ಫರಂಗಿಪೇಟೆ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ!
Team Udayavani, Mar 30, 2021, 12:32 PM IST
ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಬಳಿಯ ಮಸೀದಿಗೆ ನುಗ್ಗಿದ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ರಾತ್ರಿ 12ರ ಸುಮಾರಿಗೆ ಫರಂಗಿಪೇಟೆ- ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ಮಸೀದಿಗೆ ನುಗ್ಗಿ ಕುಂದಾಪುರ ಮೂಲದ ಧರ್ಮಗುರು ಮುಸ್ತಾಕ್ ಅವರಿಗೆ ಹಲ್ಲೆ ಮಾಡಲಾಗಿದೆ.
ಇದನ್ನೂ ಓದಿ:ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್- ಇಕೋ ಕಾರು ಅಪಘಾತ, ಆರು ಮಂದಿ ಗಂಭೀರ
ಅವರು ಗಾಯಗೊಂಡು ತುಂಬೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿಲಾಗಿದೆ.
ಇದನ್ನೂ ಓದಿ: ಭಾರೀ ಗಾಳಿ-ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ; ಲಕ್ಷಾಂತರ ರೂ.ನಷ್ಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.