ರಸ್ತೆಗಿಳಿದ 75 ಸರಕಾರಿ ಬಸ್


Team Udayavani, Apr 11, 2021, 5:41 PM IST

11-16

ಹೊಸಪೇಟೆ: ಸಾರಿಗೆ ನೌಕರರ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಪ್ರಯಾಣಿಕರಿಗೆ ಸಾರಿಗೆ ಸೇವೆ ಒದಗಿಸಲು, ಸಾರಿಗೆ ವಿಭಾಗದ ಅಧಿಕಾರಿಗಳು ಖಾಸಗಿ ಕಂಪನಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಜತೆಗೆ ಸ್ಥಳೀಯ ವಿಭಾಗದಿಂದ ಶನಿವಾರ 75 ಸಾರಿಗೆ ಬಸ್‌ ಗಳು ಸಂಚರಿಸಿದವು.

ಈ ನಡುವೆ ನಿವೃತ್ತ ನೌಕರರು ಕೂಡ ಚಾಲಕರು ಹಾಗೂ ನಿರ್ವಾಹಕರಾಗಿ ಸೇವೆ ಸಲ್ಲಿಸಿದರು. ಕೊಪ್ಪಳದ ಕಿರ್ಲೋಸ್ಕರ್‌ ಕಾರ್ಖಾನೆಯ ಬಸ್‌ಗಳು ಸಾರಿಗೆ ಸೇವೆ ನೀಡಿದವು. ಸ್ವಯಂಪ್ರೇರಿತವಾಗಿ ಬಂದ ಖಾಸಗಿ ಕಂಪನಿಗಳ ಬಸ್‌ಗಳು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿವೆ. ಹೊಸಪೇಟೆಯಿಂದ-ಬಳ್ಳಾರಿಗೆ ಬಸ್‌ ಗಳು ಓಡಾಟ ನಡೆಸುತ್ತಿವೆ. ಪ್ರಯಾಣಿಕರಿಂದ ಸರಕಾರಿ ದರವನ್ನು ಪಡೆದುಕೊಂಡು ಸಾರಿಗೆ ಸೌಲಭ್ಯವನ್ನು ನೀಡುತ್ತಿವೆ.

ಬಸ್‌ ಸಂಚಾರ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಹೊಸಪೇಟೆಯ ವಿಭಾಗದ ನಾನಾ ಕಡೆಯಿಂದ ಬಸ್‌ ಸಂಚಾರ ಆರಂಭವಾಯಿತು. ಹೊಸಪೇಟೆ, ಕೂಡ್ಲಿಗಿ, ಸಂಡೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ, ಹರಪನಹಳ್ಳಿ ಘಟಕಗಳಿಂದ 75 ಬಸ್‌ಗಳು ಸಂಚರಿಸಿದವು. ಜತೆಗೆ ಟ್ರಾÂಕ್ಸ್‌, ಟಂಟಂ ಸೇರಿದಂತೆ ಖಾಸಗಿ ಬಸ್‌ಗಳು ಕೂಡ ಸಂಚರಿಸಿದವು. ದೂರದ ಊರುಗಳಿಗೆ ತೆರಳಲು ಕಳೆದ ಮೂರು ದಿನಗಳಿಂದ ಪರದಾಡಿದ್ದ ಪ್ರಯಾಣಿಕರು 75 ಬಸ್‌ಗಳು ಸಂಚರಿಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೂಡ ನಿಟ್ಟುಸಿರು ಬಿಡುವಂತಾಯಿತು.

ಇಬ್ಬರು ನೌಕರರ ವಜಾ: ಹೊಸಪೇಟೆ ವಿಭಾಗದಲ್ಲಿ ಸಾರಿಗೆ ನೌಕರರಿಗೆ ಶಾಕ್‌ ನೀಡಿದ ವಿಭಾಗೀಯ ನಿಯಂತ್ರಣಾಧಿ ಕಾರಿ ಜಿ.ಶೀನಯ್ಯ ಅವರು ಇಬ್ಬರು ನೌಕರರನ್ನು ಸೇವೆಯಿಂದ ವಜಾ ಮಾಡಿದ್ದಾರೆ. ಹಳೆ ಕರ್ತವ್ಯ ಲೋಪ ಪ್ರಕರಣಗಳಲ್ಲಿ ಇಬ್ಬರನ್ನೂ ಈಗ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.