ಕೋವಿಡ್ ದಿಂದ ಬಡಜನರ ಜೀವ ಉಳಿಸಿ


Team Udayavani, Apr 23, 2021, 3:57 PM IST

Save the lives of poor people from covid

ಹಾಸನ: ರಾಜ್ಯದಲ್ಲಿ ಒಂದು ವರ್ಷ ಅಭಿವೃದ್ಧಿ ಕಾಮಗಾರಿ ಗಳನ್ನು ನಿಲ್ಲಿಸಿದರೂ ಚಿಂತೆಯಿಲ್ಲ. ಕೊರೊನಾದಿಂದ ಬಡಜನರನ್ನು ರಕ್ಷಿಸಬೇಕು ಎಂದು ಜೆಡಿಎಸ್‌ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿಮಾತನಾಡಿ, ಸಿರಿವಂತರುಹೇಗೋ ರಕ್ಷಣೆ ಪಡೆದುಕೊಳ್ಳುತ್ತಾರೆ. ಆದರೆರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಕೊರೊನಾ ಗೆ ತುತ್ತಾದ ಬಡಜನರು ಜೀವ ಕಳೆದುಕೊಳ್ಳದಂತೆಸರ್ಕಾರ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕು.

ಅಗತ್ಯಔಷಧಿ ಮತ್ತು ವೈದ್ಯಕೀಯ ಉಪಕರಣಗಳನ್ನುಪೂರೈಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಕ್ಷಣತಲಾ 10ಕೋಟಿ ರೂ. ಗಳನ್ನು ತುರ್ತು ಪರಿಹಾರಕಾರ್ಯಗಳಿಗೆ ಬಿಡುಗಡೆ ಮಾಡಬೇಕು ಎಂದುಸಲಹೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಕೊರೊನಾ ಚಿಕಿತ್ಸೆಗೆದಾಖಲಾಗುವವರ ವಿವರ ಪಡೆದು ಚಿಕಿತ್ಸಾವೆಚ್ಚವನ್ನು ಸರ್ಕಾರವೇ ಪಾವತಿಸುವುದು ಎಂದುಆಸ್ಪತ್ರೆಗಳಿಗೆ ಹಾಗೂ ಸೋಂಕಿತರಿಗೆಖಚಿತಪಡಿಸಿಬೇಕು ಎಂದ ಅವರು, ರಾಜ್ಯ ಸರ್ಕಾರಕೊರೊನಾ ವಿಚಾರದಲ್ಲಿ ಬಡಜನರ ಪ್ರಾಣದ ಜತೆಚೆಲ್ಲಾಟವಾಡಬಾರದು.

ಈಗಲಾದರೂ ಕಠಿಣಕ್ರಮಗಳನ್ನು ಕೈಗೊಂಡು ಸೋಂಕು ನಿಯಂತ್ರಿಸಲಿಎಂದರು.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಲುಸಾರಿಗೆ ಸಂಸ್ಥೆ ನೌಕರರ ಮುಷ್ಕರವೂ ಕಾರಣ. ಹಬ್ಬದಸಂದರ್ಭದಲ್ಲಿ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರಮಾಡಿದ್ದರಿಂದ ಬಸ್‌ ಸೌಲಭ್ಯವಿಲ್ಲದೆ ಜನರು ಖಾಸಗಿವಾಹನಗಳನ್ನು ಅವಲಂಬಿಸಿದರು.

ಖಾಸಗಿವಾಹನಗಳು ದುಬಾರಿ ಪ್ರಯಾಣ ದರ ವಸೂಲಿಮಾಡಿದ್ದಲ್ಲದೆ , ಜನರನ್ನು ಕುರಿಗಳಂತೆತುಂಬಿಕೊಂಡು ಸಂಚರಿಸಿದ್ದರಿಂದ ಕೊರೊನಾಹರಡಿತು ಎಂದರು.

ದೈನಂದಿನ ಜೀವನಕ್ಕೆತೊಂದರೆಹೊಳೆನರಸೀಪುರ: ತಾಲೂಕಿನಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಅಧಿಕವಾಗಿರುವ ಹಿನ್ನೆಲೆಯಲ್ಲಿಬೀದಿ ಬದಿ ವ್ಯಾಪಾರಿಗಳು ಮತ್ತು ತರಕಾರಿ ವರ್ತಕರು ದೆ„ನಂದಿನ ಜೀನವಕ್ಕೆ ತೊಂದರೆಯಾಗಿದೆ ಎಂದುಮಾಜಿ ಸಚಿವ ಹಾಗು ಶಾಸಕ ಎಚ್‌.ಡಿ.ರೇವಣ್ಣ ತಿಳಿಸಿದರು.ತಾಲೂಕು ಕಚೇರಿಯಲ್ಲಿ ನಡೆದ ಅ ಧಿಕಾರಿಗಳ ಸಭೆ ನಂತರ ಮಾತನಾಡಿ, ಕಳೆದ ವರ್ಷವೂ ಇದೇ ರೀತಿಕೊರೊನಾ ಆವರಿಸಿ, ಬಡವರು ಶೋಷಿತರು ಮತ್ತು ಅಲ್ಪಸಂಖ್ಯಾತರು ಜೀವನ ನಡೆಸಲು ಹರಸಾಹಸಪಡಬೇಕಾಯಿತು.

ಹೀಗಾಗಿ, ರಾಜ್ಯ ಸರ್ಕಾರ ದೈನಂದಿನ ಜೀವನ ನಡೆಸಲು ಕಷ್ಟ ಪಡುತ್ತಿರುವವರಿಗೆಜೀವನ ನಡೆಸಲು ಅವಶ್ಯವಾಗಿ ಬೇಕಾಗಿರುವ ಆಹಾರ ಸಾಮಾಗ್ರಿಗಳನ್ನು ಉಚಿತವಾಗಿ ನೀಡಲು ಸರ್ಕಾರಮುಂದಾಗುವಂತೆ ಮನವಿ ಮಾಡಿದರು. ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಕೊವಿಡ್‌ ಪ್ರಕರಣಗಳುಹೆಚ್ಚಾಗಿದ್ದು ಅದನ್ನು ತಡೆಗಟ್ಟಲು ಪತ್ರಿಯೊಬ್ಬರು ನಿಯಮಗಳನ್ನು ಪಾಲಿಸಬೇಕು ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.