ಉಡುಪಿ: ಗ್ರಾ.ಪಂ. ಉಪ ಚುನಾವಣೆ:ಸಂತೆ – ಜಾತ್ರೆ ನಿಷೇಧ; ಡಿಸಿ ಆದೇಶ
Team Udayavani, Mar 27, 2021, 5:28 PM IST
ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 29 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಸಂತೆ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ.
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ,ಕಾಪು ತಾಲೂಕಿನ ಶಿರ್ವ-12 ಕ್ಷೇತ್ರದ ಗ್ರಾಮ ಪಂಚಾಯತ್ ,ಕುಂದಾಪುರ ತಾಲೂಕಿನ ಕುಂಭಾಶಿ-3 ಕ್ಷೇತ್ರದ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ ಸಂತೆ ಜಾತ್ರೆಗಳಿಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ : ವಿವಾಹ ವಿಚ್ಛೇದನಕ್ಕೆ ವಿದಾಯ, ದಾಂಪತ್ಯಕ್ಕೆ ಶ್ರೀಕಾರ: ಮುನಿಸು ಮರೆತು ಮತ್ತೆ ಒಂದಾದ ಜೋಡಿಗಳು
ದೇವಸ್ಥಾನಗಳಲ್ಲಿ ಜಾತ್ರೆಯ ಬಗ್ಗೆ ನಡೆಯುವ ಧಾರ್ಮಿಕ ಆಚರಣೆಗಳನ್ನು ದೇವಸ್ಥಾನದ ಸಿಬ್ಬಂದಿಗಳು ಮಾತ್ರ ಸೇರಿಕೊಂಡು ಸರಳವಾಗಿ ಆಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.