ತಂತ್ರಜ್ಞಾನ ಬಳಕೆಗೆ ಮಿತಿ ಅಗತ್ಯ : ಅರುಣ ರಾಮನ್‌


Team Udayavani, Mar 21, 2021, 8:09 PM IST

ವನಚವಬನಬಬ

ಸಾಗರ: ವಿನ್ಯಾಸಕ್ಕೂ ಮತ್ತು ತಂತ್ರಜ್ಞಾನಕ್ಕೂ ನಿಕಟ ಸಂಬಂಧವಿದೆ. ಆದರೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ವಿಷಯ ಬಂದಾಗ ತಂತ್ರಜ್ಞಾನಗಳ ಬಳಕೆಗೆ ಮಿತಿ ಹೇರಿಕೊಳ್ಳುವ ಅಗತ್ಯವಿದೆ ಎಂದು ಉದ್ಯಮಿ ಅರುಣ್‌ ರಾಮನ್‌ ಪ್ರತಿಪಾದಿಸಿದರು.

ತಾಲೂಕಿನ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮದಲ್ಲಿ ಚರಕ ಸಂಸ್ಥೆ ಕೈಮಗ್ಗ ನೇಕಾರಿಕೆ ಉತ್ಪನ್ನಗಳ ವಿನ್ಯಾಸದ ಕುರಿತು ಏರ್ಪಡಿಸಿದ್ದ ವಿವಿಧ ಕ್ಷೇತ್ರಗಳ ಪರಿಣತರ ಸಮಾಲೋಚನಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ವಿನ್ಯಾಸ ರೂಪಿಸುವಾಗ ಯಾವುದು ಸುಸ್ಥಿರ, ಯಾವುದರಿಂದ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ. ಯಾವುದು ಮಿತವ್ಯಯ ಮಾರ್ಗ.

ಯಾವುದರಿಂದ ಪರಿಸರಕ್ಕೆ ಧಕ್ಕೆ ಉಂಟಾಗುವುದಿಲ್ಲ ಎನ್ನುವ ಅಂಶಗಳನ್ನು ಪರಿಗಣಿಸಿ “ಬಹುಶಿಸ್ತೀಯ’ ಅಧ್ಯಯನ ಮಾರ್ಗ ಅನುಸರಿಸುವುದು ಮುಖ್ಯವಾದ ಸಂಗತಿಯಾಗಿದೆ ಎಂದು ಹೇಳಿದರು. ದೇಸಿ ಚಿಂತಕ ಪ್ರಸನ್ನ ಮಾತನಾಡಿ, ಗ್ರಾಮಗಳ ಕರಕುಶಲಕರ್ಮಿಗಳು ಹಾಗೂ ನಗರ ಪ್ರದೇಶದಲ್ಲಿರುವ ವಿನ್ಯಾಸಕಾರರನ್ನು ಒಗ್ಗೂಡಿಸುವ ಕೆಲಸ ಆಗಬೇಕಿದೆ. ಕರ್ನಾಟಕಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಈ ಕೆಲಸ ಪರಿಣಾಮಕಾರಿಯಾಗಿ ನಡೆದಿದೆ. ಕರ್ನಾಟಕದಲ್ಲೂ ಈ ಕೆಲಸವನ್ನು ಮಾಡಲು ಚರಕ ಸಂಸ್ಥೆ ಮುಂದಾಗಿದೆ ಎಂದು ತಿಳಿಸಿದರು.

