ಲಾಡ್ಜ್ ಗಳಲ್ಲಿ ಆರೈಕೆ ಕೇಂದ್ರ ಆರಂಭಿಸಲು ಅನುಮತಿ


Team Udayavani, Apr 23, 2021, 1:20 PM IST

Permission to set up care center in lodges

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಲಾಡ್‌jಗಳೊಂದಿಗೆ ಒಪ್ಪಂದ ಮಾಡಿಕೊಂಡುಕೊರೊನಾ ಸೋಂಕಿತರ ಆರೈಕೆ ಕೇಂದ್ರ/ಎರಡನೇ ಹಂತದ ಆಸ್ಪತ್ರೆಗಳನ್ನು (ಸ್ಟೆಪ್‌ಡೌನ್‌)ಆರಂಭಿಸಲು ರಾಜ್ಯಸರ್ಕಾರ ಅನುಮತಿನೀಡಿದೆ.

ಸೋಂಕಿತರ ಹಾಸಿಗೆ ಕೊರತೆ ನೀಗಿಸುವನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು,ಕಳೆದ ವರ್ಷದಂತೆಯೇ ಈ ಬಾರಿಯೂಐಶಾರಾಮಿ ಸೇರಿ ವಿವಿಧ ಖಾಸಗಿ ಲಾಡ್ಜ್ಗಳಲ್ಲಿಸೋಂಕಿತರ ಆರೈಕೆ ಕೇಂದ್ರ ಆರಂಭವಾಗಲಿವೆ.ಖಾಸಗಿ ಆಸ್ಪತ್ರೆಯಲ್ಲಿ ಸಣ್ಣ ಪ್ರಮಾಣದಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವವರುಅಥವಾ ಸೋಂಕಿನ ಚೇತರಿಕೆಹಾದಿಯಲ್ಲಿರುವವರು ತಮ್ಮ ಸ್ವಂತ ಖರ್ಚಿನಲ್ಲಿಆರೈಕೆಯಲ್ಲಿರಬಹುದಾಗಿದೆ.

ಕೆಪಿಎಂಇ ಕಾಯ್ದೆಯಡಿನೋಂದಣಿಯಾಗಿರುವ ಆಸ್ಪತ್ರೆಗಳು ತಮ್ಮವ್ಯಾಪ್ತಿಯ ಜಿಲ್ಲಾ ಆರೋಗ್ಯ ಇಲಾಖೆ,ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳಗಮನಕ್ಕೆ ತಂದು ಸಮೀಪದ ಖಾಸಗಿ ಆಸ್ಪತ್ರೆಜತೆ ಒಪ್ಪಂದ ಮಾಡಿಕೊಂಡು ಸ್ಟೆಪ್‌ ಡೌನ್‌ಆಸ್ಪತ್ರೆ ಆರಂಭಿಸಬಹುದಾಗಿದೆ.

ಇನ್ನು ಲಾಡ್‌jಗಳಲ್ಲಿ ಆರೈಕೆ ಕೇಂದ್ರಕ್ಕೆ ಬೇಕಾದ ಅಗತ್ಯವ್ಯವಸ್ಥೆಗಳನ್ನು ಮಾಡಿಕೊಳ್ಳುವುದು ಹಾಗೂಮುಂದಿನ ದಿನಗಳಲ್ಲಿ ನಿರ್ವಹಣೆಯಸಂಪೂರ್ಣ ಜವಾಬ್ದಾರಿ ಖಾಸಗಿ ಆಸ್ಪತ್ರೆಗಳದ್ದೆಆಗಿರುತ್ತದೆ.

ಇಲ್ಲಿ ಖಾಸಗಿ ಆಸ್ಪತ್ರೆಗಳು ಟೆಲಿ ಮೆಡಿಸಿನ್‌,ಸಿಬ್ಬಂದಿ ಮೂಲಕ ಸೋಂಕಿತರ ಆರೈಕೆ/ ನಿಗಾವಹಿಸಲಿದ್ದಾರೆ. 24/7 ತುರ್ತು ಸೇವೆ ಸಿಬ್ಬಂದಿಲಭ್ಯವಿರಬೇಕು. ಅಲ್ಲದೆ, ಸೋಂಕಿತರಆರೋಗ್ಯದಲ್ಲಿ ತೀವ್ರ ವ್ಯತ್ಯಯವಾದರೆರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲುಆ್ಯಂಬುಲೆನ್ಸ್‌ ಇರಬೇಕು.

ಲಾಡ್ಜ್ಸಿಬ್ಬಂದಿಯನ್ನು ಸೋಂಕಿತರ ಸಂಪರ್ಕಕ್ಕೆಬಾರದಂತೆ ಕ್ರಮವಹಿಸಬೇಕು. ಸೋಂಕಿತವ್ಯಕ್ತಿಯ ಕೋಣೆಗೆ ತೆರಳುವವರ ಸುರಕ್ಷತೆಗೆಕ್ರಮವಹಿಸಬೇಕು. ಆಸ್ಪತ್ರೆಗಳು ಈ ಆರೈಕೆಕೇಂದ್ರಕ್ಕೆ ದಾಖಲಾದ, ಬಿಡುಗಡೆಯಾದ, ಚಿಕಿತ್ಸೆಪಡೆಯುತ್ತಿರುವ ಸೋಂಕಿರ ಮಾಹಿತಿಯನ್ನುಪ್ರತಿನಿತ್ಯ ಬಿಬಿಎಂಪಿ, ಜಿಲ್ಲಾ ಕೊರೊನಾಸೋಂಕಿತರ ಕಣ್ಗಾವಲು ಅಧಿಕಾರಿಗೆ ಪ್ರತಿನಿತ್ಯಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.