ಇಂದಿನ ಗ್ರಹಬಲ: ಈ ರಾಶಿಯವರ ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು, ಎಚ್ಚರ!


Team Udayavani, Apr 19, 2021, 8:06 AM IST

ಇಂದಿನ ಗ್ರಹಬಲ: ಈ ರಾಶಿಯವರ ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು, ಎಚ್ಚರ!

19-04-2021

ಮೇಷ: ವ್ಯವಹಾರದಲ್ಲಿ ಧಾರಾಳ ಸಂಪಾದನೆ ಕಂಡು ಬಂದರೂ ಖರ್ಚು ಅಷ್ಟೇ ಇದ್ದೀತು. ನೆರೆಹೊರೆಯ ವರ ಬಗ್ಗೆ ಜಾಗ್ರತೆ ಮಾಡಿರಿ. ಸಾಂಸಾರಿಕವಾಗಿ ಕೂಡ ಅಸಮಾಧಾನದ ವಾತಾವರಣವು ಕಿರಿಕಿರಿಯೆನಿಸಲಿದೆ. ಮುನ್ನಡೆಯಿರಿ.

ವೃಷಭ: ಶಾಂತ ಚಿತ್ತರು ಹಾಗೂ ಸಮಾಧಾನ ಪ್ರಿಯರಾದ ನಿಮಗೆ ಯಾರು ಏನೆಂದರೂ ಬೇಸರವಾದರೂ ತೋರ್ಪಡಿಸುವುದಿಲ್ಲ. ನಿಮ್ಮ ಸ್ವಭಾವವು ಅತೀ ಮೃದು ನಿಮಗೆ ಕಷ್ಟಕ್ಕೆ ಗುರಿಮಾಡಲಿದೆ. ಜಾಗ್ರತೆಯಿಂದ ಮುನ್ನಡೆಯಿರಿ.

ಮಿಥುನ: ಸಾಂಸಾರಿಕವಾಗಿ ಕೂಡ ಅಸಮಾಧಾನದ ವಾತಾವರಣ ಕಂಡು ಬರಲಿದೆ. ಸ್ಥಳ ಯಾ ನಿವೇಶನ ಸಂಬಂಧಿತ ವಿಷಯದಲ್ಲಿ ಮುನ್ನಡೆ ಕಂಡು ಬಂದೀತು. ಆರ್ಥಿಕವಾಗಿ ಋಣಭಾರವಿದ್ದರೂ ಬೇರೆಲ್ಲಾ ರೀತಿಯಲ್ಲಿ ಯಶಸ್ಸು ಇದೆ.

ಕರ್ಕ:ಉದ್ಯೋಗ ಸ್ಥಿತಿಯಲ್ಲಿ ಆರ್ಥಿಕವಾಗಿ, ದೈಹಿಕವಾಗಿ ಹಾಗೂ ಮಾನಸಿಕವಾಗಿ ನಾನಾ ರೀತಿಯಲ್ಲಿ ಅಡಚಣೆ ಯನ್ನು ಅನುಭವಿಸುವಂತಾದೀತು. ಬಂಡವಾಳ ವ್ಯವಹಾರದಲ್ಲಿ ಕಷ್ಟನಷ್ಟಗಳ ಸಂಭವವಿದೆ. ಮಹತ್ಕಾರ್ಯದಲ್ಲಿ ಸಾಧನೆಯಾಗಲಿದೆ.

ಸಿಂಹ: ಶೇರು ಮಾರ್ಕೆಟ್‌, ಕಮಿಶನ್‌ ವ್ಯವಹಾರದಲ್ಲಿ, ಬಂಡವಾಳದಲ್ಲಿ ಲಾಭ ಕಡಿಮೆಯಾದೀತು. ಅಲ್ಲದೆ ಭಡ್ತಿಯಲ್ಲೂ ಹಿನ್ನಡೆ ಕಂಡು ಬಂದೀತು. ಹೊಸ ಚಿಂತನೆಗೆ ಇದು ಸಕಾಲವಲ್ಲ. ಆರೋಗ್ಯದಲ್ಲಿ ಸುಧಾರಣೆ ಇರುತ್ತದೆ.

