ಕೋವಿಡ್ ಕರಿಛಾಯೆ ನಡುವೆ ಸರಳ ಕರಗ


Team Udayavani, Apr 26, 2021, 12:19 PM IST

programme held at bangalore

ಬೆಂಗಳೂರು: ನಗರದಲ್ಲಿ ತನ್ನದೇ ಆದ ಧಾರ್ಮಿಕಹಿನ್ನೆಲೆ ಹೊಂದಿರುವ ದ್ರೌಪದಿ ಅಥವಾ ಬೆಂಗಳೂರು ಕರಗ ಮಹೋತ್ಸವದ ಪ್ರಯುಕ್ತ ಕೋವಿಡ್‌ ಕರಿಛಾಯೆಯ ನಡುವೆಯೂ ಭಾನುವಾರ ಸರಳವಾಗಿ ದೀಪೋತ್ಸವ ನಡೆಯಿತು.ದ್ರೌಪದಿ ಕರಗ ಉದ್ಯಾನಗರಿಯ ಚಾರಿತ್ರಿಕಹಾಗೂ ಸಾಂಸ್ಕಂತಿಕ ಹಬ್ಬ.

ಚೈತ್ರ ಪೂರ್ಣಿಮಾದಿನವಾದ ಏ.27ರಂದು ನಡೆಯುವ ಕರಗಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೊರೊನಾಎರಡನೇ ಅಲೆಯ ಕರಿನೆರಳು ಈ ಬಾರಿಯೂಉತ್ಸವದ ಮೇಲೆ ಬಿದಿದೆ. ಹೀಗಾಗಿ, ಸತತಎರಡನೇ ವರ್ಷವೂ ಸರಳ ಕರಗ ಮಹೋತ್ಸವನಡೆಸಲು, ಪಾಲಿಕೆ, ಜಿಲ್ಲಾಡಳಿತ ಸಜ್ಜಾಗಿದೆ.

11 ದಿನಗಳ ಕಾಲ ನಡೆಯುವ ಕರಗ ಮಹೋತ್ಸವದಲ್ಲಿ ಹೂವಿನ ಕರಗವೇ ಮುಖ್ಯ ಕೇಂದ್ರ ಬಿಂದುವಾಗಿದ. ಇದಕ್ಕೆ ತಯಾರಿಗಳು ನಡೆದಿವೆ. ಈಗಾಗಲೇಶುರುವಾಗಿರುವ ಕರಗ ಮಹೋತ್ಸವದ ಧಾರ್ಮಿಕಕಾರ್ಯಗಳು ಏ.27 ರವರೆಗೆ ನಡೆಯಲಿದೆ.

ಸರಳ ‌ವಾಗಿ ನಡೆದ ದೀಪೋತ್ಸವ: ಪಾರಂಪರಿಕ ಕರಗ, ದೇವರ ರಥೋತ್ಸವ ಮತ್ತು ಧ್ವಜಾರೋಹಣದಮೂಲಕ ಪ್ರಾರಂಭವಾಗಿದೆ. 11 ದಿನಗಳಲ್ಲಿ ಪ್ರತಿದಿನ ಸಂಜೆ 7.30ಕ್ಕೆ ಮಹಾಮಂಗಳಾರತಿ ನಡೆಯುತ್ತಿದೆ. ಈ ಸಂಬಂಧ ತಿಗಳರಪೇಟೆಯಲ್ಲಿರುವಧರ್ಮರಾಯ ದೇವಸ್ಥಾನದಲ್ಲಿ ಭಾನುವಾರದೀಪೋತ್ಸವ ಕೂಡ ಸರಳವಾಗಿ ಜರುಗಿತು.ಕೊರೊನಾ ಹಿನ್ನೆಲೆ ಸಾರ್ವಜನಿಕ ಪ್ರವೇಶವನ್ನುಸಂಪೂರ್ಣ ನಿಷೇಧಿಸಲಾಗಿತ್ತು.

ಕೆಲವರಿಗೆ ಮಾತ್ರ ಅವಕಾಶ: ಕರಗ ಆಚರಣೆಹಿನ್ನೆಲೆಯಲ್ಲಿ ಈ ಮೊದಲು ಪಾಲಿಕೆ ಆಯುಕ್ತರಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರಗಉತ್ಸವವನ್ನು 50ರಿಂದ 100 ಜನ ಆಚರಣೆಗೆಅನುಮತಿ ನೀಡುವುದಾಗಿ ತಿಳಿಸಲಾಗಿತ್ತು.

ಆದರೆ,ಕೊರೊನಾ ಹೊಸ ಮಾರ್ಗಸೂಚಿ, ರಾತ್ರಿ ಕರ್ಫ್ಯೂ,ವೀಕೆಂಡ್‌ ಕರ್ಫ್ಯೂ ಮಧ್ಯೆ ಅರ್ಚಕರೂ ಸೇರಿಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅವಕಾಶನೀಡಲಾಗಿದೆ. ಕೊರೊನಾ ಮಾರ್ಗಸೂಚಿ ಹಾಗೂ ಕರಗಉತ್ಸವ ಸಮಿತಿ ಆದೇಶದಂತೆ ಜಿಲ್ಲಾಡಳಿತದಿಂದಕೇವಲ ಐದು ಕುಟುಂಬಗಳಿಗೆ ಪಾಸ್‌ ನೀಡಲಾಗಿದೆ. ಪಾರಂಪರಿಕವಾಗಿ ವೈನಿಕುಲ ಕ್ಷತ್ರಿಯ ಅಥವಾತಿಗಳರ ಬೆರಳೆಣಿಕೆಯಷ್ಟು ಕುಟುಂಬಗಳು ಮಾತ್ರಕರಗ ಮಹೋತ್ಸವದ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಾರಂಪರಿಕ ಕರಗದ ಹಿನ್ನೆಲೆ: ದ್ವಾಪರ ಯುಗದಲ್ಲಿರಾಕ್ಷಸರ ಪಡೆಗಳನ್ನು ಸದೆಬಡಿಯಲು ದ್ರೌಪದಿಜನ್ಮ ತಾಳಿದ್ದಳು ಎಂಬುದು ಇಲ್ಲಿನ ನಂಬಿಕೆ. ಆದರೆ,ಪಾಂಡವರು ಕುರುಕ್ಷೇತ್ರ ಕದನ ಮುಗಿಸಿ, ಯುಗಸಮಾಪ್ತಿಯಾಗಿ ಸ್ವರ್ಗಕ್ಕೆ ಹಿಂತಿರುಗುವಾಗತಿಮಿರಾಸುರ ಅನ್ನೋ ರಾಕ್ಷಸ ಮಾತ್ರಬದುಕುಳಿದಿರುತ್ತಾನೆ. ಆಗ ದ್ರೌಪದಿ ತನ್ನಬೆವರಿನಿಂದ ವೀರಕುಮಾರರನ್ನು ಸೃಷ್ಟಿ ಮಾಡಿತಿಮಿರಾಸುರನನ್ನು ಸಂಹರಿಸುತ್ತಾಳೆ ಎನ್ನುವ ಪ್ರತೀತಿಇದೆ. ಹೀಗಾಗಿ, ಬೆಂಗಳೂರಿನ ಕರಗ ಮಹೋತ್ಸವ ಪ್ರಖ್ಯಾತಿ ಪಡೆದಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.