ಪಶು ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ನೇಮಿಸಿ


Team Udayavani, Apr 18, 2021, 4:12 PM IST

Hire staff

ಮಾಸ್ತಿ: ಮಾಲೂರು ತಾಲೂಕಿನ ಪಶುಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂಸಿಬ್ಬಂದಿ ಕೊರತೆ ನೀಗಿಸಿ, ಪಶುಗಳಿಗೆಸಕಾಲಕ್ಕೆ ಚಿಕಿತ್ಸೆಯ ಸೌಲಭ್ಯ ಕಲ್ಪಿಸುವಮೂಲಕ ಹೈನೋದ್ಯಮವನ್ನುಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ,ರೈತ ಸಂಘದಿಂದ ಮಾಸ್ತಿ ಪಶುವೈದ್ಯಾಧಿಕಾರಿಗಳ ಮೂಲಕಪಶುಪಾಲನಾ ಇಲಾಖೆ ಸಚಿವರಿಗೆಮನವಿ ಸಲ್ಲಿಸಲಾಯಿತು.ರೈತ ಸಂಘದ ರಾಜ್ಯ ಉಪಾಧ್ಯಕ್ಷಕೆ.ನಾರಾಯಣಗೌಡ ಮಾತನಾಡಿ,ಕೊರೊನಾದಿಂದ ಎಲ್ಲಾ ಕ್ಷೇತ್ರದಜನರು ಸಂಕಷ್ಟದಲ್ಲಿದ್ದಾರೆ. ಆದರೆ,ಹೈನೋದ್ಯಮ ಮಾತ್ರ ರೈತರ ಕೈ ಬಿಟ್ಟಿಲ್ಲ.

ಬೆಂಗಳೂರು ಸೇರಿದಂತೆ ಇನ್ನಿತರೆನಗರಗಳಿಂದ ಹಳ್ಳಿಗಳತ್ತ ಬಂದಅನೇಕರ ಜೀವನಕ್ಕೆ ಹೈನೋದ್ಯಮಪೂರಕವಾಗಿದೆ. ಹೈನೋದ್ಯಮಕ್ಕೆಬೇಕಾದ ಸೌಲಭ್ಯಗಳನ್ನು ಸರ್ಕಾರನೀಡಬೇಕು. ಪಶು ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ಕೊರತೆ ಇದೆ.ಇದರಿಂದ ರೈತರು ತಮ್ಮ ಪಶುಗಳಿಗೆಆರೋಗ್ಯದಲ್ಲಿ ಏರುಪೇರಾದಾಗಸಾಕಷ್ಟು ಪರದಾಡುವ ಪರಿಸ್ಥಿತಿಎದುರಾಗಿದೆ. ಹೀಗಾಗಿ ಕೂಡಲೇ ಈಸಮಸ್ಯೆ ಪರಿಹಾರಕ್ಕಾಗಿ ಮಾಲೂರುತಾಲೂಕಿನ ಪಶು ಇಲಾಖೆ ಆಸ್ಪತ್ರೆಗಳಲ್ಲಿವೈದ್ಯರು, ಸಿಬ್ಬಂದಿ ನೇಮಕ ಮಾಡಬೇಕುಎಂದು ಆಗ್ರಹಿಸಿದರು.

ಕ್ರಮ ಕೈಗೊಳ್ಳುವ ಭರವಸೆ: ಮನವಿಸ್ವೀಕರಿಸಿದ ಮಾಸ್ತಿ ಪಶು ಆಸ್ಪತ್ರೆಯವೈದ್ಯಾಧಿಕಾರಿ ಡಾ.ನಂದೀಶ್‌ಮಾತನಾಡಿ, ಸಿಬ್ಬಂದಿ ಕೊರತೆಯಿಂದಸಮರ್ಪಕ ಸೇವೆ ಕಷ್ಟವಾಗಿದೆ. ಈ ಬಗ್ಗೆಸರ್ಕಾರ ಗಮನಹರಿಸಿ, ಸಿಬ್ಬಂದಿನೇಮಕ ಮಾಡಿದರೆ ಗ್ರಾಮೀಣ ಜನತೆಗೆಅನುಕೂಲವಿದೆ. ಹಿರಿಯಅಧಿಕಾರಿಗಳಿಗೆ ತಮ್ಮ ಮನವಿ ತಲುಪಿಸಿ,ಕ್ರಮ ಕೈಗೊಳ್ಳುವುದಾಗಿ ಭರವಸೆನೀಡಿದರು.ವರದಾಪುರ ಗ್ರಾಮದ ರೈತಯಶವಂತ್‌ ಮಾತನಾಡಿದರು.

ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌,ತಾಲೂಕು ಅಧ್ಯಕ್ಷ ವೆಂಕಟೇಶ್‌,ಉಪಾಧ್ಯಕ್ಷ ಯಲ್ಲಪ್ಪ, ಪ್ರಧಾನಕಾರ್ಯದರ್ಶಿ ಹರೀಶ್‌, ಕೋಲಾರತಾಲೂಕು ಅಧ್ಯಕ್ಷ ಈಕಂಬಳ್ಳಿಮಂಜುನಾಥ್‌, ಮಾಸ್ತಿ ನಾಗರಾಜ್‌,ಸತೀಶ್‌, ನಾರಾಯಣಪ್ಪ, ಮುರುಗೇಶ್‌,ನಾರಾಯಣಸ್ವಾಮಿ, ಶ್ರೀನಿವಾಸರೆಡ್ಡಿ,ರೂಪೇಶ್‌, ಕುಡಿಯನೂರುರಾಮೇಗೌಡ, ವೆಂಕಟೇಶ್‌, ಆಂಜಿಹಾಜರಿದ್ದರು.

 

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.