ಸತೀಶ ಜಾರಕಿಹೊಳಿ ಕೈ ಬಲಪಡಿಸೋಣ : ಲಕ್ಷ್ಮಿ ಹೆಬ್ಬಾಳಕರ್


Team Udayavani, Apr 3, 2021, 7:39 PM IST

ಹಗ್ದಸ಻

ಹಿರೇಬಾಗೇವಾಡಿ : ಸತೀಶ ಜಾರಕಿಹೊಳಿಯವರು ತಮ್ಮ ಘನತೆ, ಗೌರವಗಳೊಂದಿಗೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಿ ಸಾವಿರಾರು ಕಾರ್ಯ ಕರ್ತರನ್ನು ಬೆಳೆಸಿದ್ದಾರೆ. ಇಂತಹ ಗೌರವವುಳ್ಳ ವ್ಯಕ್ತಿಗೆ ತಮ್ಮ ಮತ ನೀಡಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಅವರು ಶುಕ್ರವಾರ ಬೆಳಗಾವಿ ಲೊಕಸಭಾ ಉಪ ಚುನಾವಣೆ ನಿಮಿತ್ತ ಹಿರೇಬಾಗೇವಾಡಿಯ ಶಿವಾಲಯ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾಂಗ್ರೆಸ್‌ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ ಪಕ್ಷ ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪರವಾಗಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ. ನೂರಾರು ವರ್ಷಗಳ ಇತಿಹಾಸ ಇರುವ ನಮ್ಮ ಪಕ್ಷವು ಹಲವಾರು ದಿಟ್ಟ ನಾಯಕರನ್ನು ಹೊಂದಿದೆ. ಅದರಲ್ಲಿ ಸತೀಶ ಜಾರಕಿಹೊಳಿಯವರು ಒಬ್ಬರು. ಹಾಗಾಗಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾದ ಸತೀಶ ಜಾರಕಿಹೊಳಿಯವರಿಗೆ ಮತ ನೀಡಿ ನಮ್ಮೆಲ್ಲರ ಕೂಗು ದೆಹಲಿಗೆ ಮುಟ್ಟಿಸೋಣ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಕರೆ ನೀಡಿದರು.

ತಾಪಂ ಸದಸ್ಯೆ ಗೌರವ್ವಾ ಪಾಟೀಲ, ಬ್ಲಾಕ ಅದ್ಯಕ್ಷ ಸಿ.ಸಿ ಪಾಟೀಲ, ಗ್ರಾಪಂ ಅಧ್ಯಕ್ಷೆ ಸ್ವಾತಿ ಇಟಗಿ, ಉಪಾಧ್ಯಕ್ಷೆ ನಾಜರೀನಬಾನು ಕರಿದಾವಲ್‌, ಗ್ರಾಪಂ ಸದಸ್ಯರಾದ ಸುರೇಶ ಇಟಗಿ, ಗೌಸಮೋದ್ದೀನ ಜಾಲಿಕೊಪ್ಪ, ಸದ್ದಾಂ ನದಾಪ್‌, ಅನಂದಗೌಡ ಪಾಟೀಲ, ಶ್ರೀಕಾಂತ ಮಾಧುಬರಮನ್ನವರ, ಬಸವರಾಜ ತೋಟಗಿ, ಸಯ್ಯದ ಸನದಿ, ಸಲಿಂ ಸತ್ತಿಗೇರಿ, ಖತಾಲಭೀ ಗೋವೆ, ಮಹಾದೇವಿ ದುರ್ಗನ್ನವರ, ಸುನಂದಾ ಹೊರಗಿನಮನಿ, ಇಶ್ರತ್‌ಬಾನು ಬಂಕಾಪೂರ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಬಿ.ಎನ್‌ .ಪಾಟೀಲ, ಜಗದೀಶ ಯಳ್ಳೂರ, ಸಿದ್ದಣ್ಣಾ ಹಾವನ್ನವರ, ಪ್ರಕಾಶಗೌಡ ಪಾಟೀಲ, ರಾಮನಗೌಡ ಪಾಟೀಲ, ಬಿ.ಜಿ ವಾಲಿಇಟಗಿ, ರಾಜು ಮೇಳೇದ, ಅಡಿವೆಪ್ಪ ಇಟಗಿ ಸೇರಿದಂತೆ ಬಸ್ಸಾಪೂರ, ಅರಳೀಕಟ್ಟಿ, ಹಿರೇಬಾಗೇವಾಡಿ, ಮುತ್ನಾಳ, ವಿರಪನಕೊಪ್ಪ, ಭೆಂಡಿಗೇರಿ, ಕುಕಡೊಳ್ಳಿ, ಗಜಪತಿ, ಬಡಸ್‌, ಅಂಗಲಗಿ, ಹುಲಿಕವಿ ಗ್ರಾಮಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.