್ರಿ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿದೆ.
ಅಕ್ಕಪಕ್ಕ ಯಾವುದೇ ಕಟ್ಟಡಗಳು ಇಲ್ಲದಿರುವುದರಿಂದ ಹೆಚ್ಚಿನ ಅನಾಹುತವಾಗಿಲ್ಲ.ಒಣಗಿದ ಹುಲ್ಲುಗಳಿಗೆ ಬೆಂಕಿ ಹತ್ತಿಕೊಂಡಿದೆ. ಸಮುದ್ರದಿಂದ ಕೆಲವೇ ಅಂತರದಲ್ಲಿರುವ ಕಾರಣ ಜೋರಾಗಿ ಗಾಳಿ ಬೀಸುತ್ತಿದ್ದು ಬೆಂಕಿ ಕೆನ್ನಾಲಿಗೆ ಹರಡುತ್ತಿದೆ.
ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.