ಪೊಲೀಸರಿಂದ ಅಂಗಡಿಗಳಿಗೆ ಬೀಗ


Team Udayavani, Apr 23, 2021, 3:08 PM IST

The locks to the shops by the police

ದೇವನಹಳ್ಳಿ: ಕೋವಿಡ್  ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಅಘೋಷಿತಲಾಕ್‌ಡೌನ್‌ ವಾತಾವರಣ ನಿರ್ಮಾಣವಾಗುತ್ತಿದೆ.ರಾಜ್ಯ ಸರ್ಕಾರ ಕೊರೊನಾ ಸೋಂಕಿನನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನುಜಾರಿಗೊಳಿಸುತ್ತಿದೆ.

ಹೋಟೇಲ್‌, ಬಾರ್‌ ಅಂಡ್‌ರೆಸ್ಟೋರೆಂಟ್‌ ಸೇವೆಗಳ ಮೇಲೆ ನಿಯಂತ್ರಣ ವಿದಿಸಿದೆ.ದೇವಾಲಯಗಳನ್ನು ಬಂದ್‌ ಮಾಡಿಸಿದೆ.ದೇವನಹಳ್ಳಿ ಪಟ್ಟಣದ ಬಜಾರ್‌ ರಸ್ತೆಯಲ್ಲಿರುವಅಂಗಡಿ ಮುಗ್ಗಟ್ಟುಗಳನ್ನು ಪೋಲೀಸರು ಬೀಗಹಾಕಿಸುವುದರ ಮೂಲಕ ಬಂದ್‌ ಮಾಡಿಸಿದರು.ಆದರೂ ಸಹ ಜನ ಎಂದಿನಂತೆ ಓಡಾಡುತ್ತಲೇ ಇದ್ದರು.

ಕೆಲವರು ಮಾಸ್ಕ್ ಅರ್ಧಕ್ಕೆ ಮತ್ತು ಇಲ್ಲದೆ ಯೇಓಡಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.ಪೊಲೀಸರು ಪೊಲೀಸ್‌ ಇಲಾಖಾ ವಾಹನದಲ್ಲಿಧ್ವನಿವರ್ಧಕ ಮೂಲಕ ಪ್ರತಿಯೊಬ್ಬರು ಕೊರೊನಾತಡೆಗಟ್ಟಲು ಮಾಸ್ಕ್ ಧರಿಸಬೇಕು. ಅಂಗಡಿಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಮನವಿಮಾಡಿದರು. ಬಟ್ಟೆ ಅಂಗಡಿ, ಆಭರಣ ಅಂಗಡಿ,ಎಲೆಕ್ಟ್ರಾನಿಕ್‌ ಅಂಗಡಿ, ಹಾರ್ಡ್‌ವೇರ್‌, ಸಿಮೆಂಟ್‌ಸೇರಿದಂತೆ ಇತರೆ ಅಂಗಡಿಗಳನ್ನು ಮುಚ್ಚಿಸಿದರು.

ಗ್ರಾಹಕರಿಲ್ಲದೆ ಹೊಟೇಲ್‌ ರೆಸ್ಟೋರೆಂಟ್‌ಗಳುಬಿಕೋ ಎನ್ನುತ್ತಿದ್ದವು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿಹೊಟೇಲ್‌ಗ‌ಳಲ್ಲಿ ಗ್ರಾಹಕರು ಪಾರ್ಸೆಲ್‌ತೆಗೆದುಕೊಂಡು ಹೋಗುತ್ತಿದ್ದರು. ಬಾರ್‌ಗಳಲ್ಲಿಅಲ್ಲಿಯೇ ಕುಡಿಯಲು ಬಿಡದೆ, ಪಾರ್ಸಲ್‌ತೆಗೆದುಕೊಂಡು ಹೋಗುತ್ತಿದ್ದರು.

ಹೊಟೇಲ್‌ಉದ್ಯಮ ಕಳೆದ ಲಾಕ್‌ಡೌನ್‌ ಸಂದರ್ಭದಲ್ಲಿ ಆರ್ಥಿಕಸಂಕಷ್ಟದಲ್ಲಿದ್ದವು. ಚೇತರಿಕೆ ಸಂದರ್ಭದಲ್ಲಿಯೇಮತ್ತೂಂದು ಬಾರಿ ಕೊರೊನಾ ಎರಡನೇ ಅಲೆಆರ್ಥಿಕತೆಗೆ ಬ್ರೇಕ್‌ ಹಾಕಿದೆ. ಜನಸಾಮಾನ್ಯರು ಸಹಊಟ, ತಿಂಡಿ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಕೊರೊನಾ ಸೋಂಕು ಹರಡುವಿಕೆಯನ್ನುತಪ್ಪಿಸಲು ಧಾರ್ಮಿಕ ಕೇಂದ್ರಗಳಲ್ಲಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲೆಯ ಬಹುತೇಕ ದೇವಾಲಯಗಳು ಬಾಗಿಲುಹಾಕಿವೆ. ಹೂವು, ಹಣ್ಣು ವ್ಯಾಪಾರ ಮಾಡುತ್ತಿದ್ದವರುಖಾಲಿ ಕುಳಿತು ಬಿಕೋ ಎನ್ನುವ ವಾತಾವರಣನಿರ್ಮಾಣವಾಗಿದೆ. ಕೊರೊನಾದಿಂದಾಗಿ ಎಲ್ಲಾಕ್ಷೇತ್ರಗಳಲ್ಲಿಯೂ ಪರಿಣಾಮ ಬೀರಿದ್ದು, ಇಡೀಮನುಕುಲದ ಜೀವನವನ್ನೇ ಹಾಳು ಮಾಡುತ್ತಿರುವಕೊರೊನಾ ವೈರಸ್‌ ತಡೆಗಟ್ಟಲು ಏನೆಲ್ಲಾನಿಯಮಗಳನ್ನು ಎದುರಿಸುವ ಪರಿಸ್ಥಿತಿ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಖಾಸಗಿಬಸ್ಸುಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಜನರುಕುಳಿತಿರುವ ದೃಶ್ಯಗಳು ಕಂಡುಬಂತು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.