ಮತದಾನ ವ್ಯವಸ್ಥೆಗೆ ಸೇರ್ಪಡೆಗೊಳ್ಳಲಿದೆ ರಿಮೋಟ್ ವೋಟಿಂಗ್ ಸೌಲಭ್ಯ. ಏನಿದು?


Team Udayavani, Mar 21, 2021, 10:00 PM IST

‘Remote voting’ facility likely by 2024 Lok Sabha elections: Chief Election Commissioner

ನವದೆಹಲಿ: ಮುಂಬರುವ 2024ರ ಲೋಕಸಭಾ ಚುನಾವಣೆಯ ವೇಳೆಗೆ ರಿಮೋಟ್ ವೋಟಿಂಗ್ ಸೌಲಭ್ಯವನ್ನು ಪರಿಚಯಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ  ಮುಖ್ಯ ಚುನಾವಣಾ ಆಯುಕ್ತ ( ಸಿಇಸಿ) ಸುನಿಲ್ ಅರೋರ,  ರಿಮೋಟ್ ಓಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಹಲವಾರು ತಯಾರಿಗಳು  ನಡೆಯುತ್ತಿದ್ದು, ಮುಂದಿನ ಎರಡು ಮೂರು ತಿಂಗಳಲ್ಲಿ ಪ್ರಯೋಗಿಕವಾಗಿ ಈ ವ್ಯವಸ್ಥೆಯನ್ನು ಆರಂಭಿಸುವ ನಿರೀಕ್ಷೆ ಇದೆ ಹಾಗೂ ಮುಂಬರುವ 2024ರ ಲೋಕ ಸಭಾ ಚುನಾವಣೆಯ ವೇಳೆಗೆ ಈ ರಿಮೋಟ್ ವೋಟಿಂಗ್ ಅನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಸಮಸ್ಯೆ ಆಲಿಸಿ ಗ್ರಾಮದಲ್ಲಿ ತಂಗಿದ ಚಾಮರಾಜನಗರ ಡೀಸಿ

ಮತದಾನದ ಸಮಯದಲ್ಲಿ ಯಾರಿಗೆ ದೂರದ ಪ್ರದೇಶದಲ್ಲಿದ್ದು ಅನಿವಾರ್ಯವಾಗಿ ತಮ್ಮ  ಮತಗಟ್ಟೆಗೆ ತೆರಳಿ  ಮತದಾನದ ಹಕ್ಕನ್ನು ಚಲಾಯಿಸಲು ಸಾಧ್ಯವಾಗುವುದಿಲ್ಲವೋ ಅಂತಹ ವ್ಯಕ್ತಿಗಳಿಗೆ ಈ ಯೋಜನೆಯಿಂದ ಬಹಳ ಉಪಯೋಗವಾಗಲಿದೆ ಎನ್ನಲಾಗಿದ್ದು, ಈ ತಂತ್ರಜ್ಞಾನದ ಮೂಲಕ ತಾವು ಇರುವ ಸ್ಥಳದಿಂದಲೇ ಮತದಾನ ಮಾಡಿ ತಮ್ಮ ಮತಚಲಾವಣೆಯ ಹಕ್ಕನ್ನು ಚಲಾಯಿಸಬಹುದಾಗಿದೆ.

ಈ ಹೊಸ ತಂತ್ರಜ್ಞಾನ ವ್ಯವಸ್ಥೆಯ ಕುರಿತಾಗಿ ಮಾಹಿತಿ ನೀಡಿರುವ ಚುನಾವಣಾ ಆಯೋಗ, ಹಲವಾರು ತಂತ್ರಜ್ಞರ ತಂಡ ಹಾಗೂ IIT ಯ ತಜ್ಞರು ಸೇರಿಕೊಂಡು ಈ ಹೊಸ ತಂತ್ರಜ್ಞಾನದ ಆವಿಷ್ಕಾರದಲ್ಲಿ ತೊಡಗಿದ್ದು, ಇನ್ನು ಎರಡರಿಂದ ಮೂರು ತಿಂಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆಗೆ ಒಳ್ಳೆಯ ಹೆಸರು, ಖ್ಯಾತಿ ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

Black Magic: ಶಾಲೆಗೆ ಒಳ್ಳೆ ಹೆಸರು ಬರಲೆಂದು 2ನೇ ತರಗತಿ ಬಾಲಕನನ್ನೇ ಬಲಿ ಕೊಟ್ಟ ಶಿಕ್ಷಕರು

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Mulki:  ಜಾಗ ಮೀಸಲು ಇಟ್ಟಿದ್ದರೂ ಸ್ಥಾಪನೆಯಾಗದ ಅಗ್ನಿ ಶಾಮಕ ಠಾಣೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.