ಲಾಕ್ ಡೌನ್ ಕೊನೆಯ ಅಸ್ತ್ರ : ಇದರ ಪ್ರಯೋಗಕ್ಕೆ ಅವಕಾಶ ಮಾಡಿಕೊಡಬೇಡಿ : ಮೋದಿ
Team Udayavani, Apr 20, 2021, 8:57 PM IST
ನವದೆಹಲಿ : ಕೋವಿಡ್ ಎರಡನೇ ಅಲೆ ದೇಶದಲ್ಲಿ ತೂಫಾನ್ ರೀತಿಯಲ್ಲಿ ಹರಡುತ್ತಿದೆ. ಜನರ ರಕ್ಷಣೆಗಾಗಿ ಸರ್ಕಾರ ಆಕ್ಸಿಜನ್ ಉತ್ಪಾದನೆ ಮತ್ತು ಪೂರೈಕೆಗೆ ಕ್ರಮ ಕೈಗೊಂಡಿದೆ. ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಲಸಿಕೆಯ ಉತ್ಪಾದನೆ ಹೆಚ್ಚಾಯಿತು ಎಂದು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ ಮಾತನಾಡಿದರು.
ಇನ್ನು ಕೋವಿಡ್ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳ ಹೆಚ್ಚಳದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ. ನಮ್ಮ ದೇಶದಲ್ಲಿ ವಿಶ್ವದ ಮಟ್ಟದಲ್ಲಿ ಅತಿ ಹೆಚ್ಚು ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಜ್ಞಾನಿಗಳು ಅತೀ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಕಂಡು ಹಿಡಿದಿದ್ದಾರೆ. ಈ ಮೂಲಕ ಲಸಿಕೆ ಅಭಿಯಾನದ ಮೂಲಕ ವೇಗವಾಗಿ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತಿದೆ ಎಂದು ಮೋದಿ ತಿಳಿಸಿದರು.
ಇನ್ನು ಕೋವಿಡ್ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳ ಹೆಚ್ಚಳದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ. ನಮ್ಮ ದೇಶದಲ್ಲಿ ವಿಶ್ವದ ಮಟ್ಟದಲ್ಲಿ ಅತಿ ಹೆಚ್ಚು ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಜ್ಞಾನಿಗಳು ಅತೀ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಕಂಡು ಹಿಡಿದಿದ್ದಾರೆ. ಈ ಮೂಲಕ ಲಸಿಕೆ ಅಭಿಯಾನದ ಮೂಲಕ ವೇಗವಾಗಿ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತಿದೆ ಎಂದು ಮೋದಿ ತಿಳಿಸಿದರು.
ವ್ಯಾಕ್ಸಿನ್ ಅನ್ನು ಪ್ರತಿಯೊಬ್ಬ ಪ್ರಜೆಗೂ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ದಯಮಾಡಿ ಯಾರೂ ಗುಳೆ ಹೋಗಬೇಡಿ. ದೇಶದಲ್ಲಿ ನೀವು ಎಲ್ಲೇ ಇದ್ದರೂ ಅಲ್ಲಿಯೇ ಲಸಿಕೆ ಪಡೆಯಬಹುದು. ದೇಶದಲ್ಲಿ ಸಾಕಷ್ಟು ಮಟ್ಟದಲ್ಲಿ ಪಿಪಿಯಿ ಕಿಟ್ ಗಳನ್ನು ಉತ್ಪಾದನೆ ಮಾಡುತ್ತಿದೆ. ದೇಶದ ಯುವಕರೇ ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಕೈಜೋಡಿಸಿ ಎಂದು ಮೋದಿ ಮನವಿ ಮಾಡಿದರು.
ದೇಶವನ್ನು ಲಾಕ್ ಡೌನಿಂದ ಬಚಾವ್ ಮಾಡಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಹೋಗಬೇಡಿ. ಲಾಕ್ ಡೌನ್ ಎನ್ನುವುದು ಕೊನೆಯ ಅಸ್ತ್ರ ಎಂದು ಪ್ರಧಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.