![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳ ಬಂಧನ
ಆರೋಪಿಗಳ ವಿರುದ್ಧ ಐಪಿಸಿ ಕಾಯ್ದೆಯಂತೆ ಎಫ್ ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ
Team Udayavani, Apr 8, 2021, 1:17 PM IST
![ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್ ಸೇರಿದಂತೆ ನಾಲ್ವರು ಆರೋಪಿಗಳ ಬಂಧನ](https://www.udayavani.com/wp-content/uploads/2021/04/Held-620x392.jpg)
ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಂ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮುದ್ದೇಬಿಹಾಳದಲ್ಲಿ ಸೇವೆಗೆ ಹಾಜರಾದ ಸಿಬ್ಬಂದಿ: ಸಾರಿಗೆ ಬಸ್ ಸಂಚಾರ ಆರಂಭ
ಪೊಲೀಸರ ಮಾಹಿತಿ ಪ್ರಕಾರ, ದಾಮ್ಜೆನ್ ಪ್ರದೇಶದ ಮಹಿಳೆಯೊಬ್ಬಳ ನೆರವಿನೊಂದಿಗೆ ಬೋನಿಗಾಮ್ ಖ್ವಾಜಿಗುಂಡ್ ಎಂಬಲ್ಲಿ ಮೂವರು ವ್ಯಕ್ತಿಗಳು ಸೇರಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಖ್ವಾಜಿಗುಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ದೂರಿನ ಆಧಾರದ ಮೇಲೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆಗ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಕಾಯ್ದೆಯಂತೆ ಎಫ್ ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ವರದಿ ವಿವರಿಸಿದೆ.
ಆರೋಪಿಗಳನ್ನು ಝಹೂರ್ ಅಹ್ಮದ್ ಮೀರ್, ಏಜಾಜ್ ಅಹ್ಮದ್ ಶಾ, ಕಿಫಾಯತ್ ಅಹ್ಮದ್ ಮಲಿಕ್ ಮತ್ತು ಶಬ್ರೂಝಾ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ವ್ಯಕ್ತಿ ಯಾರು ಎಂಬುದನ್ನು ಮಾತ್ರ ಪೊಲೀಸರು ಬಹಿರಂಗಪಡಿಸಿಲ್ಲ ಎಂದು ಎಎನ್ ಐ ತಿಳಿಸಿದೆ.
ಪ್ರಾಥಮಿಕ ತನಿಖೆಯಲ್ಲಿ, ಕೃತ್ಯ ಎಸಗಿದ ಸಂದರ್ಭದಲ್ಲಿ ಆರೋಪಿ ಪೊಲೀಸ್ ಕರ್ತವ್ಯದಲ್ಲಿ ಇರಲಿಲ್ಲವಾಗಿತ್ತು. ರಜೆ ಮೇಲೆ ಇದ್ದ ವೇಳೆ ಈ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
![hejjenu 1](https://www.udayavani.com/wp-content/uploads/2024/12/hejjenu-1-1-150x80.jpg)
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.