“ಹಳೆಯಂಗಡಿಯಲ್ಲಿ 2.11 ಕೋ.ರೂ. ವೆಚ್ಚದಲ್ಲಿ ಜಲಜೀವನ್‌ ಮಿಷನ್‌ ಜಾರಿ’


Team Udayavani, Mar 27, 2021, 3:00 AM IST

“ಹಳೆಯಂಗಡಿಯಲ್ಲಿ 2.11 ಕೋ.ರೂ. ವೆಚ್ಚದಲ್ಲಿ ಜಲಜೀವನ್‌ ಮಿಷನ್‌ ಜಾರಿ’

ಹಳೆಯಂಗಡಿ: ಸಸಿಹಿತ್ಲು, ಪಾವಂಜೆ, ಹಳೆಯಂಗಡಿ ಗ್ರಾಮದ ನೀರಿನ ಬವಣೆಯನ್ನು ನೀಗಿಸುವ ರಾಷ್ಟ್ರೀಯ ಯೋಜನೆಯಾದ ಜಲಜೀವನ್‌ ಮಿಷನ್‌ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಕಾರದಲ್ಲಿ ಹಳೆಯಂಗಡಿ ಗ್ರಾ.ಪಂ.ಗೆ ಒಟ್ಟು 2.11 ಕೋ.ರೂ. ವಿನ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಹಳೆಯಂಗಡಿ ಗ್ರಾಮ ಪಂಚಾಯತ್‌ನ ರಾಮನಗರದಲ್ಲಿ 40.10 ಲಕ್ಷ ರೂ. ವೆಚ್ಚದಲ್ಲಿ ಆರಂಭಗೊಂಡ ಕಾಮಗಾರಿಗೆ ಅವರು ಮಾ. 26ರಂದು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023ರಲ್ಲಿ ಪ್ರತೀ ಮನೆ ಮನೆಗೂ ದಿನದ 24 ಗಂಟೆ ನೀರು ನೀಡುವ ಈ ಯೋಜನೆಗೆ ವಿಶೇಷವಾಗಿ ಪ್ರಥಮ ಆದ್ಯತೆ ನೀಡಲಾಗಿದೆ. ಮೂಲ ಸೌಕರ್ಯದಲ್ಲಿ ನೀರು ಪ್ರಾಮುಖ್ಯವಾಗಿದ್ದು ಇದರ ಯೋಜನೆಯನ್ನು ಎಲ್ಲ ರೀತಿಯಲ್ಲಿಯೂ ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಜಿ.ಪಂ.ನ ಸದಸ್ಯ ವಿನೋದ್‌ಕುಮಾರ್‌ ಬೊಳ್ಳೂರು ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಹಳೆಯಂಗಡಿ ಪಿಸಿಎ ಬ್ಯಾಂಕ್‌ನ ಅಧ್ಯಕ್ಷ ಎಸ್‌.ಎಸ್‌. ಸತೀಶ್‌ ಭಟ್‌ ಕೊಳುವೈಲು, ನಿರ್ದೇಶಕ ರಾಜೇಶ್‌ ದಾಸ್‌, ತಾ.ಪಂ. ಸದಸ್ಯರಾದ ಜೀವನ್‌ಪ್ರಕಾಶ್‌ ಕಾಮೆರೊಟ್ಟು, ಶರತ್‌ ಕುಬೆವೂರು, ಹಳೆಯಂಗಡಿ ಗ್ರಾ.ಪಂ. ನ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಅಶೋಕ್‌ ಬಂಗೇರ, ಸದಸ್ಯರಾದ ವಿನೋದ್‌ಕುಮಾರ್‌ ಕೊಳುವೈಲು, ಅಶ್ವಿ‌ನ್‌ ದೇವಾಡಿಗ, ಸುಕೇಶ್‌ ಪಾವಂಜೆ, ಸವಿತಾ, ಲೀಲಾ, ಚಂದ್ರಿಕಾ ಪ್ರವೀಣ್‌, ನಾಗರಾಜ್‌, ಪಿಡಿಒ ರಮೇಶ್‌ ನಾಯಕ್‌, ಕಾರ್ಯದರ್ಶಿ ಶ್ರೀಶೈಲ, ಪಡುಪಣಂಬೂರು ಪಂ.ನ ಸದಸ್ಯ ಮೋಹನ್‌ದಾಸ್‌, ಬಿಜೆಪಿ ಕ್ಷೇತ್ರದ ಅಧ್ಯಕ್ಷ ಸುನಿಲ್‌ ಆಳ್ವ, ಆನಂದ ಸುವರ್ಣ ಸಸಿಹಿತ್ಲು, ಮಹಾಬಲ ಅಂಚನ್‌, ವೇ|ಮೂ|ರಂಗನಾಥ್‌ ಭಟ್‌, ವೇ|ಮೂ| ರಾಜು ಭಟ್‌, ಸಾವಿತ್ರಿ, ಸುಲೋಚನಾ, ಕೇಶವ ಕಾಮತ್‌, ಮನೋಜ್‌ಕುಮಾರ್‌, ರಾಮಚಂದ್ರ ಶೆಣೈ, ಜಿ.ಪಂ. ಎಂಜಿನಿಯರ್‌ ಪ್ರಶಾಂತ್‌ಕುಮಾರ್‌ ಆಳ್ವ, ಗುತ್ತಿಗೆದಾರ ಎಸ್‌.ಬಿ. ನಿಹಾಲ್‌ ಉಪಸ್ಥಿತರಿದ್ದರು. ಜಲಜೀವನ್‌ ಮಿಷನ್‌ನ ಎಂಜಿನಿಯರ್‌ ನರೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಮೂಡುಬಿದಿರೆ ತಾಲೂಕಿಗೆ 140 ಕೋ.ರೂ.
ಜಲಜೀವನ್‌ ಮಿಷನ್‌ನಲ್ಲಿ ಮೂಡಬಿದಿರೆ ತಾಲೂಕಿಗೆ 140 ಕೊ.ರೂ. ಯೋಜನೆ ರೂಪಿಸಲಾಗಿದೆ. ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಗ್ರಾಮೀಣ ಭಾಗಕ್ಕೆ 40 ಕೋ.ರೂ.ಯೋಜನೆ ಕಾರ್ಯಗತಗೊಂಡಿದೆ. ಕಿನ್ನಿಗೋಳಿ ಮತ್ತು ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಹಂತ ಹಂತವಾಗಿ ಮುನ್ನಡೆಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಅವರು ಹೇಳಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.