![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 17, 2021, 3:06 PM IST
ಕನಕಪುರ: ಬಿರುಗಾಳಿ ಮಳೆಗೆ ರೈತಬೆಳೆದಿದ್ದ 3 ಎಕರೆ ಕಟಾವಿಗೆ ಬಂದಿದ್ದಬಾಳೆ ಫಸಲು ನೆಲಕಚ್ಚಿರುವ ಘಟನೆಸೀಗೆಕೋಟೆ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಕಸಬಾ ಹೋಬಳಿಯಸೀಗೆಕೋಟೆ ಗ್ರಾಮದ ಸುಜಯಮೂರ್ತಿಎಂಬುವರಿಗೆ ಸೇರಿದ ಬಾಳೆ ಫಸಲುಗುರುವಾರ ಸಂಜೆ ಬೀಸಿದ ಬಿರುಗಾಳಿಸಹಿತ ಮಳೆಗೆ ಸಮೃದ್ಧವಾಗಿ ಬೆಳೆದಿದ್ದಬಾಳೆ ಗಿಡಗಳು ಮುರಿದುಬಿದ್ದಿವೆ.
ಹೆಚ್ಚುಆದಾಯ ಬರುವ ನಿರೀಕ್ಷೆಇಟ್ಟುಕೊಂಡಿದ್ದ ರೈತ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿದೆ.ಸೀಗೆಕೋಟೆ ಗ್ರಾಮದ ರೈತ ಸುಜಯಮೂರ್ತಿ ತಮ್ಮ ಮೂರು ಎಕರೆಜಾಗದಲ್ಲಿ ಲಕ್ಷಾಂತರ ಬಂಡವಾಳ ಹೂಡಿಬಾಳೆ ಗಿಡಗಳನ್ನು ಹಾಕಿದ್ದರು ಬೇಸಿಗೆಆರಂಭವಾಗಿದ್ದು ನೀರಿನಕೊರತೆಯಿದ್ದರೂ ಅಕ್ಕಪಕ್ಕದ ರೈತರಪಂಪ್ಸೆಟ್ ಗಳಿಂದ ನೀರನ್ನು ಎರವಲುಪಡೆದು ಹೆಚ್ಚಿನ ಮುತುವರ್ಜಿವಹಿಸಿದ್ದರು.
ಬಾಳೆ ಗಿಡಗಳುಸಮೃದ್ಧವಾಗಿ ಬೆಳೆದು ಗೊನೆ ಬಿಟ್ಟಿದ್ದವುಕೆಲವೇ ದಿನಗಳಲ್ಲಿ ಬಾಳೆಗೊನೆಗಳನ್ನುಕಟಾವು ಮಾಡಿ ಸಾವಿರಾರು ರೂಆದಾಯ ಮಾಡುವ ನಿರೀಕ್ಷೆಯಲ್ಲಿದ್ದರೈತನ ಲೆಕ್ಕಾಚಾರವನ್ನು ಬಿರುಗಾಳಿ ಸಹಿತಮಳೆ ಎಲ್ಲವನ್ನು ತಲೆಕೆಳಗು ಮಾಡಿದೆಗುರುವಾರ ಸಂಜೆ ಏಕಾಏಕಿ ಬಂದಬಿರುಗಾಳಿಗೆ ಸುಮಾರು ಮೂರು ಎಕರೆಜಾಗದಲ್ಲಿ ಬೆಳೆದಿದ್ದ ಬಾಳೆಗಿಡಗಳುನೆಲಕ್ಕುರುಳಿವೆ ಬಾಳೆ ಬೆಳೆಯಿಂದಆದಾಯ ನಿರೀಕ್ಷಿಸುತ್ತಿದ್ದ ರೈತ ಸುಜಯಮೂರ್ತಿಗೆ ಹಾಕಿದ ಬಂಡವಾಳವೂ ಕೈತಪ್ಪಿದೆ.
ಇದರಿಂದ ರೈತ ಸುಜಯಮೂರ್ತಿ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿರುವರೈತ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.