ರೈತರ ಸಮಸ್ಯೆ ಸರಿಪಡಿಸಿ


Team Udayavani, Apr 7, 2021, 3:28 PM IST

ರೈತರ ಸಮಸ್ಯೆ ಸರಿಪಡಿಸಿ

ಕಂದಗಲ್ಲ: ರೈತರ ಬದುಕು ಸುಂದರವಾಗುವ ಜತೆಗೆನೆಮ್ಮದಿಯಾಗಿದ್ದರೆ ಮಾತ್ರ ಎಲ್ಲರಜೀವನ ಸುಃಖಕರವಾಗಿರಲು ಸಾಧ್ಯ. ಹೀಗಾಗಿ ರೈತರ ಬದುಕು ಸಮೃದ್ಧಿಯಾಗಿರಬೇಕು ಎಂಬುದುಬಿಜೆಪಿ ಸರ್ಕಾರದ ಸಂಕಲ್ಪವಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಗ್ರಾಮದ 33/11 ಕೆ.ವಿ. ವಿದ್ಯುತ್‌ ಪರಿವರ್ತನೆ ಉಪಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಬೆಳೆಯುವ ಬೆಳೆಗೆ ಸರಿಯಾದ  ವಿದ್ಯುತ್‌ ಇಲ್ಲದ ಕಾರಣ ಸಮಸ್ಯೆ ಆಗುತ್ತಿತ್ತು. ಹೀಗಾಗಿ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಹಿನ್ನೆಲೆಯಲ್ಲಿಈ ಭಾಗದಲ್ಲಿ ಹೊಸ ವಿದ್ಯುತ್ ‌ಪರಿವರ್ತನೆ ಕೇಂದ್ರ ಮಂಜೂರು ಮಾಡಲಾಗಿದೆ ಎಂದರು.

ರೈತರು ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರೆ ಅವರಿಗೆ ಸಕ್ರಮಮಾಡಿ ಕೊಡಬೇಕು. ಈ ಭಾಗದ ರೈತರಿಗೆ ಅನುಕೂಲವಾಗಲೆಂದು ವಿದ್ಯುತ್‌ ಉಪ ಕೇಂದ್ರ ಸ್ಥಾಪನೆಮಾಡಲಾಗಿದೆ. ರೈತರು ಬೆಳೆದ ಬೆಳೆಗೆ ತೊಂದರೆಯಾಗಬಾರದು ಎಂದರು.

ಜಿಪಂ ಅಧ್ಯಕ್ಷೆ ಗಂಗೂಬಾಯಿ (ಬಾಯಕ್ಕ) ಮೇಟಿ ಮಾತನಾಡಿ,ಬೇಸಿಗೆಯಲ್ಲಿ ಕುಡಿಯುವುದಕ್ಕಾಗಿಮತ್ತು ರೈತರ ಹೊಲಗಳಿಗೆ ನೀರಿನಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ತಾಪಂ ಸದಸ್ಯ ಮಹಾಂತೇಶ ಕಡಿವಾಲ, ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಕಾಶಿನಾಥ ಹಿರೇಮಠ ಮಾತನಾಡಿದರು.

ಇಳಕಲ್ಲ ತಾಪಂ ಅಧ್ಯಕ್ಷೆ ಶಾರದಾ ಗೋಡಿ, ಮಹಾಂತೇಶ ಪಾಟೀಲ,ಕಂದಗಲ್ಲ ಗ್ರಾಪಂ. ಅಧ್ಯಕ್ಷೆ ಶರಣಮ್ಮ ಭಜಂತ್ರಿ, ಉಪಾದ್ಯಕ್ಷ ಅಮಾತೆಪ್ಪ ಯರದಾಳ, ಗುತ್ತಿಗೆದಾರಾದಪ್ರಕಾಶ ಗೋಲಪ್ಪನವರ, ಕಂದಗಲ್ಲ,ಹಿರೇಓತಗೇರಿ, ನಂವಾಡಗಿ,ಹಿರೇಶಿಂಗನಗುತ್ತಿ, ಗ್ರಾಮಗಳ ರೈತರು, ಹೆಸ್ಕಾಂ ಅಧಿಕಾರಿಗಳು ಪಾಲ್ಗೊಂಡಿದ್ದರು.

ಶ್ರೀಶೈಲ ಜಾತ್ರೆಗೆ ವಿಶೇಷ ಬಸ್ ವ್ಯವಸ್ಥೆ  :

ಬಾಗಲಕೋಟೆ: ಶ್ರೀಶೈಲ ಮಲ್ಲಿಕಾರ್ಜುನ ರಥೋತ್ಸವವು ಏ.13ರಂದು ಜರುಗಲಿದ್ದು. ಸಾರ್ವಜನಿಕರ ಭಕ್ತಾದಿಗಳ ಅನುಕೂಲಕ್ಕಾಗಿ ವಾಯುವ್ಯಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ವಿಭಾಗದಿಂದ ಏ. 14ರವರೆಗೆಜಮಖಂಡಿ, ಮುಧೋಳ, ಬೀಳಗಿ, ಬಾಗಲಕೋಟೆ, ಬಾದಾಮಿ, ಹುನಗುಂದಮತ್ತು ಇಳಕಲ್ಲ ಘಟಕಗಳಿಂದ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

45 ರಿಂದ 55 ಜನ ಪ್ರಯಾಣಿಕರು ಲಭ್ಯವಿದ್ದಲ್ಲಿ ದಾರಿ ಮಧ್ಯ ಬರುವ ಯಾತ್ರಾ ಸ್ಥಳಗಳ ದರ್ಶನ ಮತ್ತು ಉಚಿತ ಅನ್ನ ಪ್ರಸಾದ ಸ್ಥಳಗಳಲ್ಲಿ ಬಸ್‌ನಿಲ್ಲಿಸಲಾಗುವುದು. ಕೇಂದ್ರ‌ ಸ್ಥಾನ ಅಷ್ಟೆ ಅಲ್ಲದೆ ಪ್ರಯಾಣಿಕರು ಇಚ್ಚಿಸಿದ್ದಲ್ಲಿ ಅವರ ಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು

ಮಂತ್ರಾಲಯ ಹಾಗೂ ಮಹಾನಂದಿ ದರ್ಶನ ಮಾಡಲು ಇಚ್ಚಿಸಿದ್ದಲ್ಲಿ ಪ್ರಯಾಣ ದರವನ್ನು ಪಾವತಿಸಿದಲ್ಲಿ ಕಾರ್ಯಾಚರಣೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ಬಾಗಲಕೋಟೆ 7760991752 , ಘಟಕ ವ್ಯವಸ್ಥಾಪಕರು ಬಾಗಲಕೋಟೆ 7760991775, ಜಮಖಂಡಿ 7760991778, ಬಾದಾಮಿ 7760991776, ಇಳಕಲ್‌ 7760991777, ಮುಧೋಳ 7760991779, ಬೀಳಗಿ 7760991780, ಹುನಗುಂದ ಮೊ: 9606068611 ಸಂಪರ್ಕಿಸಬಹುದು. ಬಸ್‌ನಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ವಾ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.