“ಕಲೆ, ಕುಶಲಕರ್ಮ, ವಿನ್ಯಾಸ, ಕುಶಲಕರ್ಮಿ, ಪರಂಪರೆ, ಆಧುನಿಕತೆ, ತಂತ್ರಜ್ಞಾನ, ದೇಸಿ ಜ್ಞಾನ ಇವುಗಳ ನಡುವೆ ಸಾವಯವ ಸಂಬಂಧ ಕಲ್ಪಿಸಿ ಕುಶಲಕರ್ಮಿಗಳು ಕೀಳಲ್ಲ, ವಿನ್ಯಾಸಕಾರರು ಮೇಲಲ್ಲ ಎಂಬ ವಾತಾವರಣ ಸೃಷ್ಟಿಸುವ ಅಗತ್ಯವಿದೆ. ಈ ಉದ್ದೇಶದ ಈಡೇರಿಕೆಗಾಗಿ ಚರಕ ಸಂಸ್ಥೆ ವಿನ್ಯಾಸ ತರಬೇತಿ ಕೇಂದ್ರವೊಂದನ್ನು ತೆರೆಯಲು ಉದ್ದೇಶಿಸಿದೆ ಎಂದು ತಿಳಿಸಿದರು. ಸಮಾಜಶಾಸ್ತ್ರಜ್ಞ ಚಂದನ್‌ ಗೌಡ ಮಾತನಾಡಿ, ವಿನ್ಯಾಸ ಎಂಬುದರ ಹಿಂದೆ ಭೂತ ಮತ್ತು ಭವಿಷ್ಯ ಎರಡೂ ಅಡಗಿವೆ. ಈ ಪ್ರಕ್ರಿಯೆಯಲ್ಲಿ ಕುಶಲಕರ್ಮಿಗಳು ವಿನ್ಯಾಸಕಾರರು ಮಾತ್ರವಲ್ಲದೆ ಅನುಭವದ ನೆಲೆಗಳಿಗೆ ಸ್ಪಂದಿಸುವ ಸಮಾಜ ಶಾಸ್ತ್ರಜ್ಞರು, ಇತಿಹಾಸಕಾರರು ಕೂಡ ಭಾಗವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ವಿನ್ಯಾಸಕಾರ ಗೋಪಿಕೃಷ್ಣ ಮಾತನಾಡಿ, ವಿನ್ಯಾಸದ ಸಂದರ್ಭದಲ್ಲಿ ಸಾಮಾಜಿಕ ಅಂಶವೇ ಪ್ರಧಾನವಾಗಿರಬೇಕು. ಭಾರತೀಯ ಆಲೋಚನಾ ಧಾರೆಗಳನ್ನು ವಿನ್ಯಾಸದ ಮುಖ್ಯವಾಹಿನಿಗೆ ತರಬೇಕಿದೆ. ಗ್ರಾಮೀಣ ಜಗತ್ತಿನ ಜನಪದೀಯ ಸ್ಪರ್ಶ ವಿನ್ಯಾಸಕ್ಕೆ ದೊರಕಬೇಕು. ಮಾರುಕಟ್ಟೆಯ ಒತ್ತಡದಿಂದ ವಿನ್ಯಾಸಕಾರರು ಮುಕ್ತವಾಗಿರುವುದು ಕೂಡ ಅಷ್ಟೇ ಮುಖ್ಯ ಎಂದರು. ಬಫೆಲೊ ಬ್ಯಾಗ್‌ ಸಂಸ್ಥೆಯ ವಿಶಾಲಾ ಮಾತನಾಡಿ, ವಿನ್ಯಾಸ ಎಂಬುದು ಕೇವಲ ವಸ್ತು ಕೇಂದ್ರಿತವಾಗಬಾರದು. ಬದಲಾಗಿ ಸಂಬಂಧಪಟ್ಟ ಉದ್ಯೋಗದಲ್ಲಿ ತೊಡಗಿರುವವರ ಜೀವನ ಕೇಂದ್ರಿತ ದೃಷ್ಟಿಕೋನವನ್ನು ಅದು ಒಳಗೊಳ್ಳಬೇಕು ಎಂದು ಹೇಳಿದರು.

ಟೈಟಾನ್‌ ಸಂಸ್ಥೆಯ ರಿತಿಕಾ ಗಾಂಧಿ ಮಾತನಾಡಿ , ಕೈಮಗ್ಗ ನೇಕಾರಿಕೆ ಉತ್ಪನ್ನಗಳಿಗೆ ಅಪಾರವಾದ ಧಾರಣಾ ಶಕ್ತಿ ಇದೆ. ವಿನ್ಯಾಸದ ವಿಷಯದಲ್ಲಿ ಬದಲಾವಣೆಯಾದರೆ ಈ ಉತ್ಪನ್ನಗಳ ಮಾರುಕಟ್ಟೆ ಸೇರಿ ಹಲವು ವಿಷಯಗಳಲ್ಲಿ ಕೂಡ ಬದಲಾವಣೆಯಾಗುವುದು ನಿಶ್ಚಿತ ಎಂದರು. ಚರಕ ಸಂಸ್ಥೆ ಅಧ್ಯಕ್ಷೆ ಗೌರಮ್ಮ, ಪದ್ಮಶ್ರೀ, ಮಹಾಲಕ್ಷಿ$¾, ರುದ್ರಪ್ಪ, ಮಧುರಾ, ರಾಷ್ಟ್ರೀಯ ವಿನ್ಯಾಸ ಸಂಸ್ಥೆಯ ಶಶಿಕಲಾ ಇದ್ದರು.

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.