ಎಸ್ಸೆನ್ನಾರ್‌ ಆಸ್ಪತ್ರೆ ಅವ್ಯವಸ್ಥೆ ವಿಡಿಯೋ ಮಾಡಿ ವೈರಲ್‌


Team Udayavani, Apr 29, 2021, 3:06 PM IST

Hospital mess up video

ಕೋಲಾರ: ನಗರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆಗಳಿಲ್ಲ ಎಂಬುದನ್ನು ಖುದ್ದು ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಮುಖಂಡರಾದ ವಿ.ಗೀತಾ ಬಹಿರಂಗಪಡಿಸಿದ್ದಾರೆ.

ಕೊರೊನಾ ಸೋಂಕಿತರಾಗಿ ಮಂಗಳವಾರ ಆಸ್ಪತ್ರೆಗೆ ದಾಖಲಾಗಿರುವ ವಿ.ಗೀತಾ, ಈ ಕುರಿತು ವಿಡಿಯೋವೊಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದು, ಅವು ವೈರಲ್‌ ಆಗಿ ಆಸ್ಪತ್ರೆಯ ವಾಸ್ತವ ಚಿತ್ರಣ ಕುರಿತು ಸಾರ್ವಜನಿಕವಾಗಿ ಟೀಕೆಗೆ ಗುರಿಯಾಗಿದೆ.ವಿಡಿಯೋದಲ್ಲಿ ಮಾಸ್ಕ್ ಧರಿಸಿಯೇ ಮಾತನಾಡಿರುವ ವಿ.ಗೀತಾ, ತಾವು ಮಂಗಳವಾರ ಆಸ್ಪತ್ರೆಗೆದಾಖಲಾಗಿ ನಾಲ್ಕು ಗಂಟೆ ಆಗಿತ್ತು.

ಹಾಸಿಗೆ ಕೊಟ್ಟುಮುಖಕ್ಕೆ ಆಮ್ಲಜನಕ ಮಾಸ್ಕ್ ಹಾಕಿ ಹೋದ ನಂತರ ಯಾರೂ ಸೋಂಕಿತರತ್ತ ತಿರುಗಿ ನೋಡುತ್ತಿಲ್ಲ. ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಆರು ವಾರ್ಡ್‌ಗಳಲ್ಲಿ ಕೊರೊನಾ ಸೋಂಕಿತರಿದ್ದು, ಕೇವಲ ಮೂವರುಮಾತ್ರವೇ ನರ್ಸ್‌ಗಳಿದ್ದಾರೆ, ತಾವು ಪರಿಚಯವಿದ್ದ ಸಿಬ್ಬಂದಿಗೆ ಹೇಳಿದ ನಂತರವಷ್ಟೇ ತಮಗೆ ಇಂಜೆಕ್ಷನ್‌ ನೀಡಿ ಹೋಗಿದ್ದಾರೆ.

ಉಳಿದಂತೆ ಬೇರೆ ಯಾವ ಸೋಂಕಿತರನ್ನು ಗಮನಿಸುತ್ತಿಲ್ಲ. ಇದರಿಂದಲೇ ಇಡೀ ರಾಜ್ಯದಲ್ಲಿಯೇ ಕೋಲಾರ ಆಸ್ಪತ್ರೆಯಲ್ಲಿ ಸೋಂಕಿತರ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ.ವಾರ್ಡ್‌ನಲ್ಲಿ ಸಂಗ್ರಹಿಸಿರುವ ಕಸದ ಬುಟ್ಟಿಗಳನ್ನು ಅದೇ ವಾರ್ಡ್‌ನ ಮೂಲೆಯಲ್ಲಿಯೇ ಇಡಲಾಗಿದೆ.ಸ್ವತ್ಛಗೊಳಿಸು ಯಾರೂ ಬರುತ್ತಿಲ್ಲ. ಈ ಕುರಿತು ಡೀಸಿ ಸೇರಿದಂತೆ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿದರೂ ಯಾರೂ ಸ್ಪೀಕರಿಸುತ್ತಿಲ್ಲ.

ರಾತ್ರಿಯಷ್ಟೇ ಸಚಿವರೊಬ್ಬರು ಬಂದು ಆಸ್ಪತ್ರೆ ವೈದ್ಯಾಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಒಂದಿಬ್ಬರು ಅಮಾನತು ಮಾಡಿದಷ್ಟಕ್ಕೆ ವ್ಯವಸ್ಥೆ ಸರಿ ಹೋಗುವುದಿಲ್ಲ. ಸಚಿವರುಮತ್ತು ಅಧಿಕಾರಿಗಳು ಆಸ್ಪತ್ರೆಯ ಲೋಪಗಳನ್ನುಸರಿಪಡಿಸಿ ಎಲ್ಲಾ ಸಾಮಾನ್ಯ ಸೋಂಕಿತರಿಗೂ ಸೂಕ್ತಚಿಕಿತ್ಸೆ ಸಿಗುವಂತೆ ಮಾಡಬೇಕಾಗಿದೆ ಎಂದು ಮನವಿಮಾಡಿದ್ದಾರೆ.

ಕೋಲಾರ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿಸೋಂಕಿತರ ಸಾವುಗಳು ಸಂಭವಿಸಿದ ನಂತರ ಆರೋಗ್ಯಸಚಿವ ಡಾ.ಸುಧಾಕರ್‌, ಡೀಸಿಎಂ ಡಾ.ಅಶ್ವತ್ಥ ನಾರಾಯಣ ಭೇಟಿ ಕೊಟ್ಟು ಹೋದ ಕೆಲವೇ ಹೊತ್ತಿನಲ್ಲಿ ವಿ.ಗೀತಾರ ವಿಡಿಯೋ ವೈರಲ್‌ ಆಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.