![Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು](https://www.udayavani.com/wp-content/uploads/2024/07/road-mishap-11-1-415x218.jpg)
ಆಕಸ್ಮಿಕವಾಗಿ ನಾಲೆಗೆ ಬಿದ್ದ ಜಿಂಕೆಯನ್ನು ರಕ್ಷಿಸಿದ ಯುವಕರು
Team Udayavani, Mar 27, 2021, 9:37 AM IST
![ಆಕಸ್ಮಿಕವಾಗಿ ನಾಲೆಗೆ ಬಿದ್ದ ಜಿಂಕೆಯನ್ನು ರಕ್ಷಿಸಿದ ಯುವಕರು](https://www.udayavani.com/wp-content/uploads/2021/03/jnke-620x342.jpg)
ಹುಣಸೂರು: ಆಕಸ್ಮಿಕವಾಗಿ ನಾಲೆಗೆ ಬಿದ್ದ ಜಿಂಕೆಯನ್ನು ಯುವಕರು ರಕ್ಷಿಸಿರುವ ಘಟನೆ ಕಳಲೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಳಲೆ-ಏಚಗುಂಡ್ಲ ಗ್ರಾಮಗಳ ರಸ್ತೆಯ ಬೀಚನಹಳ್ಳಿ ಕಬಿನಿ ನಾಲೆಯಲ್ಲಿ ಜಿಂಕೆಯೊಂದು ಆಕಸ್ಮಿಕವಾಗಿ ನಾಲೆ ಬಿದ್ದ ಪರಿಣಾಮ ಜಿಂಕೆಯ ಕಾಲುಗಳು ಮತ್ತು ಮುಖದ ಭಾಗದಲ್ಲಿ ಗಾಯಗಳಾಗಿವೆ
ಜಮೀನಿಗೆ ತೆರಳಿದ್ದ ಅದೇ ಗ್ರಾಮದ ಯುವಕರಾದ ರವಿಚಂದ್ರ, ವಿನೋದ್, ರಾಜೇಶ್ ಜಿಂಕೆ ನಾಲೆಗೆ ಬಿದ್ದಿರುವುದನ್ನು ಕಂಡು ನಾಲೆಗೆ ಇಳಿದು ಮೇಲೆತ್ತಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ:ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಗೆ ಓಮ್ನಿ ಢಿಕ್ಕಿ: ಮಹಿಳೆ ಸಾವು, ಐವರಿಗೆ ಗಾಯ
ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿ ಶರತ್ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಂಕೆಯನ್ನು ವಶಕ್ಕೆ ಪಡೆದು ಚಿಕಿತ್ಸೆ ಕೊಡಿಸಿದ್ದಾರೆ.
ಟಾಪ್ ನ್ಯೂಸ್
![Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು](https://www.udayavani.com/wp-content/uploads/2024/07/road-mishap-11-1-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು](https://www.udayavani.com/wp-content/uploads/2024/07/road-mishap-11-1-150x79.jpg)
Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-150x82.jpg)
Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್
![Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು](https://www.udayavani.com/wp-content/uploads/2024/07/PADDY-150x72.jpg)
Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು
![DK-Shivakumar](https://www.udayavani.com/wp-content/uploads/2024/07/DK-Shivakumar-150x90.jpg)
Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ
![Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ](https://www.udayavani.com/wp-content/uploads/2024/07/kumta-150x113.jpg)
Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.