ಥಿಯೋಸಾಫಿಕಲ್‌ ಕಾಲೇಜು ವಿದ್ಯಾರ್ಥಿನಿಯರ ಪಕ್ಷಿ ಪ್ರೇಮ


Team Udayavani, Mar 28, 2021, 7:31 PM IST

ಜದಗಹಜಗ

ಹೊಸಪೇಟೆ: ಕಲಿಕೆಯ ನಡುವೆಯೂ ಥಿಯೋಸಾಫಿಕಲ್‌ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾಣಿ-ಪಕ್ಷಿಗಳಿಗೆ ಆಹಾರ-ನೀರು ಒದಗಿಸುವ ಮೂಲಕ ಪಕ್ಷಿ ಪ್ರೇಮಕ್ಕೆ ಸಾಕ್ಷಿಯಾಗಿದ್ದಾರೆ.

ಬೇಸಿಗೆಯಲ್ಲಿ ಪಕ್ಷಿಗಳ ನೀರಿನ ದಾಹ ತಣಿಸಲು ಮುಂದಾಗಿರುವ ವಿದ್ಯಾರ್ಥಿನಿಯರು, ಕಳೆದ ಏಳು ವರ್ಷದಿಂದ ಕಾಲೇಜ್‌ ಆವರಣದ ಗಿಡ-ಮರಗಳಲ್ಲಿ ಮಣ್ಣಿನ ಮಡಿಕೆಯಲ್ಲಿ ಆಹಾರ-ನೀರಿನ ವ್ಯವಸ್ಥೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಕಾಲೇಜಿನ ಬಿಎ, ಬಿಕಾಂ, ಎನ್‌ ಎಸ್‌ಎಸ್‌ ಘಟಕದ ವಿದ್ಯಾರ್ಥಿಗಳು ಈ ಸಮಾಜಮುಖೀ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಲೇಜಿನ ಮರಗಳಿಗೆ ಸುಮಾರು 30 ಮಣ್ಣಿನ ಮಡಿಕೆಗಳನ್ನು ನೇತು ಹಾಕಿ, ಪಕ್ಷಿಗಳಿಗೆ ನೀರು ಹಾಗೂ ಆಹಾರವನ್ನು ಕೈಗೆಟುಕುವಂತೆ ಮಾಡುತ್ತಿದ್ದಾರೆ.

ಹಣ ಸಂಗ್ರಹಣೆ: ಸಿದ್ಧಪಡಿಸಿರುವ ಕಾಣಿಕೆ ಹುಂಡಿಯಲ್ಲಿ ಸ್ವಯಂಪ್ರೇರಿತರಾಗಿ ವಿದ್ಯಾರ್ಥಿಗಳು ಹಾಕಿದ ಹಣದಿಂದ ಪಕ್ಷಿಗಳಿಗೆ ಆಹಾರ ಮತ್ತು ಕಾರ್ಯಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಹಣದಿಂದ ಖರೀದಿ ಮಾಡಲಾಗುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳು ಮನೆಯಿಂದ ತಂದ ದವಸ ಧಾನ್ಯಗಳು ಪಕ್ಷಿಗಳಿಗೆ ನಿತ್ಯದ ಆಹಾರವಾಗುತ್ತಿದೆ.

ಪಕ್ಷಿ ಸ್ನೇಹಿ ಕಾರ್ಯ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಕ್ಷಿಗಳಿಗಾಗಿ ಈ ಕಾರ್ಯ ಮಾಡುತ್ತಿಲ್ಲ. ಮನೆಯಲ್ಲೂ ಸಹ ನೀರು ಮತ್ತು ಆಹಾರವನ್ನು ಇಡುತ್ತಿದ್ದಾರೆ. ಇದು ಬೇಸಿಗೆ ಸಂದರ್ಭದಲ್ಲಿ ಪಕ್ಷಿಗಳಿಗೆ ಅನಕೂಲವಾಗಲಿದೆ. ಮಾರ್ಚ್‌, ಏಪ್ರಿಲ್‌, ಮೇ ಈ ಮೂರು ತಿಂಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರವನ್ನು ಕಾಲೇಜಿನಲ್ಲಿ ಒದಗಿಸಲಾಗುತ್ತದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.