100 ಆಕ್ಸಿಜನ್ ಸಾಂದ್ರಕ ದಾನ ಮಾಡಿದ ಅಕ್ಷಯ್-ಟ್ವಿಂಕಲ್ ಖನ್ನಾ ದಂಪತಿ


Team Udayavani, Apr 28, 2021, 1:32 PM IST

fghtyhtr

ಮುಂಬೈ: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.

ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.

ಇಂದು ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.

ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ ಮಾಡಿದ್ದರು. ಇದೀಗ ದೇಶಕ್ಕೆ ಅಗತ್ಯ ಇರುವ ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.

ಇನ್ನು ದೇಶದಲ್ಲಿ ಕೋವಿಡ್ ಅಲೆ ರಣಭೀಕರತೆ ಸೃಷ್ಟಿಸುತ್ತಿದೆ. ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಆತಂಕಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.