ಹಲ್ಲಿನ ಸಂವೇದನೆ ಸಂರಕ್ಷಣೆ ಅಗತ್ಯ

ಉಗುರು ಬೆಚ್ಚಗಿನ ನೀರಿನಲ್ಲಿ ಸೇರಿಸಿ ಬಾಯಿ ಮುಕ್ಕಳಿಸುವುದರಿಂದಲೂ ಸಂವೇದನೆಯನ್ನು ಕಡಿಮೆಗೊಳಿಸಬಹುದು.

Team Udayavani, Apr 13, 2021, 5:50 PM IST

ಹಲ್ಲಿನ ಸಂವೇದನೆ ಸಂರಕ್ಷಣೆ ಅಗತ್ಯ

ಸರಿಯಾಗಿ ಬ್ರೆಷ್‌ ಮಾಡದೇ ಇದ್ದರೆ ಅಥವಾ ಹಲ್ಲುಗಳನ್ನು ಸ್ವತ್ಛವಾಗಿಟ್ಟುಕೊಳ್ಳದೇ ಇದ್ದರೆ ಒಂದಲ್ಲ ಒಂದು ರೀತಿಯ ಸಮಸ್ಯೆಗಳಾಗುವುದು ಸಹಜ. ಕೆಲವರಿಗೆ ಏನಾದರೂ ಕಚ್ಚಿದಾಗ, ತಂಪು, ಬಿಸಿ ಪಾನೀಯಗಳನ್ನು ಸೇವಿಸುವಾಗ ಸಂವೇದನೆಗಳು ಉಂಟಾಗುವುದು ಸಾಮಾನ್ಯ. ಇದು ಸೆನ್ಸಿಟಿವ್ ಹಲ್ಲುಗಳ ಲಕ್ಷಣವಾಗಿದ್ದರೂ ಇದಕ್ಕೆ ಮನೆ ಮದ್ದಿನಿಂದ ಅಥವಾ ದಂತ ವೈದ್ಯರಿಂದ ಪರಿಹಾರ ಕಂಡುಕೊಳ್ಳ  ಬೇಕು. ಇಲ್ಲವಾದರೆ ಸಮಸ್ಯೆ ತೀವ್ರಗೊಳ್ಳುವುದು.

ಹಲ್ಲಿನ ಸಂವೇದನೆ ಉಳ್ಳವರು
 ಹಲ್ಲುಗಳ ಬಹುತೇಕ ಸಮಸ್ಯೆಗಳಿಗೆ ಉಪ್ಪು ಪರಿಹಾರ ನೀಡುತ್ತದೆ. ಇದರಲ್ಲಿ ನಂಜು ನಿರೋ ಧಕ, ಊರಿಯೂತ ಕಡಿಮೆ ಮಾಡುವ ಗುಣವಿದ್ದು, ನೋವನ್ನು ನಿವಾರಿಸುವಲ್ಲಿ ಪರಿಣಾಮಕಾರಿ ಯಾಗಿದೆ. ಹೀಗಾಗಿ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಹಲ್ಲಿನ ಸಂವೇದನೆಗಳನ್ನು ಸ್ವಲ್ಪ ಮಟ್ಟಿಗೆ ಪರಿಹಾರ ಮಾಡಿಕೊಳ್ಳಬಹುದು.

 ನಂಜು ನಿರೋಧಕ ಗುಣವಿರುವ ಜೇನುತುಪ್ಪವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಸೇರಿಸಿ ಬಾಯಿ ಮುಕ್ಕಳಿಸುವುದರಿಂದಲೂ ಸಂವೇದನೆಯನ್ನು ಕಡಿಮೆಗೊಳಿಸಬಹುದು.

 ಸಾಸಿವೆ ಎಣ್ಣೆ, ಉಪ್ಪು ಮತ್ತು ಅರಿಸಿನ ಸೇರಿಸಿ ತಯಾರಿಸಿದ ಪೇಸ್ಟ್‌ ಅನ್ನು ಹಲ್ಲು, ಒಸಡಿನ ನೋವು ನಿವಾರಣೆಗೆ ಬಳಸಬಹುದು.

 ಹಲ್ಲಿನ ಸಂವೇದನೆ ಉಳ್ಳವರು ಹಸುರು ಚಹಾ ಸೇವಿಸುವುದು ಉತ್ತಮ. ಅಲ್ಲದೇ ಇದರಿಂದ ಬಾಯಿ ಮುಕ್ಕಳಿಸುವುದು ಕೂಡ ಒಳ್ಳೆಯ ಪರಿಣಾಮವನ್ನುಂಟು ಮಾಡುತ್ತದೆ.

 ಹಲ್ಲಿನ ಸಂವೇದನೆ ಉಳ್ಳವರು ದಿನಕ್ಕೆರಡು ಬಾರಿ ಬ್ರೆಷ್‌ ಮಾಡಲೇಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆ ಮೇರೆಗೆ ಮೌತ್‌ ಗಾರ್ಡ್‌ ಅನ್ನು ಬಳಸಬಹುದು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.