ಆಟೋ, ಟ್ಯಾಕ್ಸಿ ಚಾಲಕರ ಸೇವೆ ಬಳಸಿಕೊಳ್ಳಿ


Team Udayavani, Apr 17, 2021, 11:32 AM IST

Utilize auto, taxi driver service

ಮುಂಬಯಿ: ಕೋವಿಡ್‌ ಸಾಂಕ್ರಾಮಿಕ ಕಾಲಘಟ್ಟದಲ್ಲಿ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರು ಸಂಕಷ್ಟದಲ್ಲಿದ್ದು, ಸದ್ಯ ಬಾಡಿಗೆ ತೀವ್ರಗತಿಯಲ್ಲಿ ಕ್ಷೀಣಿಸಿದ ಪರಿಣಾಮ ದೈನಂದಿನ ಸಂಪಾದನೆಯಲ್ಲಿ ನಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಮೆಜಾನ್‌ ಸಂಸ್ಥೆಯು ಮುಂಬಯಿ ಮತ್ತು ಉಪನಗರಗಳಲ್ಲಿನ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರನ್ನು ಬಳಸಿ ತಮ್ಮ ಗ್ರಾಹಕರಿಗೆ ವಸ್ತು ಗಳನ್ನು ತಲುಪಿಸುವಲ್ಲಿ ಅವಕಾಶ ಒದಗಿಸುವಂತೆ ಅಮೆಜಾನ್‌ ಜಾಗತಿಕ ಹಿರಿಯ ಉಪಾಧ್ಯಕ್ಷ, ಅಮೆಜಾನ್‌ ವ್ಯವಸ್ಥಾಪಕ ನಿರ್ದೇಶಕ ಅಮಿತ್‌ ಅಗರ್ವಾಲ್‌ ಅವರಿಗೆ ಅಂಧೇರಿ ಪಶ್ಚಿಮದ ಮಾಜಿ ಶಾಸಕ, ಶಿವಸೇನೆ ಧುರೀಣ, ಮುಂಬಯಿ ಉಪನಗರಗಳಲ್ಲಿನ ಆಟೋ ರಿûಾ ಮತ್ತು ಟ್ಯಾಕ್ಸಿ ಡ್ರೈವರ್‌ಗಳ ಒಕ್ಕೂಟ ಕಾಮಾYರ್‌ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಹೆಗ್ಡೆ ಮನವಿ ಮಾಡಿದ್ದಾರೆ.

ಅಮೆಜಾನ್‌ ಸಂಸ್ಥೆ ಪ್ರಸ್ತುತ ಜಾಗತಿಕವಾಗಿ ಅತೀದೊಡ್ಡ ಕಂಪೆನಿಗಳಲ್ಲಿ ಒಂದಾ ಗಿದ್ದು, ವಿಶ್ವದ ಅತೀದೊಡ್ಡ ಲಾಜಿಸ್ಟಿಕ್‌ ಮತ್ತು ಮಾನವಶಕ್ತಿಯನ್ನು ತೊಡಗಿಸಿ ಕೊಳ್ಳುತ್ತಿರುವ ಕಂಪೆನಿಯೂ ಹೌದು. ಆದ್ದರಿಂದ ಮುಂಬಯಿ ಮತ್ತು ಉಪನಗರಗಳಲ್ಲಿನ ಆಟೋ ರಿûಾ ಅಥವಾ ಟ್ಯಾಕ್ಸಿ ಚಾಲಕರನ್ನು ತಮ್ಮ ಸಂಸ್ಥೆಯಲ್ಲಿ ತೊಡಗಿಸಿಕೊಂಡು ತಮ್ಮ ಉತ್ಪನ್ನಗಳನ್ನು ತಲುಪಿಸಲು ಅಮೆಜಾನ್‌ ಗಮನ ಹರಿಸಿದರೆ ಈ ಚಾಲಕರಿಗೆ ಸಹಕಾರಿಯಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಚಾಲಕರು ಬೃಹತ್‌ ಉತ್ಪನ್ನಗಳನ್ನೂ ತಲುಪಿಸಬಹುದು. ಈ ಚಾಲಕ‌ರು ತಮ್ಮ ಕಂಪೆನಿಗೆ ಸಮಯೋಚಿತ, ಕ್ಲಪ್ತ, ಪ್ರಾಮಾಣಿಕತೆಯಿಂದ ಸೇವೆ ನೀಡುವ ಭರವಸೆಯನ್ನು ನಾವು ನೀಡುತ್ತೇವೆ. ಇದರಿಂದ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರು ಈ ಕಷ್ಟದ ಸಮಯದಲ್ಲಿ ಸ್ವಲ್ಪ ಆದಾಯವನ್ನು ಗಳಿಸಲು ಸಹಕಾರಿಯಾಗಬಲ್ಲದು. ಇದು ತಮ್ಮ ಉದ್ಯಮದ ಸಿಎಸ್‌ಆರ್‌ ಸೇವೆಯ ಉದ್ದೇಶವನ್ನೂ ಪೂರೈಸಿದಂತಾಗಬಹುದು ಎಂದು ಪತ್ರದ ಮೂಲಕ ಕೃಷ್ಣ ಹೆಗ್ಡೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.