ಜನರ ಸಮಸ್ಯೆಗಳಿಗೆ ಸ್ಪಂದಿಸಲು ಕ್ರಮ


Team Udayavani, Apr 17, 2021, 1:23 PM IST

Action to respond to people’s problems

ಕೋಲಾರ: ಸರ್ಕಾರದ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸುಧಾರಣಾ ಕ್ರಮಕೈಗೊಳ್ಳಲು ಅನುವಾಗುವಂತೆ ಅಧಿ ಕಾರಿ, ನೌಕರರನ್ನೊಳಗೊಂಡಂತೆ ಒಂದು ಕಾರ್ಯಾಗಾರ ಹಮ್ಮಿಕೊಳ್ಳಬೇಕುಎಂದು ಸಂಸದ ಎಸ್‌.ಮುನಿಸ್ವಾಮಿ ಜಿಲ್ಲಾ ನೌಕರರ ಸಂಘದಅಧ್ಯಕ್ಷ ಸುರೇಶ್‌ಬಾಬು ಅವರಿಗೆ ಸಲಹೆ ನೀಡಿದರು.

ನಗರದಲ್ಲಿ ಶುಕ್ರವಾರ ಸಂಸದರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ನೌಕರರ ಸಂಘದ ಪದಾ ಧಿಕಾರಿಗಳು ಅವರನ್ನು ಭೇಟಿಯಾಗಿ ಶುಭಾಶಯ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ಕಾರ್ಯಾಗಾರ ಹಮ್ಮಿಕೊಂಡರೇತಾವೂ ಭಾಗವಹಿಸುತ್ತೇವೆ. ಸರ್ಕಾರಗಳ ಹಲವಾರುಯೋಜ ನೆಗಳ ಕುರಿತು ಜನತೆಗೆ ಅರಿವು ಮೂಡಿಸುವಕೆಲಸವೂ ಆಗಬೇಕಾಗಿದೆ. ಜತೆಗೆ ಜನತೆಗೆ ಅನುಕೂಲವಾಗುವ ರೀತಿಯಲ್ಲಿ ಆಡಳಿತದಲ್ಲೂ ಬದಲಾವಣೆತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಆಡಳಿತದಲ್ಲಿ ಸುಧಾರಣೆ ಅಗತ್ಯ: ಸರ್ಕಾರ, ಆಡಳಿತ,ನೌಕರರ, ಜನಪ್ರತಿನಿ ಧಿಗಳು ಎಲ್ಲರ ಮೂಲ ಉದ್ದೇಶಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸರ್ಕಾರದಕಾರ್ಯಕ್ರಮಗಳನ್ನು ಅವರಿಗೆ ತಲುಪಿಸುವುದೇ ಆಗಿದೆ.ಈ ನಿಟ್ಟಿನಲ್ಲಿ ಆಡಳಿತದಲ್ಲಿ ಸುಧಾರಣೆ ತರುವ ಅಗತ್ಯವಿದೆ.ಸರ್ಕಾರಗಳು ಬಡತನ ನಿರ್ಮೂಲನೆ, ಸಾಮಾಜಿಕ ಭದ್ರತಾಯೋಜನೆಗಳನ್ನು ಜನರಿಗಾಗಿ ಜಾರಿಗೆ ತಂದಿದೆ. ಕೆಲವುಕಡೆಗಳಲ್ಲಿ ಅವು ಸೂಕ್ತ ಫಲಾನುಭವಿಗಳಿಗೆ ತಲುಪಿಸುವಲ್ಲಿಅಡಚಣೆಯಾಗಿದೆ.

ಈ ಹಿನ್ನಲೆಯಲ್ಲಿ ಜನರ ಕಷ್ಟಗಳಿಗೆಸ್ಪಂದಿಸುವ ಕೆಲಸ ಜನಪ್ರತಿನಿ ಗಳ ಜತೆಗೆ ಆಡಳಿತ ನಡೆಸುವನೌಕರರ ಕಡೆಯಿಂದಲೂ ಆಗಬೇಕು ಎಂದರು.ಕ್ರಿಯಾಶೀಲರಾಗಿ ಕೆಲಸ ಮಾಡಿ: ಕೋವಿಡ್‌ 2ನೇಅಲೆಯೂ ವ್ಯಾಪಕವಾಗಿ ಹರಡುತ್ತಿದೆ. ಜನತೆಯಲ್ಲಿಲಾಕ್‌ಡೌನ್‌ ಭೀತಿಯೂ ಆವರಿಸಿದೆ. ಆದರೆ, ಲಾಕ್‌ಡೌನ್‌ ಮಾಡಿದರೆ ಜನತೆಗೆ ಮತ್ತಷ್ಟು ಸಂಕಷ್ಟಎದುರಾಗುವ ಸಾಧ್ಯತೆ ಇದೆ. ಇದರಿಂದ ಸೋಂಕು ತಡೆಗೆಜನತೆಯಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು. ಈಕಾರ್ಯದಲ್ಲಿ ಸರ್ಕಾರಿ ನೌಕರರು ಹೆಚ್ಚು ಕ್ರಿಯಾಶೀಲರಾಗಿಕೆಲಸ ಮಾಡಬೇಕು.

ಕೋವಿಡ್‌ ಮೊದಲನೇ ಅಲೆಸಂದರ್ಭದಲ್ಲಿ ಸರ್ಕಾರಿ ನೌಕರರು ಅತ್ಯಂತ ಹೆಚ್ಚಿನಮುತುವರ್ಜಿ ವಹಿಸಿ, ಕೊರೊನಾ ವಾರಿಯರ್ ರೀತಿಕೆಲಸ ಮಾಡಿದ್ದೀರಿ. ಈಗಲೂ ಅದೇ ಮಾದರಿಯಲ್ಲಿ 2ನೇಅಲೆಯನ್ನು ನಿಯಂತ್ರಿಸಲು ಯುಧ್ದೋಪಾದಿಯಲ್ಲಿಕೆಲಸ ಮಾಡಬೇಕಾಗಿದೆ.

ಸರ್ಕಾರಿ ನೌಕರರ ಎಲ್ಲಾಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಭರವಸೆ ನೀಡಿದರು.ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು,ಖಜಾಂಚಿ ಕೆ.ವಿಜಯ್‌, ಗೌರವ ಅಧ್ಯಕ್ಷ ಶ್ರೀನಿವಾಸ ರೆಡ್ಡಿ,ರಾಜ್ಯ ಜಂಟಿ ಕಾರ್ಯದರ್ಶೀ ಕೆ.ಎನ್‌.ಮಂಜುನಾಥ್‌,ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಆಂತರಿಕ ಲೆಕ್ಕ ಪರಿಶೋಧಕವೆಂಕಟೇಶ ಬಾಬು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ತಾಲೂಕುಕಾರ್ಯಾಧ್ಯಕ್ಷ ಆರ್‌.ನಾಗರಾಜ್‌, ಭೂ ಮಾಪನಾಇಲಾಖೆಯ ಸುಭಾಷ್‌ ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.