ಮಂಡ್ಯ ತಾಲೂಕು ಕೋವಿಡ್ ಹಾಟ್‌ಸ್ಪಾಟ್‌


Team Udayavani, Apr 22, 2021, 3:33 PM IST

Mandya Taluk covid Hotspot

ಮಂಡ್ಯ: ಜಿಲ್ಲೆಯ ಮಂಡ್ಯ ತಾಲೂಕುಕೊರೊನಾ ಸೋಂಕಿನ ಹಾಟ್‌ಸ್ಪಾಟ್‌ ಆಗಿಬದಲಾಗುತ್ತಿದೆ. ಪ್ರತಿದಿನ ನೂರಕ್ಕೂ ಹೆಚ್ಚುಪ್ರಕರಣ ದಾಖಲಾಗುತ್ತಿರುವುದುಸಾರ್ವಜನಿಕರಿಗೆ ಆತಂಕ ತಂದೊಡ್ಡಿದೆ.ಕಳೆದ ಒಂದು ವಾರದಿಂದ50ಕ್ಕೂ ಹೆಚ್ಚು ಪ್ರಕರಣಗಳುಮಂಡ್ಯ ತಾಲೂಕಿನಲ್ಲೇದಾಖಲಾಗುತ್ತಿದ್ದು, ನಾಲ್ಕುದಿನಗಳಿಂದ ಅದರ ಸಂಖ್ಯೆನೂರರ ಗಡಿ ದಾಟಿದೆ.

ಏ.17ರಂದು97, 18ರಂದು 157, 19ರಂದು 100,20ರಂದು 169, ಬುಧವಾರ 235ಪ್ರಕರಣಗಳು ದಾಖಲಾಗಿವೆ.7,863 ಪ್ರಕರಣ ದಾಖಲು: ಜಿಲ್ಲೆಯಲ್ಲಿಬೇರೆ ತಾಲೂಕುಗಳಿಗೆ ಹೋಲಿಸಿದರೆ ಮಂಡ್ಯತಾಲೂಕಿನಲ್ಲೇ ಅತಿ ಹೆಚ್ಚು 7,863 ಪ್ರಕರಣದಾಖಲಾಗಿವೆ.

ಉಳಿದಂತೆ ಮದ್ದೂರು2,690, ಮಳವಳ್ಳಿ 2,121, ಪಾಂಡವಪುರ2,369, ಶ್ರೀರಂಗಪಟ್ಟಣ 2,283, ಕೆ.ಆರ್‌.ಪೇಟೆ 3077, ನಾಗಮಂಗಲ 2460ಪ್ರಕರಣಗಳು ದಾಖಲಾಗಿವೆ.915 ಸಕ್ರಿಯ ಪ್ರಕರಣ: ಜಲ್ಲೆಯ ಎಲ್ಲತಾಲೂಕುಗಳ ಪೈಕಿ ಮಂಡ್ಯ ತಾಲೂಕಿನಲ್ಲೇ915 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಅರ್ಧದಷ್ಟು. ಮದ್ದೂರು 276, ಮಳವಳ್ಳಿ176, ಪಾಂಡವಪುರ 166, ಶ್ರೀರಂಗಪಟ್ಟಣ170, ಕೆ.ಆರ್‌.ಪೇಟೆ 128, ನಾಗಮಂಗಲ284 ಸಕ್ರಿಯ ಪ್ರಕರಣಗಳಿವೆ.ನಗರದಲ್ಲಿ ನಿರ್ಲಕ್ಷ್ಯ ಹೆಚ್ಚಳ: ಮಂಡ್ಯನಗರದಲ್ಲೇ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿವೆ. ಮಾರುಕಟ್ಟೆ, ಶಾಪಿಂಗ್‌ ಮಾಲ್‌,ಅಂಗಡಿ, ಮೀನು ಮಾರುಕಟ್ಟೆ,ಮಾಂಸದಂಗಡಿ, ಹೋಟೆಲ್‌, ಮದ್ಯ ಮಳಿಗೆ,ಬಸ್‌ ನಿಲ್ದಾಣಗಳಲ್ಲಿ ಸಾಮಾಜಿಕ ಅಂತರಮಾಯವಾಗಿದೆ.ಸಾರ್ವಜನಿಕರು ಒಬ್ಬರಿಗೊಬ್ಬರುಅಂಟಿಕೊಂಡೇ ನಿಂತಿರುತ್ತಾರೆ.

ಅದರಲ್ಲೂಕೆಲವರು ಮಾಸ್ಕ್ ಧರಿಸಿರುವುದಿಲ್ಲ. ಕೆಲವುವಾಹನ ಸವಾರರು ಕೂಡ ಮಾಸ್ಕ್ ಇಲ್ಲದೆವಾಹನ ಚಲಾಯಿಸುವ ದೃಶ್ಯಗಳುಸಾಮಾನ್ಯವಾಗಿವೆ. ಕೊರೊನಾ ಸೋಂಕಿನಬಗ್ಗೆ ಜಾಗ್ರತೆ ವಹಿಸದೆ ನಿರ್ಲಕ್ಷ್ಯವಹಿಸುತ್ತಿರುವುದು ಸೋಂಕು ಹೆಚ್ಚಳಕ್ಕೆಕಾರಣವಾಗಿದೆ.

ಜಾಗೃತಿಗೆ ಮುಂದಾದಡೀಸಿ, ಎಸ್ಪಿಮಂಡ್ಯ ತಾಲೂಕಿನಲ್ಲೇ ಪ್ರಕರಣಹೆಚ್ಚುತ್ತಿರುವುದರಿಂದ ಜಾಗೃತಿಮೂಡಿಸಲು ಖುದ್ದಾಗಿ ಜಿಲ್ಲಾ ಧಿಕಾರಿಎಸ್‌.ಅಶ್ವಥಿ, ಎಸ್ಪಿ ಡಾ.ಎಂ.ಅಶ್ವಿ‌ನಿಕೊರೊನಾ ನಿಯಂತ್ರಣ ಕುರಿತು ಹಾಗೂಕೊರೊನಾ ನಿಯಮಗಳನ್ನು ಪಾಲಿಸುವಂತೆಸಾರ್ವಜನಿಕರಿಗೆ ಜಾಗೃತಿ ಮೂಡಿಸಲುಮುಂದಾಗಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ನಗರದಲ್ಲಿ ಸಂಚರಿಸಿಮಾಸ್ಕ್, ಸಾಮಾಜಿಕ ಅಂತರಕಾಯ್ದುಕೊಳ್ಳುವಂತೆ ಜಾಗೃತಿ ಜತೆಗೆಮಾಸ್ಕ್ ಹಾಕದವರಿಗೆ ದಂಡ ಹಾಕಿದ್ದರು.ಬುಧವಾರ ಎಸ್ಪಿ ಡಾ.ಎಂ.ಅಶ್ವಿ‌ನಿ,ನಗರದಲ್ಲಿ ಸಂಚರಿಸಿ ಮಾಸ್ಕ್ಗಳನ್ನುವಿತರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅರಿವು ಮೂಡಿಸಿದರು.

ಎಚ್‌.ಶಿವರಾಜು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.