ಸರ್ಕಾರದಿಂದ ಮಂಚೇನಹಳ್ಳಿ ತಾಲೂಕು ರಚನೆ


Team Udayavani, Mar 27, 2021, 1:49 PM IST

ಸರ್ಕಾರದಿಂದ ಮಂಚೇನಹಳ್ಳಿ ತಾಲೂಕು ರಚನೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಮಂಚೇನಹಳ್ಳಿಯನ್ನುತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದ್ದೇವೆ.ಆಡಳಿತ ವ್ಯವಸ್ಥೆಗೆ ಪೂರಕ ಸೌಲಭ್ಯ ಕಲ್ಪಿಸಲು ಕ್ರಮಕೈಗೊಂಡಿದ್ದೇವೆ. ಈ ಬಾರಿಗೆ ಗ್ರಾಪಂ ಚುನಾವಣೆಯಲ್ಲಿತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಮುಂದಿನ 6 ತಿಂಗಳಅವಧಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಿ,ಹಕ್ಕುಪತ್ರ ವಿತರಿಸಿ, ಮನೆಗಳನ್ನು ನಿರ್ಮಿಸಿಕೊಡುತ್ತೇವೆಎಂದು ಸಚಿವ ಡಾ.ಕೆ.ಸುಧಾಕರ್‌ ಭರವಸೆ ನೀಡಿದರು.

ಮಂಚೇನಹಳ್ಳಿ ಗ್ರಾಪಂ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿ, ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ . ಮಂಚೇನಹಳ್ಳಿಯನ್ನು ತಾಲೂಕು ಕೇಂದ್ರವಾಗಿ ಮಾಡುತ್ತೇವೆ ಎಂಬ ವಾಗ್ಧಾನ ಈಡೇರಿಸಿದ್ದೇವೆ. ಈ ಭಾಗದ ಜನರಿಗೆ ಶುದ್ಧ ನೀರು ಪೂರೈಕೆಗೆ ಯೋಜನೆರೂಪಿಸಿದ್ದು, ಕೊಳಾಯಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದೇವೆ  ಎಂದರು.

ಉತ್ತಮ ಆಸ್ಪತ್ರೆ ನಿರ್ಮಾಣ: ಮಂಚೇನಹಳ್ಳಿಯಲ್ಲಿಉತ್ತಮ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ. 15 ಕೋಟಿರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣಮಾಡಿದ್ದೇವೆ. ಅಭಿವೃದ್ಧಿ ಕೆಲಸಗಳು ಯಾರು ಮಾಡಿದ್ದಾರೆಎಂದು ಗಮನದಲ್ಲಿಟ್ಟುಕೊಂಡು ಮತ ನೀಡಬೇಕು.ಸುಸಜ್ಜಿತ ಸರ್ಕಾರಿ ಪ್ರೌಢಶಾಲಾ ಕಟ್ಟಡ ನಿರ್ಮಿಸಿದ್ದೇವೆ. ಕೊಟ್ಟ ಮಾತಿನಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸಿದ್ದೇವೆ ಎಂದರು.

ಅಂತಿಮ ಘಳಿಗೆವರೆಗೆ ಹೋರಾಡಿ: ಚುನಾವಣೆಯಲ್ಲಿ ಅಂತಿಮ ಘಳಿಗೆವರೆಗೆ ಹೋರಾಟ ಮುಂದುವರಿಸಬೇಕು. ಚುನಾವಣೆಯಲ್ಲಿ ಗೆದ್ದಿದೇವೆ ಎಂಬ ಅತಿ ವಿಶ್ವಾಸಹೊಂದಬಾರದು. ಚುನಾವಣೆ ವ್ಯವಸ್ಥೆಯಲ್ಲಿ ಗ್ರಾಪಂ ಅಡಿಪಾಯವಾಗಿದ್ದು, ಮೊದಲು ಅಡಿಪಾಯ ಗಟ್ಟಿಗೊಳಿಸಿದಾಗ ಮಾತ್ರ ಎಲ್ಲಾ ಚುನಾವಣೆಗಳಲ್ಲಿ ಗೆಲುವು ಸಾಧಿಸಬಹುದು. ಸಾಮಾನ್ಯರೊಂದಿಗೆ ಸಂಪರ್ಕ ಹೊಂದಿರುವ ಅಭ್ಯರ್ಥಿಗಳನ್ನು ಗೆಲ್ಲಿಸಿ, ಗ್ರಾಪಂ ಆಡಳಿತ ವ್ಯವಸ್ಥೆಯನ್ನು ಮಾದರಿಯಾಗಿ ಪರಿವರ್ತಿಸಲುಸಹಕರಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.

ರೈತರ ಪ್ರಗತಿಗೆ ಏನು ಮಾಡಿದ್ದಾರೆ: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್‌, ಜೆಡಿಎಸ್‌ ಪಕ್ಷ ರೈತರು ಮತ್ತು ಸಾಮಾನ್ಯರಿಗಾಗಿ ಯಾವುದೇ ಯೋಜನೆ, ಕಾರ್ಯಕ್ರಮ ರೂಪಿಸಿಲ್ಲ. ರೈತರ ಹೆಸರಿನಲ್ಲಿ ಪ್ರಧಾನಿಯಾಗಿ, ರಾಜ್ಯದ ಸಿಎಂ ಆಗಿ ರೈತರ ಪ್ರಗತಿಗೆಏನು ಮಾಡಿದ್ದಾರೆ ಎಂದು ಪರೋಕ್ಷವಾಗಿ ಮಾಜಿ ಪಿಎಂದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್‌ ಪಕ್ಷ ಹಲವು ವರ್ಷ ಆಡಳಿತ ನಡೆಸಿದರು.

ರೈತರ ಪ್ರಗತಿಗೆ ಏನು ಮಾಡಿಲ್ಲ. ಆದರೆ, ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ನೇತೃತ Ìದ ಬಿಜೆಪಿ ಸರ್ಕಾರ ರೈತರ ಖಾತೆಗಳಿಗೆ ವಾರ್ಷಿಕವಾಗಿ ನೇರವಾಗಿ10 ಸಾವಿರ ರೂ.ಗಳನ್ನು ಮಾಡುತ್ತಿದೆ. ಉಜ್ವಲಯೋಜನೆ ಮೂಲಕ ಅಡುಗೆ ಅನಿಲ ಪೂರೈಸಿದೆ ªàವೆ.118 ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ 4.5 ಕೋಟಿ ರೂ. ಗಳ ಬಡ್ಡಿರಹಿತ ಸಾಲ ನೀಡಿದ್ದೇವೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.