ಕನ್ಯಾ: ತಾಳ್ಮೆ, ಸಮಾಧಾನ ಚಿತ್ತರಾಗಿ ಮುಂದುವರಿದಲ್ಲಿ ನಿರೀಕ್ಷಿಸದ ಅಚ್ಚರಿಯು ನಿಮಗೆ ಕಾದಿರುತ್ತದೆ. ಸಂತೋಷ ದಿಂದ ಅನುಭವಿಸಿರಿ. ಕಠಿಣ ಪರಿಶ್ರಮವು ನಿಮ್ಮ ಮುನ್ನಡೆಗೆ ಕಾರಣವಾಗಲಿದೆ . ಹಿರಿಯರಿಂದ ಸೂಕ್ತ ಸಲಹೆಗಳು ಬಂದಾವು.

ತುಲಾ: ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡು ಬಂದಾವು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಖರ್ಚು ಸ್ವಲ್ಪ ಹೆಚ್ಚು ಕಂಡು ಬರುವುದು. ಉದ್ಯೋಗಿಗಳಿಗೆ ಕೈತುಂಬಾ ಕೆಲಸಗಳಿದ್ದು ವಿಶ್ರಾಂತಿಯೇ ಇಲ್ಲವಾಗಲಿದೆ.

ವೃಶ್ಚಿಕ: ಈ ಸಮಯದಲ್ಲಿ ಬಂದ ಅವಕಾಶವನ್ನು ಸದುಪಯೋಗಿಸಿಕೊಂಡಲ್ಲಿ ಎಲ್ಲಾ ರೀತಿಯ ಸೌಭಾಗ್ಯವು ಕಂಡು ಬರುವುದು. ದಾಯಾದಿಗಳ ಕಿರಿಕಿರಿಯು ಹೆಚ್ಚಾಗಿ ಮನಸ್ಸಿನ ನೆಮ್ಮದಿ ಕೆಡಿಸಲಿದೆ. ಖರ್ಚುಗಳ ಮೇಲೆ ನಿಗಾ ಇಡಿರಿ.

ಧನು: ಮನೆಯಲ್ಲಿ ಶುಭಮಂಗಲ ಕಾರ್ಯಕ್ಕಾಗಿ ಓಡಾಟ ಒದಗಿ ಬರಲಿದೆ. ಎಲ್ಲಾ ವಿಚಾರದಲ್ಲಿ ಚಿಂತಿಸಿ, ಮುನ್ನಡೆಯುವ ಅಗತ್ಯವಿದೆ. ಶನಿಯ ಪ್ರತಿಕೂಲತೆಯೂ ಸೇರಿರುವುದರಿಂದ ಜಾಗ್ರತೆಯಿಂದ ಮುನ್ನಡೆಯುವುದು.

ಮಕರ: ಆಕರ್ಷಕವಾದ ದುಡಿಮೆಗೆ ನಿಮ್ಮ ಪ್ರಯತ್ನಬಲ ಕ್ರಿಯಾಶೀಲತೆ ಕೂಡ ಪೂರಕವಾಗಲಿದೆ. ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯು ಕಂಡು ಬರುವುದು. ಸಂಸಾರದ ಖರ್ಚಿನ ನಿಭಾವಣೆಗಾಗಿ ಹೆಣಗಾಡಬೇಕಾದೀತು.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ದೂರ ಪ್ರಯಾಣ ತೋರಿಬರುವುದು. ಅಜೀರ್ಣ ಉಪದ್ರವ, ಬೆನ್ನು ನೋವಿನ ಉಪದ್ರವವು ಕಂಡು ಬಂದೀತು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಇದ್ದರೂ ಆತಂಕಕ್ಕೆ ಕಾರಣವಾದೀತು.

ಮೀನ: ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು. ಪ್ರೀತಿಯ ಮಡದಿಯ ಸೂಕ್ತ ಸಲಹೆಗಳಿಗೆ ಸ್ಪಂದಿ ಸಿದಲ್ಲಿ ಮುನ್ನಡೆ ತೋರಿ ಬರುವುದು. ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರಕಲಿದೆ. ಜವಾಬ್ದಾರಿ ಹೆಚ್ಚಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.