ಅಪೋಲೋ ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಪರದಾಡಿದ ಸಾಲುಮರದ ತಿಮ್ಮಕ್ಕ
Team Udayavani, Apr 23, 2021, 8:06 PM IST
ಬೆಂಗಳೂರು : ಬೆನ್ನು ನೋವಿನ ಹಿನ್ನೆಲೆ ಚಿಕಿತ್ಸೆಗೆಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸಾಲುಮರದ ತಿಮ್ಮಕ್ಕನವರಿಗೆ ಬೆಡ್ ಸಮಸ್ಯೆ ಎದುರಾಗಿದ್ದು ಪರದಾಟ ನಡೆಸಿರುವ ಘಟನೆ ನಡೆದಿದೆ.
ಬಚ್ಚಲುಮನೆಯಲ್ಲಿ ಬಿದ್ದು ಬೆನ್ನುಮೂಳೆ ಮುರಿತವಾಗಿದ್ದ ಸಾಲು ಮರದ ತಿಮ್ಮಕ್ಕನವರಿಗೆ ಇತ್ತಿಚೆಗೆ ಶಸ್ತ್ರಚಿಕಿತ್ಸೆಯಾಗಿತ್ತು. ಇದೇ ಹಿನ್ನೆಲೆಯಲ್ಲಿ ಸದ್ಯ ಬೆನ್ನು ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಬೆಡ್ ಸಮಸ್ಯೆ ಎದುರಾಗಿದ್ದು, ಸಾಲುಮರದ ತಿಮ್ಮಕ್ಕ ಕೂಡ ಹಾಸಿಗೆಗಾಗಿ ಪರದಾಡುವಂತಾಗಿದೆ.
ತಿಮ್ಮಕ್ಕನವರು ಎರಡು ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಹಾಸಿಗಾಗಿ ಪರದಾಟ ನಡೆಸಿದ್ದಾರೆ. ನಾನ್ ಕೋವಿಡ್ ಬೆಡ್ ಹೊಂದಿಸಲು ವೈದ್ಯರು ಕೂಡ ಪ್ರಯತ್ನ ನಡೆದಿದ್ದಾರೆ. ಆದ್ರೆ ಕೋವಿಡ್ ರೋಗಿಗಳು ತುಂಬಿರೋದ್ರಿಂದ ವೈದ್ಯರಿಂದಲೂ ಹರಸಾಹಸ ಪಡುವ ಪರಿಸ್ಥಿತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.