ಬಿರುಗಾಳಿ ಮಳೆಗೆ ಬಾಳೆ ಫ‌ಸಲು ನಾಶ


Team Udayavani, Apr 17, 2021, 3:06 PM IST

Destroy the banana crop

ಕನಕಪುರ: ಬಿರುಗಾಳಿ ಮಳೆಗೆ ರೈತಬೆಳೆದಿದ್ದ 3 ಎಕರೆ ಕಟಾವಿಗೆ ಬಂದಿದ್ದಬಾಳೆ ಫ‌ಸಲು ನೆಲಕಚ್ಚಿರುವ ಘಟನೆಸೀಗೆಕೋಟೆ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಕಸಬಾ ಹೋಬಳಿಯಸೀಗೆಕೋಟೆ ಗ್ರಾಮದ ಸುಜಯಮೂರ್ತಿಎಂಬುವರಿಗೆ ಸೇರಿದ ಬಾಳೆ ಫ‌ಸಲುಗುರುವಾರ ಸಂಜೆ ಬೀಸಿದ ಬಿರುಗಾಳಿಸಹಿತ ಮಳೆಗೆ ಸಮೃದ್ಧವಾಗಿ ಬೆಳೆದಿದ್ದಬಾಳೆ ಗಿಡಗಳು ಮುರಿದುಬಿದ್ದಿವೆ.

ಹೆಚ್ಚುಆದಾಯ ಬರುವ ನಿರೀಕ್ಷೆಇಟ್ಟುಕೊಂಡಿದ್ದ ರೈತ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿದೆ.ಸೀಗೆಕೋಟೆ ಗ್ರಾಮದ ರೈತ ಸುಜಯಮೂರ್ತಿ ತಮ್ಮ ಮೂರು ಎಕರೆಜಾಗದಲ್ಲಿ ಲಕ್ಷಾಂತರ ಬಂಡವಾಳ ಹೂಡಿಬಾಳೆ ಗಿಡಗಳನ್ನು ಹಾಕಿದ್ದರು ಬೇಸಿಗೆಆರಂಭವಾಗಿದ್ದು ನೀರಿನಕೊರತೆಯಿದ್ದರೂ ಅಕ್ಕಪಕ್ಕದ ರೈತರಪಂಪ್ಸೆಟ್‌ ಗಳಿಂದ ನೀರನ್ನು ಎರವಲುಪಡೆದು ಹೆಚ್ಚಿನ ಮುತುವರ್ಜಿವಹಿಸಿದ್ದರು.

ಬಾಳೆ ಗಿಡಗಳುಸಮೃದ್ಧವಾಗಿ ಬೆಳೆದು ಗೊನೆ ಬಿಟ್ಟಿದ್ದವುಕೆಲವೇ ದಿನಗಳಲ್ಲಿ ಬಾಳೆಗೊನೆಗಳನ್ನುಕಟಾವು ಮಾಡಿ ಸಾವಿರಾರು ರೂಆದಾಯ ಮಾಡುವ ನಿರೀಕ್ಷೆಯಲ್ಲಿದ್ದರೈತನ ಲೆಕ್ಕಾಚಾರವನ್ನು ಬಿರುಗಾಳಿ ಸಹಿತಮಳೆ ಎಲ್ಲವನ್ನು ತಲೆಕೆಳಗು ಮಾಡಿದೆಗುರುವಾರ ಸಂಜೆ ಏಕಾಏಕಿ ಬಂದಬಿರುಗಾಳಿಗೆ ಸುಮಾರು ಮೂರು ಎಕರೆಜಾಗದಲ್ಲಿ ಬೆಳೆದಿದ್ದ ಬಾಳೆಗಿಡಗಳುನೆಲಕ್ಕುರುಳಿವೆ ಬಾಳೆ ಬೆಳೆಯಿಂದಆದಾಯ ನಿರೀಕ್ಷಿಸುತ್ತಿದ್ದ ರೈತ ಸುಜಯಮೂರ್ತಿಗೆ ಹಾಕಿದ ಬಂಡವಾಳವೂ ಕೈತಪ್ಪಿದೆ.

ಇದರಿಂದ ರೈತ ಸುಜಯಮೂರ್ತಿ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿರುವರೈತ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.