ಬೆಂಗಳೂರಿಗೆ ಲಾಕ್ ಡೌನ್ ಅನಿವಾರ್ಯವಿದೆ : ಸರ್ವ ಪಕ್ಷ ಸಭೆಯಲ್ಲಿ ಕುಮಾರಸ್ವಾಮಿ
Team Udayavani, Apr 20, 2021, 5:49 PM IST
ಬೆಂಗಳೂರು : ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿರುವ ಜಾಗಗಳಲ್ಲಿ ತಕ್ಷಣ ಲಾಕ್ ಡೌನ್ ಮಾಡಬೇಕು. ನೈಟ್ ಕರ್ಫ್ಯೂ ಮಾಡೋದ್ರಿಂದ ಪ್ರಯೋಜ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರ್ವ ಪಕ್ಷ ಸಭೆಯಲ್ಲಿ ಆಗ್ರಹಿಸಿದ್ದಾರೆ.
15 ದಿನಗಳ ಕಾಲ ಲಾಕ್ ಡೌನ್ ಮಾಡಬೇಕು. ಆದ್ರೆ ಲಾಕ್ ಡೌನ್ ಮಾಡಿದ್ರೆ ಬಡವರಿಗೆ ಒಂದು ತಿಂಗಳು ಆರ್ಥಿಕ ಸಹಾಯ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಇತ್ತ ಡಿಕೆ ಶಿವಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದು, ಸರ್ಕಾರಕ್ಕೆ ನಾವು ಸಹಕಾರ ಕೊಡಲು ಸಿದ್ಧ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಕಡೆ ಕಡಿಮೆ ಗಮನ ಕೊಡಿ. ಜನರ ಆರೋಗ್ಯಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಸರ್ವ ಪಕ್ಷ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಮತ್ತು ಬೆಂಗಳೂರು ಲಾಕ್ ಡೌನ್ ಸಂಬಂಧಿಸಿದಂತೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ (ಏಪ್ರಿಲ್ 20) ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.