ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು


Team Udayavani, Apr 19, 2021, 9:37 PM IST

ೆರಯೆತೆಡ

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್‌ ಆತಂಕ ಹೆಚ್ಚಾಗಿದೆ. ಶಿವಮೊಗ್ಗದಲ್ಲೂ ಸಹ ಕೋವಿಡ್‌ ಎರಡನೇ ಅಲೆ ಅಬ್ಬರ ಆರಂಭವಾಗಿದ್ದು, ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 146 ಕೋವಿಡ್‌ ಪಾಸಿಟಿವ್‌ ಕೇಸ್‌ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಮಾಸ್ಕ್ ಧರಿಸದವರಿಗೆ ದಂಡ ವಿಧಿ ಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದ ಬಳಿ ಸಿಟಿ ಡಿವೈಎಸ್ಪಿ ಪ್ರಶಾಂತ್‌ ನೇತೃತ್ವದಲ್ಲಿ ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್‌ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ್ದಾರೆ.

ಇನ್ನು ಉಷಾ ನಸಿಂìಗ್‌ ಹೋಂ ಸರ್ಕಲ್‌ ಬಳಿ ಜಯನಗರ ಠಾಣೆ ಪೊಲೀಸರು ಸಹ ದಂಡ ವಿ ಧಿಸಿದ್ದಾರೆ. ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಷ್ಟೇ ಅಲ್ಲದೆ ನಗರದ ವಿವಿಧ ಸರ್ಕಲ್‌ಗ‌ಳಲ್ಲೂ ಮಾಸ್ಕ್ ಕಾರ್ಯಾಚರಣೆ ನಡೆಯಿತು. ಉಷಾ ನಸಿಂìಗ್‌ ಹೋಮ್‌ ಸಿಗ್ನಲ್‌ ಬಳಿ, ಬಸ್‌ ನಿಲ್ದಾಣ, ಮಹಾವೀರ ವೃತ್ತ, ಗೋಪಿ ವೃತ್ತ, ಅಮೀರ್‌ ಅಹ್ಮದ್‌ ಕಾಲೋನಿ, ಪೊಲೀಸ್‌ ಚೌಕಿ, ಆಲ್ಕೊಳ, ರೈಲ್ವೆ ನಿಲ್ದಾಣ, ಕೆಇಬಿ ವೃತ್ತದಲ್ಲಿ ಪೊಲೀಸರು ದಂಡ ಪ್ರಯೋಗ ನಡೆಸಿದರು. ಡಿಸಿ ಕಚೇರಿಯ ಸಿಬ್ಬಂದಿ, ಪಾಲಿಕೆ ಸಿಬ್ಬಂದಿ ಕೂಡ ಮಾಸ್ಕ್ ದಂಡ ತೆತ್ತಿದ್ದಾರೆ.

ಬೆಳಗ್ಗೆ 11ರಿಂದ 12ಗಂಟೆ ಅವ ಧಿಯಲ್ಲಿ 300ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿತ್ತು. ಮೊಬೈಲ್‌ ಕವರ್‌ ಹಾಕಿಸಲು ಬಂದಿದ್ದೇನೆ. ನಾನು ಸಹ ಸರ್ಕಾರಿ ನೌಕರರು ಎಂದು ಹೇಳುವ ಮೂಲಕ ಮಹಿಳೆಯೋರ್ವರು ದಂಡ ನೀಡಿದರೆ, ಪಾಲಿಕೆ ಸಿಬ್ಬಂದಿ ಪೇಂಟ್‌ ತರಲು ಬಂದಿದ್ದೇನೆ. ಮಾಸ್ಕ್ ಜೇಬಿನಲ್ಲಿದೆ ಎಂದು ಹೇಳಿ ದಂಡ ಕಟ್ಟಿದ್ದಾರೆ. ಕೆಲವರು ಮಾಸ್ಕ್ ಧರಿಸದೆ ಜೇಬಿನಲ್ಲಿಟ್ಟುಕೊಂಡು ಬಂದು ಪೊಲೀಸರಿಗೆ ದಂಡ ಕಟ್ಟಿದ್ದಾರೆ. ಈ ಸಂದರ್ಭದಲ್ಲಿ ಆಕ್ರೋಶಗೊಂಡವರು ರಾಜಕಾರಣಿಗಳಿಗೂ ಹೀಗೆ ದಂಡ ಕಟ್ಟಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಬೈಕ್‌ ಹಾಗೂ ಕಾರ್‌ನಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿ ಸುವುದು ಮಾತ್ರವಲ್ಲದೆ ನಗರ ಸಾರಿಗೆ ಮತ್ತು ಖಾಸಗಿ ಬಸ್‌ಗಳಲ್ಲಿ ಸಹ ಮಾಸ್ಕ್ ಧರಿಸದವರಿಗೆ ದಂಡ ವಿಧಿ ಸಿದ್ದು, ಮಾಸ್ಕ್ ಧರಿಸದೇ ಓಡಾಡದಂತೆ ಎಚ್ಚರಿಕೆ ಸಹ ನೀಡಲಾಗಿದೆ. 80 ಸಾವಿರ ದಂಡ: ಮಾಸ್ಕ್ ಧರಿಸದವರ ವಿರುದ್ಧ ಭಾನುವಾರ ಶಿವಮೊಗ್ಗ ಪೊಲೀಸರು ಒಟ್ಟು 517 ಪ್ರಕರಣದಲ್ಲಿ 80800 ರೂ. ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.